ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ ಐದನೇ ತರಗತಿಯ ತನಕ ಮಾತ್ರ ಶಾಲೆಗಳು ಇದ್ದ ಕಾರಣ ಹೈ ಸ್ಕೂಲ್ ಓದಲು ದಿನಾಲೂ ಆರು ಕಿಲೋ ಮೀಟರ್ ನಡೆದುಕೊಂಡು ಹೋಗಬೇಕಾಗಿತ್ತು. ಇನ್ನು ಮುಸ್ತಫಾ ಅವರ ತಂದೆ ಮತ್ತು ತಾಯಿ ಕಾಫಿ ತೋಟದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದರು, ಇನ್ನು ತಂದೆ ತಾಯಿಯ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಮುಸ್ತಫಾ ಆರನೇ ತರಗತಿಯಲ್ಲಿ ಫೇಲ್ ಆಗಿ ಮನೆಯಲ್ಲಿ ಇದ್ದ.

ಕೆಲವು ಸಮಯದ ನಂತರ ಒಬ್ಬ ಒಳ್ಳೆಯ ಶಿಕ್ಷಕರ ಕಣ್ಣು ಈ ಮುಸ್ತಫಾನ ಮೇಲೆ ಬೀಳುತ್ತದೆ ಮತ್ತು ಆ ಶಿಕ್ಷಕ ಮುಸ್ತಫಾನನ್ನ ಮನೆಗೆ ಕರೆದುಕೊಂಡು ಹೋಗಿ ಪಾಠವನ್ನ ಹೇಳಿಕೊಡುತ್ತಿದ್ದರು ಮತ್ತು ಇದರಿಂದ ಮುಸ್ತಫಾ ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕ ಪಡೆದು ಪಾಸ್ ಆದನು. ನಂತರ ಹೇಗೋ ಕಷ್ಟಪಟ್ಟು ಉನ್ನತ ಶಿಕ್ಷಣವನ್ನ ಮಾಡಿದ ಮುಸ್ತಫಾ ಇಂಜಿನಿಯರಿಂಗ್ ಓದುತ್ತಾನೆ ಮತ್ತು ಮತ್ತು ಒಳ್ಳೆಯ ಪ್ರತಿಭೆ ಇವರಲ್ಲಿ ಇದ್ದ ಕಾರಣ ಮುಸ್ತಫಾಗೆ ಅಮೇರಿಕಾದಲ್ಲಿ ಉದ್ಯೋಗ ಸಿಕ್ಕಿತು. ಸುಮಾರು ಐದು ವರ್ಷ ಅಮೇರಿಕಾದಲ್ಲಿ ಕೆಲಸ ಮಾಡಿದ ಮುಸ್ತಫಾ ತಂದೆ ತಾಯಿಯನ್ನ ಬಿಟ್ಟಿರಲು ಮನಸ್ಸಿಲ್ಲದೆ ಊರಿಗೆ ವಾಪಾಸ್ ಬಂದು ಕೆಲಸಕ್ಕಾಗಿ ಹುಡುಕಾಡುತ್ತಾನೆ, ಆದರೆ ಎಲ್ಲಿಯೂ ಕೆಲಸ ಸಿಗಲಿಲ್ಲ.
ಕೆಲಸ ಇಲ್ಲದೆ ಮನೆಯಲ್ಲಿ ಇದ್ದ ಮುಸ್ತಫಾ ಒಂದು ದಿನ ತನ್ನ ಮಾವನ ಮನೆಗೆ ಹೋಗುತ್ತಾನೆ, ಇನ್ನು ಮಾವನ ಮನೆಗೆ ಹೋದಾಗ ಮಾವ ಪಕ್ಕದಲ್ಲಿ ಇದ್ದ ಅಂಗಡಿಯಿಂದ ದೋಸೆ ಹಿಟ್ಟಿನ ಪ್ಯಾಕೆಟ್ ತಂದು ಮುಸ್ತಫಾಗೆ ದೋಸೆ ಮಾಡಿಕೊಟ್ಟರು. ಇನ್ನು ದೋಸೆ ತಿನ್ನುವಾಗ ಮುಸ್ತಫಾಗೆ ಒಂದು ಒಳ್ಳೆಯ ಉಪಾಯ ಹೊಳೆಯುತ್ತದೆ, ಹಾಗಾದರೆ ಆ ಉಪಾಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ದೋಸೆ ತಿನ್ನುವಾಗ ಮುಸ್ತಫಾಗೆ ನಾನು ಏಕೆ ದೋಸೆ ಮತ್ತು ಇಡ್ಲಿ ಹಿಟ್ಟುಗಳನ್ನ ತಯಾರಿಸಿ ಮಾರಾಟ ಮಾಡಬಾರದು ಎಂದು ಮುಸ್ತಫಾಗೆ ಅನಿಸಿತು.

ಈ ಆಲೋಚನೆ ಬಂದಿದ್ದೆ ತಡ ಮುಸ್ತಫಾ ಅವರು ತನ್ನ ಸಂಬಂಧಿಕರನ್ನ ತನ್ನ ಜೊತೆ ಸೇರಿಸಿಕೊಂಡು 25 ಸಾವಿರ ರೂಪಾಯಿಯನ್ನ ಹೂಡಿಕೆ ಮಾಡಿ ID ಅನ್ನುವ ಕಂಪನಿಯ ಹೆಸರಿನಲ್ಲಿ ದೋಸೆ ಮತ್ತು ಇಡ್ಲಿ ಹಿಟ್ಟನ್ನ ತಯಾರು ಮಾಡಲು ಶುರು ಮಾಡಿದರು. ಸ್ನೇಹಿತರೆ ID ಅಂದರೆ ಇಡ್ಲಿ ಮತ್ತು ದೋಸೆ ಎಂದು ಅರ್ಥ, ನಿರ್ದಿಷ್ಟ ಗುರಿಯನ್ನ ಇಟ್ಟುಕೊಂಡು ಅದನ್ನ ಸಾಧಿಸಲು ಕಷ್ಟಪಟ್ಟ ಮುಸ್ತಫಾ ಈಗ 10 ಸಾವಿರ ಶಾಪ್ ಗಳಿಗೆ ಇಡ್ಲಿ ಮತ್ತು ದೋಸೆ ಹಿಟ್ಟನ್ನ ಸಪ್ಲೈ ಮಾಡುತ್ತಿದ್ದು ಸುಮಾರು ಒಂದು ಸಾವಿರ ಜನರಿಗೆ ಕೆಲಸವನ್ನ ಕೊಟ್ಟಿದ್ದಾರೆ. ಮೊದಲ ವರ್ಷ ಸುಮಾರು ನೂರು ಕೋಟಿ ರೂಪಾಯಿ ವ್ಯವಹಾರ ಮಾಡಿದ ಮುಸ್ತಫಾ 2019 ರಲ್ಲಿ 400 ಕೋಟಿ ರೂಪಾಯಿ ವ್ಯವಹಾರ ಮಾಡಿ ಈಗ ಕೋಟಿ ಕೋಟಿ ಸಂಪಾದನೆಯನ್ನ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…