ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ ಐದನೇ ತರಗತಿಯ ತನಕ ಮಾತ್ರ ಶಾಲೆಗಳು ಇದ್ದ ಕಾರಣ ಹೈ ಸ್ಕೂಲ್ ಓದಲು ದಿನಾಲೂ ಆರು ಕಿಲೋ ಮೀಟರ್ ನಡೆದುಕೊಂಡು ಹೋಗಬೇಕಾಗಿತ್ತು. ಇನ್ನು ಮುಸ್ತಫಾ ಅವರ ತಂದೆ ಮತ್ತು ತಾಯಿ ಕಾಫಿ ತೋಟದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದರು, ಇನ್ನು ತಂದೆ ತಾಯಿಯ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಮುಸ್ತಫಾ ಆರನೇ ತರಗತಿಯಲ್ಲಿ ಫೇಲ್ ಆಗಿ ಮನೆಯಲ್ಲಿ ಇದ್ದ.

ಕೆಲವು ಸಮಯದ ನಂತರ ಒಬ್ಬ ಒಳ್ಳೆಯ ಶಿಕ್ಷಕರ ಕಣ್ಣು ಈ ಮುಸ್ತಫಾನ ಮೇಲೆ ಬೀಳುತ್ತದೆ ಮತ್ತು ಆ ಶಿಕ್ಷಕ ಮುಸ್ತಫಾನನ್ನ ಮನೆಗೆ ಕರೆದುಕೊಂಡು ಹೋಗಿ ಪಾಠವನ್ನ ಹೇಳಿಕೊಡುತ್ತಿದ್ದರು ಮತ್ತು ಇದರಿಂದ ಮುಸ್ತಫಾ ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕ ಪಡೆದು ಪಾಸ್ ಆದನು. ನಂತರ ಹೇಗೋ ಕಷ್ಟಪಟ್ಟು ಉನ್ನತ ಶಿಕ್ಷಣವನ್ನ ಮಾಡಿದ ಮುಸ್ತಫಾ ಇಂಜಿನಿಯರಿಂಗ್ ಓದುತ್ತಾನೆ ಮತ್ತು ಮತ್ತು ಒಳ್ಳೆಯ ಪ್ರತಿಭೆ ಇವರಲ್ಲಿ ಇದ್ದ ಕಾರಣ ಮುಸ್ತಫಾಗೆ ಅಮೇರಿಕಾದಲ್ಲಿ ಉದ್ಯೋಗ ಸಿಕ್ಕಿತು. ಸುಮಾರು ಐದು ವರ್ಷ ಅಮೇರಿಕಾದಲ್ಲಿ ಕೆಲಸ ಮಾಡಿದ ಮುಸ್ತಫಾ ತಂದೆ ತಾಯಿಯನ್ನ ಬಿಟ್ಟಿರಲು ಮನಸ್ಸಿಲ್ಲದೆ ಊರಿಗೆ ವಾಪಾಸ್ ಬಂದು ಕೆಲಸಕ್ಕಾಗಿ ಹುಡುಕಾಡುತ್ತಾನೆ, ಆದರೆ ಎಲ್ಲಿಯೂ ಕೆಲಸ ಸಿಗಲಿಲ್ಲ.
ಕೆಲಸ ಇಲ್ಲದೆ ಮನೆಯಲ್ಲಿ ಇದ್ದ ಮುಸ್ತಫಾ ಒಂದು ದಿನ ತನ್ನ ಮಾವನ ಮನೆಗೆ ಹೋಗುತ್ತಾನೆ, ಇನ್ನು ಮಾವನ ಮನೆಗೆ ಹೋದಾಗ ಮಾವ ಪಕ್ಕದಲ್ಲಿ ಇದ್ದ ಅಂಗಡಿಯಿಂದ ದೋಸೆ ಹಿಟ್ಟಿನ ಪ್ಯಾಕೆಟ್ ತಂದು ಮುಸ್ತಫಾಗೆ ದೋಸೆ ಮಾಡಿಕೊಟ್ಟರು. ಇನ್ನು ದೋಸೆ ತಿನ್ನುವಾಗ ಮುಸ್ತಫಾಗೆ ಒಂದು ಒಳ್ಳೆಯ ಉಪಾಯ ಹೊಳೆಯುತ್ತದೆ, ಹಾಗಾದರೆ ಆ ಉಪಾಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ದೋಸೆ ತಿನ್ನುವಾಗ ಮುಸ್ತಫಾಗೆ ನಾನು ಏಕೆ ದೋಸೆ ಮತ್ತು ಇಡ್ಲಿ ಹಿಟ್ಟುಗಳನ್ನ ತಯಾರಿಸಿ ಮಾರಾಟ ಮಾಡಬಾರದು ಎಂದು ಮುಸ್ತಫಾಗೆ ಅನಿಸಿತು.

ಈ ಆಲೋಚನೆ ಬಂದಿದ್ದೆ ತಡ ಮುಸ್ತಫಾ ಅವರು ತನ್ನ ಸಂಬಂಧಿಕರನ್ನ ತನ್ನ ಜೊತೆ ಸೇರಿಸಿಕೊಂಡು 25 ಸಾವಿರ ರೂಪಾಯಿಯನ್ನ ಹೂಡಿಕೆ ಮಾಡಿ ID ಅನ್ನುವ ಕಂಪನಿಯ ಹೆಸರಿನಲ್ಲಿ ದೋಸೆ ಮತ್ತು ಇಡ್ಲಿ ಹಿಟ್ಟನ್ನ ತಯಾರು ಮಾಡಲು ಶುರು ಮಾಡಿದರು. ಸ್ನೇಹಿತರೆ ID ಅಂದರೆ ಇಡ್ಲಿ ಮತ್ತು ದೋಸೆ ಎಂದು ಅರ್ಥ, ನಿರ್ದಿಷ್ಟ ಗುರಿಯನ್ನ ಇಟ್ಟುಕೊಂಡು ಅದನ್ನ ಸಾಧಿಸಲು ಕಷ್ಟಪಟ್ಟ ಮುಸ್ತಫಾ ಈಗ 10 ಸಾವಿರ ಶಾಪ್ ಗಳಿಗೆ ಇಡ್ಲಿ ಮತ್ತು ದೋಸೆ ಹಿಟ್ಟನ್ನ ಸಪ್ಲೈ ಮಾಡುತ್ತಿದ್ದು ಸುಮಾರು ಒಂದು ಸಾವಿರ ಜನರಿಗೆ ಕೆಲಸವನ್ನ ಕೊಟ್ಟಿದ್ದಾರೆ. ಮೊದಲ ವರ್ಷ ಸುಮಾರು ನೂರು ಕೋಟಿ ರೂಪಾಯಿ ವ್ಯವಹಾರ ಮಾಡಿದ ಮುಸ್ತಫಾ 2019 ರಲ್ಲಿ 400 ಕೋಟಿ ರೂಪಾಯಿ ವ್ಯವಹಾರ ಮಾಡಿ ಈಗ ಕೋಟಿ ಕೋಟಿ ಸಂಪಾದನೆಯನ್ನ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…
ಹಿಂದೂ ಶಾಸ್ತ್ರದ ಪ್ರಕಾರ ಸದ್ಗುಣಗಳಿಂದ ಕೂಡಿರುವ ಮಹಿಳೆಯರು ಉತ್ತಮ ಪತ್ನಿಯರೆಂದು ಸಾಬೀತುಪಡಿಸುತ್ತಾರೆ. ಮದುವೆ ಸಂದರ್ಭದಲ್ಲಿ ಹುಡುಗಿಯರ ಗುಣಗಳನ್ನು ನೋಡಲಾಗುತ್ತದೆ. ಮಹಿಳೆ ಮನಸ್ಸು ಅರಿಯುವುದು ಸುಲಭದ ಕೆಲಸವಲ್ಲ. ಪ್ರತಿಯೊಂದು ಮಹಿಳೆಯೂ ಭಿನ್ನ ಗುಣಗಳನ್ನು ಹೊಂದಿರುತ್ತಾಳೆ. ಶಾಸ್ತ್ರಗಳ ಪ್ರಕಾರ ಕೆಲ ಮುಖ್ಯ ಗುಣಗಳನ್ನು ಹೊಂದಿರುವ ಹುಡುಗಿಯರನ್ನು ಕಣ್ಣು ಮುಚ್ಚಿಕೊಂಡು ಮದುವೆಯಾಗಬಹುದು. ಅವ್ರು ಇಡೀ ಕುಟುಂಬದ ಯಶಸ್ಸಿಗೆ ಕಾರಣವಾಗ್ತಾರೆ. ಧರ್ಮ, ಸಂಸ್ಕೃತಿ, ಪರಂಪರೆಗಳನ್ನು ಅನುಸರಿಸುವ, ಅದಕ್ಕೆ ಮಹತ್ವ ನೀಡುವ ಹುಡುಗಿಯರನ್ನು ಮದುವೆಯಾಗಿ ಬಂದ್ರೆ ಕುಟುಂಬದಲ್ಲಿ ಸಂತೋಷ ಮನೆ ಮಾಡಿರಲಿದೆ. ಕುಟುಂಬದ ಯಶಸ್ಸಿಗೆ…
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…