News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸ್ಪೂರ್ತಿ

6 ನೇ ತರಗತಿ ಫೈಲ್ ಆಗಿದ್ದ ಈ ಹುಡುಗ ಈಗ ಕೋಟಿ ಕೋಟಿ ಅಧಿಪತಿ, ಮಾಡುವ ಕೆಲಸ ಏನು.

128

ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ ಐದನೇ ತರಗತಿಯ ತನಕ ಮಾತ್ರ ಶಾಲೆಗಳು ಇದ್ದ ಕಾರಣ ಹೈ ಸ್ಕೂಲ್ ಓದಲು ದಿನಾಲೂ ಆರು ಕಿಲೋ ಮೀಟರ್ ನಡೆದುಕೊಂಡು ಹೋಗಬೇಕಾಗಿತ್ತು. ಇನ್ನು ಮುಸ್ತಫಾ ಅವರ ತಂದೆ ಮತ್ತು ತಾಯಿ ಕಾಫಿ ತೋಟದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದರು, ಇನ್ನು ತಂದೆ ತಾಯಿಯ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಮುಸ್ತಫಾ ಆರನೇ ತರಗತಿಯಲ್ಲಿ ಫೇಲ್ ಆಗಿ ಮನೆಯಲ್ಲಿ ಇದ್ದ.

ಕೆಲವು ಸಮಯದ ನಂತರ ಒಬ್ಬ ಒಳ್ಳೆಯ ಶಿಕ್ಷಕರ ಕಣ್ಣು ಈ ಮುಸ್ತಫಾನ ಮೇಲೆ ಬೀಳುತ್ತದೆ ಮತ್ತು ಆ ಶಿಕ್ಷಕ ಮುಸ್ತಫಾನನ್ನ ಮನೆಗೆ ಕರೆದುಕೊಂಡು ಹೋಗಿ ಪಾಠವನ್ನ ಹೇಳಿಕೊಡುತ್ತಿದ್ದರು ಮತ್ತು ಇದರಿಂದ ಮುಸ್ತಫಾ ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕ ಪಡೆದು ಪಾಸ್ ಆದನು. ನಂತರ ಹೇಗೋ ಕಷ್ಟಪಟ್ಟು ಉನ್ನತ ಶಿಕ್ಷಣವನ್ನ ಮಾಡಿದ ಮುಸ್ತಫಾ ಇಂಜಿನಿಯರಿಂಗ್ ಓದುತ್ತಾನೆ ಮತ್ತು ಮತ್ತು ಒಳ್ಳೆಯ ಪ್ರತಿಭೆ ಇವರಲ್ಲಿ ಇದ್ದ ಕಾರಣ ಮುಸ್ತಫಾಗೆ ಅಮೇರಿಕಾದಲ್ಲಿ ಉದ್ಯೋಗ ಸಿಕ್ಕಿತು. ಸುಮಾರು ಐದು ವರ್ಷ ಅಮೇರಿಕಾದಲ್ಲಿ ಕೆಲಸ ಮಾಡಿದ ಮುಸ್ತಫಾ ತಂದೆ ತಾಯಿಯನ್ನ ಬಿಟ್ಟಿರಲು ಮನಸ್ಸಿಲ್ಲದೆ ಊರಿಗೆ ವಾಪಾಸ್ ಬಂದು ಕೆಲಸಕ್ಕಾಗಿ ಹುಡುಕಾಡುತ್ತಾನೆ, ಆದರೆ ಎಲ್ಲಿಯೂ ಕೆಲಸ ಸಿಗಲಿಲ್ಲ.

ಕೆಲಸ ಇಲ್ಲದೆ ಮನೆಯಲ್ಲಿ ಇದ್ದ ಮುಸ್ತಫಾ ಒಂದು ದಿನ ತನ್ನ ಮಾವನ ಮನೆಗೆ ಹೋಗುತ್ತಾನೆ, ಇನ್ನು ಮಾವನ ಮನೆಗೆ ಹೋದಾಗ ಮಾವ ಪಕ್ಕದಲ್ಲಿ ಇದ್ದ ಅಂಗಡಿಯಿಂದ ದೋಸೆ ಹಿಟ್ಟಿನ ಪ್ಯಾಕೆಟ್ ತಂದು ಮುಸ್ತಫಾಗೆ ದೋಸೆ ಮಾಡಿಕೊಟ್ಟರು. ಇನ್ನು ದೋಸೆ ತಿನ್ನುವಾಗ ಮುಸ್ತಫಾಗೆ ಒಂದು ಒಳ್ಳೆಯ ಉಪಾಯ ಹೊಳೆಯುತ್ತದೆ, ಹಾಗಾದರೆ ಆ ಉಪಾಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ದೋಸೆ ತಿನ್ನುವಾಗ ಮುಸ್ತಫಾಗೆ ನಾನು ಏಕೆ ದೋಸೆ ಮತ್ತು ಇಡ್ಲಿ ಹಿಟ್ಟುಗಳನ್ನ ತಯಾರಿಸಿ ಮಾರಾಟ ಮಾಡಬಾರದು ಎಂದು ಮುಸ್ತಫಾಗೆ ಅನಿಸಿತು.

ಈ ಆಲೋಚನೆ ಬಂದಿದ್ದೆ ತಡ ಮುಸ್ತಫಾ ಅವರು ತನ್ನ ಸಂಬಂಧಿಕರನ್ನ ತನ್ನ ಜೊತೆ ಸೇರಿಸಿಕೊಂಡು 25 ಸಾವಿರ ರೂಪಾಯಿಯನ್ನ ಹೂಡಿಕೆ ಮಾಡಿ ID ಅನ್ನುವ ಕಂಪನಿಯ ಹೆಸರಿನಲ್ಲಿ ದೋಸೆ ಮತ್ತು ಇಡ್ಲಿ ಹಿಟ್ಟನ್ನ ತಯಾರು ಮಾಡಲು ಶುರು ಮಾಡಿದರು. ಸ್ನೇಹಿತರೆ ID ಅಂದರೆ ಇಡ್ಲಿ ಮತ್ತು ದೋಸೆ ಎಂದು ಅರ್ಥ, ನಿರ್ದಿಷ್ಟ ಗುರಿಯನ್ನ ಇಟ್ಟುಕೊಂಡು ಅದನ್ನ ಸಾಧಿಸಲು ಕಷ್ಟಪಟ್ಟ ಮುಸ್ತಫಾ ಈಗ 10 ಸಾವಿರ ಶಾಪ್ ಗಳಿಗೆ ಇಡ್ಲಿ ಮತ್ತು ದೋಸೆ ಹಿಟ್ಟನ್ನ ಸಪ್ಲೈ ಮಾಡುತ್ತಿದ್ದು ಸುಮಾರು ಒಂದು ಸಾವಿರ ಜನರಿಗೆ ಕೆಲಸವನ್ನ ಕೊಟ್ಟಿದ್ದಾರೆ. ಮೊದಲ ವರ್ಷ ಸುಮಾರು ನೂರು ಕೋಟಿ ರೂಪಾಯಿ ವ್ಯವಹಾರ ಮಾಡಿದ ಮುಸ್ತಫಾ 2019 ರಲ್ಲಿ 400 ಕೋಟಿ ರೂಪಾಯಿ ವ್ಯವಹಾರ ಮಾಡಿ ಈಗ ಕೋಟಿ ಕೋಟಿ ಸಂಪಾದನೆಯನ್ನ ಮಾಡುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಬೆಳಗಿನ ‘ವಾಕಿಂಗ್’ ವೇಳೆ ಈ ತಪ್ಪುಗಳನ್ನು ಮಾಡಬೇಡಿ..?ಇದರಿಂದ ಆರೋಗ್ಯಕ್ಕಿಂತ ಅನಾರೋಗ್ಯವೇ ಹೆಚ್ಚು…

    ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…