ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.
ಮೆದುಳಿಗೆ ಸಾಗುವ ರಕ್ತದ ಪರಿಚಲನೆಯಲ್ಲಿ ಹಠಾತ್ ಆಗಿ ಕೊರತೆಯುಂಟಾದಾಗ ಈ ರೀತಿಯ ದಾಳಿ ಉಂಟಾಗುತ್ತದೆ. ಅಪಧಮನಿ ಅಥವಾ ಶುದ್ಧ ರಕ್ತನಾಳ ಗಳಲ್ಲಿ ಅಡ್ಡಿ ಸಂಭವಿಸಿದಾಗ ಮೆದುಳಿಗೆ ಹರಿಯುತ್ತಿದ್ದ ರಕ್ತ ನಿಲ್ಲುತ್ತದೆ. ಹೃದಯದ ಅಪಧಮನಿಗಳಲ್ಲಿ ಕೊಬ್ಬು ಶೇಖರಣೆಯಾಗಿದ್ದಾಗಲೂ ರಕ್ತದ ಹರಿವಿಗೆ ತಡೆಯುಂಟಾಗಿ, ರಕ್ತದ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಇಂಥಹ ಸಂದರ್ಭದಲ್ಲಿ ಮೆದುಳಿನ ರಕ್ತನಾಳಗಳು ಒಡೆಯುವ ಸಂಭವವಿರುತ್ತದೆ. ಅಥವಾ ಮೆದುಳಿನಲ್ಲಿಯೇ ರಕ್ತನಾಳ ಒಡೆದು ರಕ್ತ ಸೋರುತ್ತಿದ್ದರೆ ಪಾರ್ಶ್ವವಾತ ಕಾಣಿಸಿಕೊಳ್ಳುತ್ತದೆ.
ಪಾರ್ಶ್ವವಾತಕ್ಕೆ ಈಡಾದ ವ್ಯಕ್ತಿ ತನ್ನ ಯಾವುದಾದರೂ ಒಂದು ಚಟುವಟಿಕೆಯನ್ನು ಕಳೆದುಕೊಳ್ಳುತ್ತಾನೆ. ಮಾತು ನಿಲ್ಲಬಹುದು, ನೆನಪಿನ ಶಕ್ತಿಯೇ ಹೊರಟುಹೋಗಬಹುದು ಅಥವಾ ಒಂದು ಬದಿಯ ದೇಹವೇ ಬಲಹೀನಗೊಳ್ಳಬಹುದು. ಹೃದಯಾಘಾತಕ್ಕೆ ಹೇಗೆ ತುರ್ತು ಚಿಕಿತ್ಸೆಯ ಅವಶ್ಯಕತೆಯಿರುವುದೋ.. ಅಷ್ಟೇ ತುರ್ತು ಚಿಕಿತ್ಸೆಯ ಅವಶ್ಯಕತೆ ಪಾರ್ಶ್ವವಾತಕ್ಕೂ ಇರುತ್ತದೆ.
ಹಠಾತ್ ಆಗಿ ಕಾಲು ಅಥವಾ ಬುಜ ಮರಗಟ್ಟಿದಂತಾಗುವುದು. ಮಾತು ನಿಂತುಹೋಗುವುದು, ದೇಹದ ನಿರ್ದಿಷ್ಟ ಅಂಗ ಬಲಹೀನಗೊಳ್ಳುವುದು, ನಡೆಯುಲು ಸಾಧ್ಯವಾಗದಷ್ಟು ಬಲಹೀನಗೊಳ್ಳುವುದು.
ಸ್ವಾದೀನ ತಪ್ಪಿದಂತಾಗಿ ಎಚ್ಚರ ತಪ್ಪುವುದು, ತೀವ್ರ ತಲೆನೋವು ಒಮ್ಮೆಲೇ ಬಂದು ಕಣ್ಣು ಕಾಣದಂತಾಗುವುದು ಮಂಪರು ಅಥವಾ ವಾಕರಿಕೆ ಬಂದಂತಾಗುವುದು ಇವೆಲ್ಲ ಪಾರ್ಶ್ವವಾಯು ರೋಗದ ಲಕ್ಷಣಗಳು.
ಕಡಿಮೆ ಕೊಬ್ಬಿರುವ ಆಹಾರದ ಸೇವನೆ.
ಆಹಾರದಲ್ಲಿ ಹಣ್ಣು, ತರಕಾರಿಗಳನ್ನು ಹೆಚ್ಚಾಗಿ ಬಳಸುವುದು.
ತೂಕವನ್ನು ನಿಯಂತ್ರಣದಲ್ಲಿಡುವುದು.
ಒತ್ತಡದ ಬದುಕಿಗೆ ಆಗಾಗ ಸ್ಪಲ್ಫ ರಿಲೀಫ್ ನೀಡುತ್ತಿರಿ.
ರಕ್ತದೊತ್ತಡವನ್ನು ಆಗಾಗ ಪರೀಕ್ಷಿಸುತ್ತಿರಿ, ವೈದ್ಯರ ಸಲಹೆಯಂತೆ ಔಷಧ ತೆಗೆದುಕೊಳ್ಳಿ.
ರಕ್ತಪರೀಕ್ಷೆ ಮಾಡಿಸಿಕೊಂಡು, ಕೊಲೆಸ್ಟ್ರಾಲ್ ಮಟ್ಟ ಅತೀ ಹೆಚ್ಚು ಇದ್ದರೆ, ಅದನ್ನು ಆರೋಗ್ಯಕರ ರೀತಿಯಲ್ಲಿ ಕಡಿಮೆ ಮಾಡುವ ಬಗ್ಗೆ ವೈದ್ಯರ ಸಲಹೆ ಪಡೆದುಕೊಳ್ಳಿ. ಧೂಮಪಾನ ಮಾಡದಿರಿ.
.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????
ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.