News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಪಾರ್ಶ್ವವಾಯು ದೇಹದ ಭಾಗಗಳನ್ನು ನಿತ್ರಾಣಗೊಳಿಸುವ ಭಯಾನಕ ಕಾಯಿಲೆ..!ಇದನ್ನು ಹೇಗೆ ತಡೆಗಟ್ಟುವುದು ಎಂಬುದನ್ನು ತಿಳಿಯಲು ಇದನ್ನು ಓದಿ …

2080

ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾಯು ಹೇಗೆ ಉಂಟಾಗುತ್ತದೆ:-

ಮೆದುಳಿಗೆ ಸಾಗುವ ರಕ್ತದ ಪರಿಚಲನೆಯಲ್ಲಿ ಹಠಾತ್‌ ಆಗಿ ಕೊರತೆಯುಂಟಾದಾಗ ಈ ರೀತಿಯ ದಾಳಿ ಉಂಟಾಗುತ್ತದೆ. ಅಪಧಮನಿ ಅಥವಾ ಶುದ್ಧ ರಕ್ತನಾಳ ಗಳಲ್ಲಿ ಅಡ್ಡಿ ಸಂಭವಿಸಿದಾಗ ಮೆದುಳಿಗೆ ಹರಿಯುತ್ತಿದ್ದ ರಕ್ತ ನಿಲ್ಲುತ್ತದೆ. ಹೃದಯದ ಅಪಧಮನಿಗಳಲ್ಲಿ ಕೊಬ್ಬು ಶೇಖರಣೆಯಾಗಿದ್ದಾಗಲೂ ರಕ್ತದ ಹರಿವಿಗೆ ತಡೆಯುಂಟಾಗಿ, ರಕ್ತದ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಇಂಥಹ ಸಂದರ್ಭದಲ್ಲಿ ಮೆದುಳಿನ ರಕ್ತನಾಳಗಳು ಒಡೆಯುವ ಸಂಭವವಿರುತ್ತದೆ. ಅಥವಾ ಮೆದುಳಿನಲ್ಲಿಯೇ ರಕ್ತನಾಳ ಒಡೆದು ರಕ್ತ ಸೋರುತ್ತಿದ್ದರೆ ಪಾರ್ಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾತಕ್ಕೆ ಈಡಾದ ವ್ಯಕ್ತಿ ತನ್ನ ಯಾವುದಾದರೂ ಒಂದು ಚಟುವಟಿಕೆಯನ್ನು ಕಳೆದುಕೊಳ್ಳುತ್ತಾನೆ. ಮಾತು ನಿಲ್ಲಬಹುದು, ನೆನಪಿನ ಶಕ್ತಿಯೇ ಹೊರಟುಹೋಗಬಹುದು ಅಥವಾ ಒಂದು ಬದಿಯ ದೇಹವೇ ಬಲಹೀನಗೊಳ್ಳಬಹುದು. ಹೃದಯಾಘಾತಕ್ಕೆ ಹೇಗೆ ತುರ್ತು ಚಿಕಿತ್ಸೆಯ ಅವಶ್ಯಕತೆಯಿರುವುದೋ.. ಅಷ್ಟೇ ತುರ್ತು ಚಿಕಿತ್ಸೆಯ ಅವಶ್ಯಕತೆ ಪಾರ್ಶ್ವವಾತಕ್ಕೂ ಇರುತ್ತದೆ.

ಪಾರ್ಶ್ವವಾಯು ಲಕ್ಷಣಗಳು:-

ಹಠಾತ್ ಆಗಿ ಕಾಲು ಅಥವಾ ಬುಜ ಮರಗಟ್ಟಿದಂತಾಗುವುದು. ಮಾತು ನಿಂತುಹೋಗುವುದು, ದೇಹದ ನಿರ್ದಿಷ್ಟ ಅಂಗ ಬಲಹೀನಗೊಳ್ಳುವುದು, ನಡೆಯುಲು ಸಾಧ್ಯವಾಗದಷ್ಟು ಬಲಹೀನಗೊಳ್ಳುವುದು.

 

ಸ್ವಾದೀನ ತಪ್ಪಿದಂತಾಗಿ ಎಚ್ಚರ ತಪ್ಪುವುದು, ತೀವ್ರ ತಲೆನೋವು ಒಮ್ಮೆಲೇ ಬಂದು ಕಣ್ಣು ಕಾಣದಂತಾಗುವುದು ಮಂಪರು ಅಥವಾ ವಾಕರಿಕೆ ಬಂದಂತಾಗುವುದು ಇವೆಲ್ಲ ಪಾರ್ಶ್ವವಾಯು ರೋಗದ ಲಕ್ಷಣಗಳು.

ಪಾರ್ಶ್ವವಾಯುವನ್ನು ತಡೆಯಲು ಸಲಹೆಗಳು:- 

ಕಡಿಮೆ ಕೊಬ್ಬಿರುವ ಆಹಾರದ ಸೇವನೆ.
ಆಹಾರದಲ್ಲಿ ಹಣ್ಣು, ತರಕಾರಿಗಳನ್ನು ಹೆಚ್ಚಾಗಿ ಬಳಸುವುದು.

ತೂಕವನ್ನು ನಿಯಂತ್ರಣದಲ್ಲಿಡುವುದು.

ಒತ್ತಡದ ಬದುಕಿಗೆ ಆಗಾಗ ಸ್ಪಲ್ಫ ರಿಲೀಫ್‌ ನೀಡುತ್ತಿರಿ.

ರಕ್ತದೊತ್ತಡವನ್ನು ಆಗಾಗ ಪರೀಕ್ಷಿಸುತ್ತಿರಿ, ವೈದ್ಯರ ಸಲಹೆಯಂತೆ ಔಷಧ ತೆಗೆದುಕೊಳ್ಳಿ.

ರಕ್ತಪರೀಕ್ಷೆ ಮಾಡಿಸಿಕೊಂಡು, ಕೊಲೆಸ್ಟ್ರಾಲ್‌ ಮಟ್ಟ ಅತೀ ಹೆಚ್ಚು ಇದ್ದರೆ, ಅದನ್ನು ಆರೋಗ್ಯಕರ ರೀತಿಯಲ್ಲಿ ಕಡಿಮೆ ಮಾಡುವ ಬಗ್ಗೆ ವೈದ್ಯರ ಸಲಹೆ ಪಡೆದುಕೊಳ್ಳಿ. ಧೂಮಪಾನ ಮಾಡದಿರಿ.

.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತಾ ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಮಾರ್ಚ್, 2019) ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು…

  • ಸುದ್ದಿ

    7 ಕೋಟಿ ರೂ ಬೆಲೆಬಾಳುವ ಕ್ಯಾರವ್ಯಾನ್ ಖರೀದಿ ಮಾಡಿದ ಅಲ್ಲು ಅರ್ಜುನ್….ನೋಡಿದರೆ ಅಚ್ಚರಿ ಪಡುತ್ತಿರಿ…!

    ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು  ಕ್ಯಾರವ್ಯಾನ್ ಖರೀದಿಸಿದ್ದು,  ಅದರ  ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ.  ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…

  • ಸುದ್ದಿ

    ‘ನಿಯಮ ಉಲ್ಲಂಗಿಸಲಿಲ್ಲ’ ‘ಯಾವುದೆ ವಿದೇಶೀಯ ಫಂಡ್ಸ್ ಪಡೆದಿಲ್ಲ’ ; ಇನ್ಫೋಸಿಸ್

    ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…