ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ ಐದನೇ ತರಗತಿಯ ತನಕ ಮಾತ್ರ ಶಾಲೆಗಳು ಇದ್ದ ಕಾರಣ ಹೈ ಸ್ಕೂಲ್ ಓದಲು ದಿನಾಲೂ ಆರು ಕಿಲೋ ಮೀಟರ್ ನಡೆದುಕೊಂಡು ಹೋಗಬೇಕಾಗಿತ್ತು. ಇನ್ನು ಮುಸ್ತಫಾ ಅವರ ತಂದೆ ಮತ್ತು ತಾಯಿ ಕಾಫಿ ತೋಟದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದರು, ಇನ್ನು ತಂದೆ ತಾಯಿಯ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಮುಸ್ತಫಾ ಆರನೇ ತರಗತಿಯಲ್ಲಿ ಫೇಲ್ ಆಗಿ ಮನೆಯಲ್ಲಿ ಇದ್ದ.

ಕೆಲವು ಸಮಯದ ನಂತರ ಒಬ್ಬ ಒಳ್ಳೆಯ ಶಿಕ್ಷಕರ ಕಣ್ಣು ಈ ಮುಸ್ತಫಾನ ಮೇಲೆ ಬೀಳುತ್ತದೆ ಮತ್ತು ಆ ಶಿಕ್ಷಕ ಮುಸ್ತಫಾನನ್ನ ಮನೆಗೆ ಕರೆದುಕೊಂಡು ಹೋಗಿ ಪಾಠವನ್ನ ಹೇಳಿಕೊಡುತ್ತಿದ್ದರು ಮತ್ತು ಇದರಿಂದ ಮುಸ್ತಫಾ ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕ ಪಡೆದು ಪಾಸ್ ಆದನು. ನಂತರ ಹೇಗೋ ಕಷ್ಟಪಟ್ಟು ಉನ್ನತ ಶಿಕ್ಷಣವನ್ನ ಮಾಡಿದ ಮುಸ್ತಫಾ ಇಂಜಿನಿಯರಿಂಗ್ ಓದುತ್ತಾನೆ ಮತ್ತು ಮತ್ತು ಒಳ್ಳೆಯ ಪ್ರತಿಭೆ ಇವರಲ್ಲಿ ಇದ್ದ ಕಾರಣ ಮುಸ್ತಫಾಗೆ ಅಮೇರಿಕಾದಲ್ಲಿ ಉದ್ಯೋಗ ಸಿಕ್ಕಿತು. ಸುಮಾರು ಐದು ವರ್ಷ ಅಮೇರಿಕಾದಲ್ಲಿ ಕೆಲಸ ಮಾಡಿದ ಮುಸ್ತಫಾ ತಂದೆ ತಾಯಿಯನ್ನ ಬಿಟ್ಟಿರಲು ಮನಸ್ಸಿಲ್ಲದೆ ಊರಿಗೆ ವಾಪಾಸ್ ಬಂದು ಕೆಲಸಕ್ಕಾಗಿ ಹುಡುಕಾಡುತ್ತಾನೆ, ಆದರೆ ಎಲ್ಲಿಯೂ ಕೆಲಸ ಸಿಗಲಿಲ್ಲ.
ಕೆಲಸ ಇಲ್ಲದೆ ಮನೆಯಲ್ಲಿ ಇದ್ದ ಮುಸ್ತಫಾ ಒಂದು ದಿನ ತನ್ನ ಮಾವನ ಮನೆಗೆ ಹೋಗುತ್ತಾನೆ, ಇನ್ನು ಮಾವನ ಮನೆಗೆ ಹೋದಾಗ ಮಾವ ಪಕ್ಕದಲ್ಲಿ ಇದ್ದ ಅಂಗಡಿಯಿಂದ ದೋಸೆ ಹಿಟ್ಟಿನ ಪ್ಯಾಕೆಟ್ ತಂದು ಮುಸ್ತಫಾಗೆ ದೋಸೆ ಮಾಡಿಕೊಟ್ಟರು. ಇನ್ನು ದೋಸೆ ತಿನ್ನುವಾಗ ಮುಸ್ತಫಾಗೆ ಒಂದು ಒಳ್ಳೆಯ ಉಪಾಯ ಹೊಳೆಯುತ್ತದೆ, ಹಾಗಾದರೆ ಆ ಉಪಾಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ದೋಸೆ ತಿನ್ನುವಾಗ ಮುಸ್ತಫಾಗೆ ನಾನು ಏಕೆ ದೋಸೆ ಮತ್ತು ಇಡ್ಲಿ ಹಿಟ್ಟುಗಳನ್ನ ತಯಾರಿಸಿ ಮಾರಾಟ ಮಾಡಬಾರದು ಎಂದು ಮುಸ್ತಫಾಗೆ ಅನಿಸಿತು.

ಈ ಆಲೋಚನೆ ಬಂದಿದ್ದೆ ತಡ ಮುಸ್ತಫಾ ಅವರು ತನ್ನ ಸಂಬಂಧಿಕರನ್ನ ತನ್ನ ಜೊತೆ ಸೇರಿಸಿಕೊಂಡು 25 ಸಾವಿರ ರೂಪಾಯಿಯನ್ನ ಹೂಡಿಕೆ ಮಾಡಿ ID ಅನ್ನುವ ಕಂಪನಿಯ ಹೆಸರಿನಲ್ಲಿ ದೋಸೆ ಮತ್ತು ಇಡ್ಲಿ ಹಿಟ್ಟನ್ನ ತಯಾರು ಮಾಡಲು ಶುರು ಮಾಡಿದರು. ಸ್ನೇಹಿತರೆ ID ಅಂದರೆ ಇಡ್ಲಿ ಮತ್ತು ದೋಸೆ ಎಂದು ಅರ್ಥ, ನಿರ್ದಿಷ್ಟ ಗುರಿಯನ್ನ ಇಟ್ಟುಕೊಂಡು ಅದನ್ನ ಸಾಧಿಸಲು ಕಷ್ಟಪಟ್ಟ ಮುಸ್ತಫಾ ಈಗ 10 ಸಾವಿರ ಶಾಪ್ ಗಳಿಗೆ ಇಡ್ಲಿ ಮತ್ತು ದೋಸೆ ಹಿಟ್ಟನ್ನ ಸಪ್ಲೈ ಮಾಡುತ್ತಿದ್ದು ಸುಮಾರು ಒಂದು ಸಾವಿರ ಜನರಿಗೆ ಕೆಲಸವನ್ನ ಕೊಟ್ಟಿದ್ದಾರೆ. ಮೊದಲ ವರ್ಷ ಸುಮಾರು ನೂರು ಕೋಟಿ ರೂಪಾಯಿ ವ್ಯವಹಾರ ಮಾಡಿದ ಮುಸ್ತಫಾ 2019 ರಲ್ಲಿ 400 ಕೋಟಿ ರೂಪಾಯಿ ವ್ಯವಹಾರ ಮಾಡಿ ಈಗ ಕೋಟಿ ಕೋಟಿ ಸಂಪಾದನೆಯನ್ನ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯ್ಕ್ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್ನ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…