ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ ಐದನೇ ತರಗತಿಯ ತನಕ ಮಾತ್ರ ಶಾಲೆಗಳು ಇದ್ದ ಕಾರಣ ಹೈ ಸ್ಕೂಲ್ ಓದಲು ದಿನಾಲೂ ಆರು ಕಿಲೋ ಮೀಟರ್ ನಡೆದುಕೊಂಡು ಹೋಗಬೇಕಾಗಿತ್ತು. ಇನ್ನು ಮುಸ್ತಫಾ ಅವರ ತಂದೆ ಮತ್ತು ತಾಯಿ ಕಾಫಿ ತೋಟದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದರು, ಇನ್ನು ತಂದೆ ತಾಯಿಯ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಮುಸ್ತಫಾ ಆರನೇ ತರಗತಿಯಲ್ಲಿ ಫೇಲ್ ಆಗಿ ಮನೆಯಲ್ಲಿ ಇದ್ದ.

ಕೆಲವು ಸಮಯದ ನಂತರ ಒಬ್ಬ ಒಳ್ಳೆಯ ಶಿಕ್ಷಕರ ಕಣ್ಣು ಈ ಮುಸ್ತಫಾನ ಮೇಲೆ ಬೀಳುತ್ತದೆ ಮತ್ತು ಆ ಶಿಕ್ಷಕ ಮುಸ್ತಫಾನನ್ನ ಮನೆಗೆ ಕರೆದುಕೊಂಡು ಹೋಗಿ ಪಾಠವನ್ನ ಹೇಳಿಕೊಡುತ್ತಿದ್ದರು ಮತ್ತು ಇದರಿಂದ ಮುಸ್ತಫಾ ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕ ಪಡೆದು ಪಾಸ್ ಆದನು. ನಂತರ ಹೇಗೋ ಕಷ್ಟಪಟ್ಟು ಉನ್ನತ ಶಿಕ್ಷಣವನ್ನ ಮಾಡಿದ ಮುಸ್ತಫಾ ಇಂಜಿನಿಯರಿಂಗ್ ಓದುತ್ತಾನೆ ಮತ್ತು ಮತ್ತು ಒಳ್ಳೆಯ ಪ್ರತಿಭೆ ಇವರಲ್ಲಿ ಇದ್ದ ಕಾರಣ ಮುಸ್ತಫಾಗೆ ಅಮೇರಿಕಾದಲ್ಲಿ ಉದ್ಯೋಗ ಸಿಕ್ಕಿತು. ಸುಮಾರು ಐದು ವರ್ಷ ಅಮೇರಿಕಾದಲ್ಲಿ ಕೆಲಸ ಮಾಡಿದ ಮುಸ್ತಫಾ ತಂದೆ ತಾಯಿಯನ್ನ ಬಿಟ್ಟಿರಲು ಮನಸ್ಸಿಲ್ಲದೆ ಊರಿಗೆ ವಾಪಾಸ್ ಬಂದು ಕೆಲಸಕ್ಕಾಗಿ ಹುಡುಕಾಡುತ್ತಾನೆ, ಆದರೆ ಎಲ್ಲಿಯೂ ಕೆಲಸ ಸಿಗಲಿಲ್ಲ.
ಕೆಲಸ ಇಲ್ಲದೆ ಮನೆಯಲ್ಲಿ ಇದ್ದ ಮುಸ್ತಫಾ ಒಂದು ದಿನ ತನ್ನ ಮಾವನ ಮನೆಗೆ ಹೋಗುತ್ತಾನೆ, ಇನ್ನು ಮಾವನ ಮನೆಗೆ ಹೋದಾಗ ಮಾವ ಪಕ್ಕದಲ್ಲಿ ಇದ್ದ ಅಂಗಡಿಯಿಂದ ದೋಸೆ ಹಿಟ್ಟಿನ ಪ್ಯಾಕೆಟ್ ತಂದು ಮುಸ್ತಫಾಗೆ ದೋಸೆ ಮಾಡಿಕೊಟ್ಟರು. ಇನ್ನು ದೋಸೆ ತಿನ್ನುವಾಗ ಮುಸ್ತಫಾಗೆ ಒಂದು ಒಳ್ಳೆಯ ಉಪಾಯ ಹೊಳೆಯುತ್ತದೆ, ಹಾಗಾದರೆ ಆ ಉಪಾಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ದೋಸೆ ತಿನ್ನುವಾಗ ಮುಸ್ತಫಾಗೆ ನಾನು ಏಕೆ ದೋಸೆ ಮತ್ತು ಇಡ್ಲಿ ಹಿಟ್ಟುಗಳನ್ನ ತಯಾರಿಸಿ ಮಾರಾಟ ಮಾಡಬಾರದು ಎಂದು ಮುಸ್ತಫಾಗೆ ಅನಿಸಿತು.

ಈ ಆಲೋಚನೆ ಬಂದಿದ್ದೆ ತಡ ಮುಸ್ತಫಾ ಅವರು ತನ್ನ ಸಂಬಂಧಿಕರನ್ನ ತನ್ನ ಜೊತೆ ಸೇರಿಸಿಕೊಂಡು 25 ಸಾವಿರ ರೂಪಾಯಿಯನ್ನ ಹೂಡಿಕೆ ಮಾಡಿ ID ಅನ್ನುವ ಕಂಪನಿಯ ಹೆಸರಿನಲ್ಲಿ ದೋಸೆ ಮತ್ತು ಇಡ್ಲಿ ಹಿಟ್ಟನ್ನ ತಯಾರು ಮಾಡಲು ಶುರು ಮಾಡಿದರು. ಸ್ನೇಹಿತರೆ ID ಅಂದರೆ ಇಡ್ಲಿ ಮತ್ತು ದೋಸೆ ಎಂದು ಅರ್ಥ, ನಿರ್ದಿಷ್ಟ ಗುರಿಯನ್ನ ಇಟ್ಟುಕೊಂಡು ಅದನ್ನ ಸಾಧಿಸಲು ಕಷ್ಟಪಟ್ಟ ಮುಸ್ತಫಾ ಈಗ 10 ಸಾವಿರ ಶಾಪ್ ಗಳಿಗೆ ಇಡ್ಲಿ ಮತ್ತು ದೋಸೆ ಹಿಟ್ಟನ್ನ ಸಪ್ಲೈ ಮಾಡುತ್ತಿದ್ದು ಸುಮಾರು ಒಂದು ಸಾವಿರ ಜನರಿಗೆ ಕೆಲಸವನ್ನ ಕೊಟ್ಟಿದ್ದಾರೆ. ಮೊದಲ ವರ್ಷ ಸುಮಾರು ನೂರು ಕೋಟಿ ರೂಪಾಯಿ ವ್ಯವಹಾರ ಮಾಡಿದ ಮುಸ್ತಫಾ 2019 ರಲ್ಲಿ 400 ಕೋಟಿ ರೂಪಾಯಿ ವ್ಯವಹಾರ ಮಾಡಿ ಈಗ ಕೋಟಿ ಕೋಟಿ ಸಂಪಾದನೆಯನ್ನ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು….
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…