ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ ಐದನೇ ತರಗತಿಯ ತನಕ ಮಾತ್ರ ಶಾಲೆಗಳು ಇದ್ದ ಕಾರಣ ಹೈ ಸ್ಕೂಲ್ ಓದಲು ದಿನಾಲೂ ಆರು ಕಿಲೋ ಮೀಟರ್ ನಡೆದುಕೊಂಡು ಹೋಗಬೇಕಾಗಿತ್ತು. ಇನ್ನು ಮುಸ್ತಫಾ ಅವರ ತಂದೆ ಮತ್ತು ತಾಯಿ ಕಾಫಿ ತೋಟದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದರು, ಇನ್ನು ತಂದೆ ತಾಯಿಯ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಮುಸ್ತಫಾ ಆರನೇ ತರಗತಿಯಲ್ಲಿ ಫೇಲ್ ಆಗಿ ಮನೆಯಲ್ಲಿ ಇದ್ದ.

ಕೆಲವು ಸಮಯದ ನಂತರ ಒಬ್ಬ ಒಳ್ಳೆಯ ಶಿಕ್ಷಕರ ಕಣ್ಣು ಈ ಮುಸ್ತಫಾನ ಮೇಲೆ ಬೀಳುತ್ತದೆ ಮತ್ತು ಆ ಶಿಕ್ಷಕ ಮುಸ್ತಫಾನನ್ನ ಮನೆಗೆ ಕರೆದುಕೊಂಡು ಹೋಗಿ ಪಾಠವನ್ನ ಹೇಳಿಕೊಡುತ್ತಿದ್ದರು ಮತ್ತು ಇದರಿಂದ ಮುಸ್ತಫಾ ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕ ಪಡೆದು ಪಾಸ್ ಆದನು. ನಂತರ ಹೇಗೋ ಕಷ್ಟಪಟ್ಟು ಉನ್ನತ ಶಿಕ್ಷಣವನ್ನ ಮಾಡಿದ ಮುಸ್ತಫಾ ಇಂಜಿನಿಯರಿಂಗ್ ಓದುತ್ತಾನೆ ಮತ್ತು ಮತ್ತು ಒಳ್ಳೆಯ ಪ್ರತಿಭೆ ಇವರಲ್ಲಿ ಇದ್ದ ಕಾರಣ ಮುಸ್ತಫಾಗೆ ಅಮೇರಿಕಾದಲ್ಲಿ ಉದ್ಯೋಗ ಸಿಕ್ಕಿತು. ಸುಮಾರು ಐದು ವರ್ಷ ಅಮೇರಿಕಾದಲ್ಲಿ ಕೆಲಸ ಮಾಡಿದ ಮುಸ್ತಫಾ ತಂದೆ ತಾಯಿಯನ್ನ ಬಿಟ್ಟಿರಲು ಮನಸ್ಸಿಲ್ಲದೆ ಊರಿಗೆ ವಾಪಾಸ್ ಬಂದು ಕೆಲಸಕ್ಕಾಗಿ ಹುಡುಕಾಡುತ್ತಾನೆ, ಆದರೆ ಎಲ್ಲಿಯೂ ಕೆಲಸ ಸಿಗಲಿಲ್ಲ.
ಕೆಲಸ ಇಲ್ಲದೆ ಮನೆಯಲ್ಲಿ ಇದ್ದ ಮುಸ್ತಫಾ ಒಂದು ದಿನ ತನ್ನ ಮಾವನ ಮನೆಗೆ ಹೋಗುತ್ತಾನೆ, ಇನ್ನು ಮಾವನ ಮನೆಗೆ ಹೋದಾಗ ಮಾವ ಪಕ್ಕದಲ್ಲಿ ಇದ್ದ ಅಂಗಡಿಯಿಂದ ದೋಸೆ ಹಿಟ್ಟಿನ ಪ್ಯಾಕೆಟ್ ತಂದು ಮುಸ್ತಫಾಗೆ ದೋಸೆ ಮಾಡಿಕೊಟ್ಟರು. ಇನ್ನು ದೋಸೆ ತಿನ್ನುವಾಗ ಮುಸ್ತಫಾಗೆ ಒಂದು ಒಳ್ಳೆಯ ಉಪಾಯ ಹೊಳೆಯುತ್ತದೆ, ಹಾಗಾದರೆ ಆ ಉಪಾಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ದೋಸೆ ತಿನ್ನುವಾಗ ಮುಸ್ತಫಾಗೆ ನಾನು ಏಕೆ ದೋಸೆ ಮತ್ತು ಇಡ್ಲಿ ಹಿಟ್ಟುಗಳನ್ನ ತಯಾರಿಸಿ ಮಾರಾಟ ಮಾಡಬಾರದು ಎಂದು ಮುಸ್ತಫಾಗೆ ಅನಿಸಿತು.

ಈ ಆಲೋಚನೆ ಬಂದಿದ್ದೆ ತಡ ಮುಸ್ತಫಾ ಅವರು ತನ್ನ ಸಂಬಂಧಿಕರನ್ನ ತನ್ನ ಜೊತೆ ಸೇರಿಸಿಕೊಂಡು 25 ಸಾವಿರ ರೂಪಾಯಿಯನ್ನ ಹೂಡಿಕೆ ಮಾಡಿ ID ಅನ್ನುವ ಕಂಪನಿಯ ಹೆಸರಿನಲ್ಲಿ ದೋಸೆ ಮತ್ತು ಇಡ್ಲಿ ಹಿಟ್ಟನ್ನ ತಯಾರು ಮಾಡಲು ಶುರು ಮಾಡಿದರು. ಸ್ನೇಹಿತರೆ ID ಅಂದರೆ ಇಡ್ಲಿ ಮತ್ತು ದೋಸೆ ಎಂದು ಅರ್ಥ, ನಿರ್ದಿಷ್ಟ ಗುರಿಯನ್ನ ಇಟ್ಟುಕೊಂಡು ಅದನ್ನ ಸಾಧಿಸಲು ಕಷ್ಟಪಟ್ಟ ಮುಸ್ತಫಾ ಈಗ 10 ಸಾವಿರ ಶಾಪ್ ಗಳಿಗೆ ಇಡ್ಲಿ ಮತ್ತು ದೋಸೆ ಹಿಟ್ಟನ್ನ ಸಪ್ಲೈ ಮಾಡುತ್ತಿದ್ದು ಸುಮಾರು ಒಂದು ಸಾವಿರ ಜನರಿಗೆ ಕೆಲಸವನ್ನ ಕೊಟ್ಟಿದ್ದಾರೆ. ಮೊದಲ ವರ್ಷ ಸುಮಾರು ನೂರು ಕೋಟಿ ರೂಪಾಯಿ ವ್ಯವಹಾರ ಮಾಡಿದ ಮುಸ್ತಫಾ 2019 ರಲ್ಲಿ 400 ಕೋಟಿ ರೂಪಾಯಿ ವ್ಯವಹಾರ ಮಾಡಿ ಈಗ ಕೋಟಿ ಕೋಟಿ ಸಂಪಾದನೆಯನ್ನ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…
ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.
ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.
ಜನಪ್ರಿಯ ಆನ್ಲೈನ್ ಆಟಗಳಲ್ಲಿ ಒಂದಾದ ಪಬ್ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್ನಲ್ಲಿವರದಿಯಾಗಿದೆ. ಹೌದು, ಪಬ್ಜಿ ಆಟದ ಕಾರಣದಿಂದಾಗಿ ಹೈದರಾಬಾದ್ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್ಜಿಗೆವ್ಯಸನಿಯಾಗಿದ್ದ ಹೈದರಾಬಾದ್ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…