ಸ್ಪೂರ್ತಿ

6 ನೇ ತರಗತಿ ಫೈಲ್ ಆಗಿದ್ದ ಈ ಹುಡುಗ ಈಗ ಕೋಟಿ ಕೋಟಿ ಅಧಿಪತಿ, ಮಾಡುವ ಕೆಲಸ ಏನು.

108

ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ ಐದನೇ ತರಗತಿಯ ತನಕ ಮಾತ್ರ ಶಾಲೆಗಳು ಇದ್ದ ಕಾರಣ ಹೈ ಸ್ಕೂಲ್ ಓದಲು ದಿನಾಲೂ ಆರು ಕಿಲೋ ಮೀಟರ್ ನಡೆದುಕೊಂಡು ಹೋಗಬೇಕಾಗಿತ್ತು. ಇನ್ನು ಮುಸ್ತಫಾ ಅವರ ತಂದೆ ಮತ್ತು ತಾಯಿ ಕಾಫಿ ತೋಟದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದರು, ಇನ್ನು ತಂದೆ ತಾಯಿಯ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಮುಸ್ತಫಾ ಆರನೇ ತರಗತಿಯಲ್ಲಿ ಫೇಲ್ ಆಗಿ ಮನೆಯಲ್ಲಿ ಇದ್ದ.

ಕೆಲವು ಸಮಯದ ನಂತರ ಒಬ್ಬ ಒಳ್ಳೆಯ ಶಿಕ್ಷಕರ ಕಣ್ಣು ಈ ಮುಸ್ತಫಾನ ಮೇಲೆ ಬೀಳುತ್ತದೆ ಮತ್ತು ಆ ಶಿಕ್ಷಕ ಮುಸ್ತಫಾನನ್ನ ಮನೆಗೆ ಕರೆದುಕೊಂಡು ಹೋಗಿ ಪಾಠವನ್ನ ಹೇಳಿಕೊಡುತ್ತಿದ್ದರು ಮತ್ತು ಇದರಿಂದ ಮುಸ್ತಫಾ ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕ ಪಡೆದು ಪಾಸ್ ಆದನು. ನಂತರ ಹೇಗೋ ಕಷ್ಟಪಟ್ಟು ಉನ್ನತ ಶಿಕ್ಷಣವನ್ನ ಮಾಡಿದ ಮುಸ್ತಫಾ ಇಂಜಿನಿಯರಿಂಗ್ ಓದುತ್ತಾನೆ ಮತ್ತು ಮತ್ತು ಒಳ್ಳೆಯ ಪ್ರತಿಭೆ ಇವರಲ್ಲಿ ಇದ್ದ ಕಾರಣ ಮುಸ್ತಫಾಗೆ ಅಮೇರಿಕಾದಲ್ಲಿ ಉದ್ಯೋಗ ಸಿಕ್ಕಿತು. ಸುಮಾರು ಐದು ವರ್ಷ ಅಮೇರಿಕಾದಲ್ಲಿ ಕೆಲಸ ಮಾಡಿದ ಮುಸ್ತಫಾ ತಂದೆ ತಾಯಿಯನ್ನ ಬಿಟ್ಟಿರಲು ಮನಸ್ಸಿಲ್ಲದೆ ಊರಿಗೆ ವಾಪಾಸ್ ಬಂದು ಕೆಲಸಕ್ಕಾಗಿ ಹುಡುಕಾಡುತ್ತಾನೆ, ಆದರೆ ಎಲ್ಲಿಯೂ ಕೆಲಸ ಸಿಗಲಿಲ್ಲ.

ಕೆಲಸ ಇಲ್ಲದೆ ಮನೆಯಲ್ಲಿ ಇದ್ದ ಮುಸ್ತಫಾ ಒಂದು ದಿನ ತನ್ನ ಮಾವನ ಮನೆಗೆ ಹೋಗುತ್ತಾನೆ, ಇನ್ನು ಮಾವನ ಮನೆಗೆ ಹೋದಾಗ ಮಾವ ಪಕ್ಕದಲ್ಲಿ ಇದ್ದ ಅಂಗಡಿಯಿಂದ ದೋಸೆ ಹಿಟ್ಟಿನ ಪ್ಯಾಕೆಟ್ ತಂದು ಮುಸ್ತಫಾಗೆ ದೋಸೆ ಮಾಡಿಕೊಟ್ಟರು. ಇನ್ನು ದೋಸೆ ತಿನ್ನುವಾಗ ಮುಸ್ತಫಾಗೆ ಒಂದು ಒಳ್ಳೆಯ ಉಪಾಯ ಹೊಳೆಯುತ್ತದೆ, ಹಾಗಾದರೆ ಆ ಉಪಾಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ದೋಸೆ ತಿನ್ನುವಾಗ ಮುಸ್ತಫಾಗೆ ನಾನು ಏಕೆ ದೋಸೆ ಮತ್ತು ಇಡ್ಲಿ ಹಿಟ್ಟುಗಳನ್ನ ತಯಾರಿಸಿ ಮಾರಾಟ ಮಾಡಬಾರದು ಎಂದು ಮುಸ್ತಫಾಗೆ ಅನಿಸಿತು.

ಈ ಆಲೋಚನೆ ಬಂದಿದ್ದೆ ತಡ ಮುಸ್ತಫಾ ಅವರು ತನ್ನ ಸಂಬಂಧಿಕರನ್ನ ತನ್ನ ಜೊತೆ ಸೇರಿಸಿಕೊಂಡು 25 ಸಾವಿರ ರೂಪಾಯಿಯನ್ನ ಹೂಡಿಕೆ ಮಾಡಿ ID ಅನ್ನುವ ಕಂಪನಿಯ ಹೆಸರಿನಲ್ಲಿ ದೋಸೆ ಮತ್ತು ಇಡ್ಲಿ ಹಿಟ್ಟನ್ನ ತಯಾರು ಮಾಡಲು ಶುರು ಮಾಡಿದರು. ಸ್ನೇಹಿತರೆ ID ಅಂದರೆ ಇಡ್ಲಿ ಮತ್ತು ದೋಸೆ ಎಂದು ಅರ್ಥ, ನಿರ್ದಿಷ್ಟ ಗುರಿಯನ್ನ ಇಟ್ಟುಕೊಂಡು ಅದನ್ನ ಸಾಧಿಸಲು ಕಷ್ಟಪಟ್ಟ ಮುಸ್ತಫಾ ಈಗ 10 ಸಾವಿರ ಶಾಪ್ ಗಳಿಗೆ ಇಡ್ಲಿ ಮತ್ತು ದೋಸೆ ಹಿಟ್ಟನ್ನ ಸಪ್ಲೈ ಮಾಡುತ್ತಿದ್ದು ಸುಮಾರು ಒಂದು ಸಾವಿರ ಜನರಿಗೆ ಕೆಲಸವನ್ನ ಕೊಟ್ಟಿದ್ದಾರೆ. ಮೊದಲ ವರ್ಷ ಸುಮಾರು ನೂರು ಕೋಟಿ ರೂಪಾಯಿ ವ್ಯವಹಾರ ಮಾಡಿದ ಮುಸ್ತಫಾ 2019 ರಲ್ಲಿ 400 ಕೋಟಿ ರೂಪಾಯಿ ವ್ಯವಹಾರ ಮಾಡಿ ಈಗ ಕೋಟಿ ಕೋಟಿ ಸಂಪಾದನೆಯನ್ನ ಮಾಡುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ,ಘೋಷ ವಾಕ್ಯಗಳಿರುವ ಚಿತ್ರಗಳನ್ನು ಹಾಕಿಕೊಳ್ಳುವಂತಿಲ್ಲ,ಹಾಕಿದರೆ ಬಾರಿ ಮೊತ್ತದ ದಂಡ ಕಟ್ಟಬೇಕಾಗುತ್ತದೆ,.!!

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ  ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ  ಘೋಷ ವಾಕ್ಯಗಳಿದ್ದ  250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ   ಸುಲಲಿತ ಸಂಚಾರ ಮತ್ತು  ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ  ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್‌ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…

  • ಸುದ್ದಿ

    ಶಾಕಿಂಗ್ ಸುದ್ದಿ..!ಪ್ರೀತಿಸಿದ ಯುವಕನೊಂದಿಗೆ ತನ್ನ ಪತ್ನಿಯನ್ನು ಮದ್ವೆ ಮಾಡಿದ್ದಲ್ಲದೇ ತನ್ನ ಮಗುವನ್ನು ಧಾರೆ ಎರೆದ ಪತಿಮಹಾರಾಯ..!

    ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…

  • ಸ್ಪೂರ್ತಿ

    ಶಾಲೆಯ ಎಲ್ಲ ಮಕ್ಕಳಿಗೂ ಸೈಕಲ್ ಕೊಡಿಸಲು ಈ ಶಿಕ್ಷಕಿ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.

  • ಜೀವನಶೈಲಿ, ಜ್ಯೋತಿಷ್ಯ

    ಊಟದ ನಂತರ ಹೀಗೆ ಮಾಡಿದರೆ ದಾರಿದ್ಯ ಆವರಿಸಿ ಒಂದು ಹೊತ್ತು ಊಟಕ್ಕೂ ಕಷ್ಟ ಪಡುವಂತಹ ಸ್ಥಿತಿ ಬರುತ್ತದೆ..!

    ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ.  ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ  ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…