ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ ಐದನೇ ತರಗತಿಯ ತನಕ ಮಾತ್ರ ಶಾಲೆಗಳು ಇದ್ದ ಕಾರಣ ಹೈ ಸ್ಕೂಲ್ ಓದಲು ದಿನಾಲೂ ಆರು ಕಿಲೋ ಮೀಟರ್ ನಡೆದುಕೊಂಡು ಹೋಗಬೇಕಾಗಿತ್ತು. ಇನ್ನು ಮುಸ್ತಫಾ ಅವರ ತಂದೆ ಮತ್ತು ತಾಯಿ ಕಾಫಿ ತೋಟದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದರು, ಇನ್ನು ತಂದೆ ತಾಯಿಯ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಮುಸ್ತಫಾ ಆರನೇ ತರಗತಿಯಲ್ಲಿ ಫೇಲ್ ಆಗಿ ಮನೆಯಲ್ಲಿ ಇದ್ದ.

ಕೆಲವು ಸಮಯದ ನಂತರ ಒಬ್ಬ ಒಳ್ಳೆಯ ಶಿಕ್ಷಕರ ಕಣ್ಣು ಈ ಮುಸ್ತಫಾನ ಮೇಲೆ ಬೀಳುತ್ತದೆ ಮತ್ತು ಆ ಶಿಕ್ಷಕ ಮುಸ್ತಫಾನನ್ನ ಮನೆಗೆ ಕರೆದುಕೊಂಡು ಹೋಗಿ ಪಾಠವನ್ನ ಹೇಳಿಕೊಡುತ್ತಿದ್ದರು ಮತ್ತು ಇದರಿಂದ ಮುಸ್ತಫಾ ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕ ಪಡೆದು ಪಾಸ್ ಆದನು. ನಂತರ ಹೇಗೋ ಕಷ್ಟಪಟ್ಟು ಉನ್ನತ ಶಿಕ್ಷಣವನ್ನ ಮಾಡಿದ ಮುಸ್ತಫಾ ಇಂಜಿನಿಯರಿಂಗ್ ಓದುತ್ತಾನೆ ಮತ್ತು ಮತ್ತು ಒಳ್ಳೆಯ ಪ್ರತಿಭೆ ಇವರಲ್ಲಿ ಇದ್ದ ಕಾರಣ ಮುಸ್ತಫಾಗೆ ಅಮೇರಿಕಾದಲ್ಲಿ ಉದ್ಯೋಗ ಸಿಕ್ಕಿತು. ಸುಮಾರು ಐದು ವರ್ಷ ಅಮೇರಿಕಾದಲ್ಲಿ ಕೆಲಸ ಮಾಡಿದ ಮುಸ್ತಫಾ ತಂದೆ ತಾಯಿಯನ್ನ ಬಿಟ್ಟಿರಲು ಮನಸ್ಸಿಲ್ಲದೆ ಊರಿಗೆ ವಾಪಾಸ್ ಬಂದು ಕೆಲಸಕ್ಕಾಗಿ ಹುಡುಕಾಡುತ್ತಾನೆ, ಆದರೆ ಎಲ್ಲಿಯೂ ಕೆಲಸ ಸಿಗಲಿಲ್ಲ.
ಕೆಲಸ ಇಲ್ಲದೆ ಮನೆಯಲ್ಲಿ ಇದ್ದ ಮುಸ್ತಫಾ ಒಂದು ದಿನ ತನ್ನ ಮಾವನ ಮನೆಗೆ ಹೋಗುತ್ತಾನೆ, ಇನ್ನು ಮಾವನ ಮನೆಗೆ ಹೋದಾಗ ಮಾವ ಪಕ್ಕದಲ್ಲಿ ಇದ್ದ ಅಂಗಡಿಯಿಂದ ದೋಸೆ ಹಿಟ್ಟಿನ ಪ್ಯಾಕೆಟ್ ತಂದು ಮುಸ್ತಫಾಗೆ ದೋಸೆ ಮಾಡಿಕೊಟ್ಟರು. ಇನ್ನು ದೋಸೆ ತಿನ್ನುವಾಗ ಮುಸ್ತಫಾಗೆ ಒಂದು ಒಳ್ಳೆಯ ಉಪಾಯ ಹೊಳೆಯುತ್ತದೆ, ಹಾಗಾದರೆ ಆ ಉಪಾಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ದೋಸೆ ತಿನ್ನುವಾಗ ಮುಸ್ತಫಾಗೆ ನಾನು ಏಕೆ ದೋಸೆ ಮತ್ತು ಇಡ್ಲಿ ಹಿಟ್ಟುಗಳನ್ನ ತಯಾರಿಸಿ ಮಾರಾಟ ಮಾಡಬಾರದು ಎಂದು ಮುಸ್ತಫಾಗೆ ಅನಿಸಿತು.

ಈ ಆಲೋಚನೆ ಬಂದಿದ್ದೆ ತಡ ಮುಸ್ತಫಾ ಅವರು ತನ್ನ ಸಂಬಂಧಿಕರನ್ನ ತನ್ನ ಜೊತೆ ಸೇರಿಸಿಕೊಂಡು 25 ಸಾವಿರ ರೂಪಾಯಿಯನ್ನ ಹೂಡಿಕೆ ಮಾಡಿ ID ಅನ್ನುವ ಕಂಪನಿಯ ಹೆಸರಿನಲ್ಲಿ ದೋಸೆ ಮತ್ತು ಇಡ್ಲಿ ಹಿಟ್ಟನ್ನ ತಯಾರು ಮಾಡಲು ಶುರು ಮಾಡಿದರು. ಸ್ನೇಹಿತರೆ ID ಅಂದರೆ ಇಡ್ಲಿ ಮತ್ತು ದೋಸೆ ಎಂದು ಅರ್ಥ, ನಿರ್ದಿಷ್ಟ ಗುರಿಯನ್ನ ಇಟ್ಟುಕೊಂಡು ಅದನ್ನ ಸಾಧಿಸಲು ಕಷ್ಟಪಟ್ಟ ಮುಸ್ತಫಾ ಈಗ 10 ಸಾವಿರ ಶಾಪ್ ಗಳಿಗೆ ಇಡ್ಲಿ ಮತ್ತು ದೋಸೆ ಹಿಟ್ಟನ್ನ ಸಪ್ಲೈ ಮಾಡುತ್ತಿದ್ದು ಸುಮಾರು ಒಂದು ಸಾವಿರ ಜನರಿಗೆ ಕೆಲಸವನ್ನ ಕೊಟ್ಟಿದ್ದಾರೆ. ಮೊದಲ ವರ್ಷ ಸುಮಾರು ನೂರು ಕೋಟಿ ರೂಪಾಯಿ ವ್ಯವಹಾರ ಮಾಡಿದ ಮುಸ್ತಫಾ 2019 ರಲ್ಲಿ 400 ಕೋಟಿ ರೂಪಾಯಿ ವ್ಯವಹಾರ ಮಾಡಿ ಈಗ ಕೋಟಿ ಕೋಟಿ ಸಂಪಾದನೆಯನ್ನ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…