ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರನೇ ವೇತನ ಆಯೋಗ ನೀಡಿರುವ ಶಿಫಾರಸುಗಳನ್ನು ಸಂಪೂರ್ಣ ಜಾರಿಗೊಳಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಸುಮಾರು 12 ಲಕ್ಷ ಸರ್ಕಾರಿ ನೌಕರರಿಗೆ ಶೇ.30ರಷ್ಟು ವೇತನವನ್ನು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ವೇತನ ಪರಿಷ್ಕರಣೆಯಾಗಲಿದೆ ಎಂದು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಪರ್ ಕೊಡುಗೆಯನ್ನು ನೀಡಿದ್ದು, ಚುನಾವಣೆಯಲ್ಲಿ ಸರ್ಕಾರಿ ನೌಕರರ ಮತಗಳಿಸುವ ಯತ್ನ ಮಾಡಿದ್ದಾರೆ. ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ವೇತನ ಹೆಚ್ಚಳವನ್ನು ನೇರ ಹಾಗೂ ಸ್ಪಷ್ಟವಾಗಿ ಘೋಷಿಸದೆ ಪರೋಕ್ಷವಾಗಿ 6ನೇ ವೇತನ ಆಯೋಗದ ಎಲ್ಲಾ ಶಿಫಾರಸುಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದಾರೆ.
ವೇತನ ಪರಿಷ್ಕರಣೆ ಮಾಡುವಂತೆ ಸರ್ಕಾರಿ ನೌಕರರು ಸಲ್ಲಿಸಿದ್ದ ಬೇಡಿಕೆಯನ್ನು ಪರಿಶೀಲಿಸಲು ಕಳೆದ ಆಯವ್ಯಯದಲ್ಲಿ 6ನೇ ವೇತನ ಆಯೋಗವನ್ನು ಘೋಷಿಸಲಾಗಿತ್ತು. 2017ರ ಜೂನ್ನಲ್ಲಿ ಆಯೋಗವನ್ನು ರಚಿಸಲಾಗಿದೆ. ಆಯೋಗ ತನ್ನ ಮೊದಲ ವರದಿಯನ್ನು ಇತ್ತೀಚೆಗೆ ಸಲ್ಲಿಸಿದ್ದು, ಒಟ್ಟಾರೆ ಶೇ.30ರಷ್ಟು ವೇತನವನ್ನು ಹೆಚ್ಚಿಸಲು ಶಿಫಾರಸು ಮಾಡಿದೆ. ಇದರಿಂದ ರಾಜ್ಯದಲ್ಲಿರುವ 5.93ಲಕ್ಷ ನೌಕರರು ಹಾಗೂ 5.73ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ.
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ. ಆಯೋಗದ ಎಲ್ಲಾ ಶಿಫಾರಸುಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವುದರಿಂದ 10,508 ಕೋಟಿ ರೂ.ಗಳು ಹೆಚ್ಚುವರಿ ಆರ್ಥಿಕ ಹೊರೆಯಾಗಲಿದೆ ಎಂದು ಹೇಳಿರುವ ಸಿದ್ದರಾಮಯ್ಯ, ಈ ಆರ್ಥಿಕ ಹೊರೆಯನ್ನು ನಿಭಾಯಿಸುವ ಮೂಲಕ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಂಪನ್ಮೂಲಗಳ ಕೊರತೆಯಾಗದಂತೆ ಆರ್ಥಿಕ ನಿರ್ವಹಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಇದು ಒಂದು ರೀತಿಯ ತಂತ್ರ ಆಗಿದ್ದು 10,508 ಕೋಟಿ ರೂ.ಗಳು ಹೆಚ್ಚುವರಿ ಆರ್ಥಿಕ ಹೊರೆಯಾಗಲಿದೆ. ಆಯೋಗ 2ನೇ ವರದಿ ನೀಡುವ ವರೆಗೆ 6ನೇ ವೇತನದ ಕನಸು ಕನಸಾಗಿಗೆ ಉಳಿಯಲಿದೆ. ಮುಂದೆ ಚುನಾವಣೆ ಇರುವ ಕಾರಣ ಇದು ಆಗುವ ಭರವಸೆಯೇ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.