ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ ಐದನೇ ತರಗತಿಯ ತನಕ ಮಾತ್ರ ಶಾಲೆಗಳು ಇದ್ದ ಕಾರಣ ಹೈ ಸ್ಕೂಲ್ ಓದಲು ದಿನಾಲೂ ಆರು ಕಿಲೋ ಮೀಟರ್ ನಡೆದುಕೊಂಡು ಹೋಗಬೇಕಾಗಿತ್ತು. ಇನ್ನು ಮುಸ್ತಫಾ ಅವರ ತಂದೆ ಮತ್ತು ತಾಯಿ ಕಾಫಿ ತೋಟದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದರು, ಇನ್ನು ತಂದೆ ತಾಯಿಯ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಮುಸ್ತಫಾ ಆರನೇ ತರಗತಿಯಲ್ಲಿ ಫೇಲ್ ಆಗಿ ಮನೆಯಲ್ಲಿ ಇದ್ದ.

ಕೆಲವು ಸಮಯದ ನಂತರ ಒಬ್ಬ ಒಳ್ಳೆಯ ಶಿಕ್ಷಕರ ಕಣ್ಣು ಈ ಮುಸ್ತಫಾನ ಮೇಲೆ ಬೀಳುತ್ತದೆ ಮತ್ತು ಆ ಶಿಕ್ಷಕ ಮುಸ್ತಫಾನನ್ನ ಮನೆಗೆ ಕರೆದುಕೊಂಡು ಹೋಗಿ ಪಾಠವನ್ನ ಹೇಳಿಕೊಡುತ್ತಿದ್ದರು ಮತ್ತು ಇದರಿಂದ ಮುಸ್ತಫಾ ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕ ಪಡೆದು ಪಾಸ್ ಆದನು. ನಂತರ ಹೇಗೋ ಕಷ್ಟಪಟ್ಟು ಉನ್ನತ ಶಿಕ್ಷಣವನ್ನ ಮಾಡಿದ ಮುಸ್ತಫಾ ಇಂಜಿನಿಯರಿಂಗ್ ಓದುತ್ತಾನೆ ಮತ್ತು ಮತ್ತು ಒಳ್ಳೆಯ ಪ್ರತಿಭೆ ಇವರಲ್ಲಿ ಇದ್ದ ಕಾರಣ ಮುಸ್ತಫಾಗೆ ಅಮೇರಿಕಾದಲ್ಲಿ ಉದ್ಯೋಗ ಸಿಕ್ಕಿತು. ಸುಮಾರು ಐದು ವರ್ಷ ಅಮೇರಿಕಾದಲ್ಲಿ ಕೆಲಸ ಮಾಡಿದ ಮುಸ್ತಫಾ ತಂದೆ ತಾಯಿಯನ್ನ ಬಿಟ್ಟಿರಲು ಮನಸ್ಸಿಲ್ಲದೆ ಊರಿಗೆ ವಾಪಾಸ್ ಬಂದು ಕೆಲಸಕ್ಕಾಗಿ ಹುಡುಕಾಡುತ್ತಾನೆ, ಆದರೆ ಎಲ್ಲಿಯೂ ಕೆಲಸ ಸಿಗಲಿಲ್ಲ.
ಕೆಲಸ ಇಲ್ಲದೆ ಮನೆಯಲ್ಲಿ ಇದ್ದ ಮುಸ್ತಫಾ ಒಂದು ದಿನ ತನ್ನ ಮಾವನ ಮನೆಗೆ ಹೋಗುತ್ತಾನೆ, ಇನ್ನು ಮಾವನ ಮನೆಗೆ ಹೋದಾಗ ಮಾವ ಪಕ್ಕದಲ್ಲಿ ಇದ್ದ ಅಂಗಡಿಯಿಂದ ದೋಸೆ ಹಿಟ್ಟಿನ ಪ್ಯಾಕೆಟ್ ತಂದು ಮುಸ್ತಫಾಗೆ ದೋಸೆ ಮಾಡಿಕೊಟ್ಟರು. ಇನ್ನು ದೋಸೆ ತಿನ್ನುವಾಗ ಮುಸ್ತಫಾಗೆ ಒಂದು ಒಳ್ಳೆಯ ಉಪಾಯ ಹೊಳೆಯುತ್ತದೆ, ಹಾಗಾದರೆ ಆ ಉಪಾಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ದೋಸೆ ತಿನ್ನುವಾಗ ಮುಸ್ತಫಾಗೆ ನಾನು ಏಕೆ ದೋಸೆ ಮತ್ತು ಇಡ್ಲಿ ಹಿಟ್ಟುಗಳನ್ನ ತಯಾರಿಸಿ ಮಾರಾಟ ಮಾಡಬಾರದು ಎಂದು ಮುಸ್ತಫಾಗೆ ಅನಿಸಿತು.

ಈ ಆಲೋಚನೆ ಬಂದಿದ್ದೆ ತಡ ಮುಸ್ತಫಾ ಅವರು ತನ್ನ ಸಂಬಂಧಿಕರನ್ನ ತನ್ನ ಜೊತೆ ಸೇರಿಸಿಕೊಂಡು 25 ಸಾವಿರ ರೂಪಾಯಿಯನ್ನ ಹೂಡಿಕೆ ಮಾಡಿ ID ಅನ್ನುವ ಕಂಪನಿಯ ಹೆಸರಿನಲ್ಲಿ ದೋಸೆ ಮತ್ತು ಇಡ್ಲಿ ಹಿಟ್ಟನ್ನ ತಯಾರು ಮಾಡಲು ಶುರು ಮಾಡಿದರು. ಸ್ನೇಹಿತರೆ ID ಅಂದರೆ ಇಡ್ಲಿ ಮತ್ತು ದೋಸೆ ಎಂದು ಅರ್ಥ, ನಿರ್ದಿಷ್ಟ ಗುರಿಯನ್ನ ಇಟ್ಟುಕೊಂಡು ಅದನ್ನ ಸಾಧಿಸಲು ಕಷ್ಟಪಟ್ಟ ಮುಸ್ತಫಾ ಈಗ 10 ಸಾವಿರ ಶಾಪ್ ಗಳಿಗೆ ಇಡ್ಲಿ ಮತ್ತು ದೋಸೆ ಹಿಟ್ಟನ್ನ ಸಪ್ಲೈ ಮಾಡುತ್ತಿದ್ದು ಸುಮಾರು ಒಂದು ಸಾವಿರ ಜನರಿಗೆ ಕೆಲಸವನ್ನ ಕೊಟ್ಟಿದ್ದಾರೆ. ಮೊದಲ ವರ್ಷ ಸುಮಾರು ನೂರು ಕೋಟಿ ರೂಪಾಯಿ ವ್ಯವಹಾರ ಮಾಡಿದ ಮುಸ್ತಫಾ 2019 ರಲ್ಲಿ 400 ಕೋಟಿ ರೂಪಾಯಿ ವ್ಯವಹಾರ ಮಾಡಿ ಈಗ ಕೋಟಿ ಕೋಟಿ ಸಂಪಾದನೆಯನ್ನ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್ಹಟನ್ನ ಬರ್ಗ್ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…
‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ