ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG
ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ ಹಿನ್ನಲೆಯಲ್ಲಿ, ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಐದು ಕೆಜಿ ಆಹಾರ ಧಾನ್ಯದೊಂದಿಗೆ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಉದ್ದೇಶಿಸಿದೆ ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಜನವರಿ 2023ರಿಂದ ಜಾರಿಗೆ ಬರುವಂತೆ ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ( Ration Card ) ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಐದು ಕೆಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಆಹಾರ ಇಲಾಖೆಯ ಈ ಆದೇಶದ ಹಿನ್ನಲೆಯಲ್ಲಿ, ಈ ತಿಂಗಳಿನಿಂದಲೇ ಪಡಿತರ ಚೀಟಿದಾರರ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಣೆ ಆರಂಭವಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್ ಇರಾಕ್…
ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ