News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

6 ನೇ ತರಗತಿ ಫೈಲ್ ಆಗಿದ್ದ ಈ ಹುಡುಗ ಈಗ ಕೋಟಿ ಕೋಟಿ ಅಧಿಪತಿ, ಮಾಡುವ ಕೆಲಸ ಏನು.

129

ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ ಐದನೇ ತರಗತಿಯ ತನಕ ಮಾತ್ರ ಶಾಲೆಗಳು ಇದ್ದ ಕಾರಣ ಹೈ ಸ್ಕೂಲ್ ಓದಲು ದಿನಾಲೂ ಆರು ಕಿಲೋ ಮೀಟರ್ ನಡೆದುಕೊಂಡು ಹೋಗಬೇಕಾಗಿತ್ತು. ಇನ್ನು ಮುಸ್ತಫಾ ಅವರ ತಂದೆ ಮತ್ತು ತಾಯಿ ಕಾಫಿ ತೋಟದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದರು, ಇನ್ನು ತಂದೆ ತಾಯಿಯ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಮುಸ್ತಫಾ ಆರನೇ ತರಗತಿಯಲ್ಲಿ ಫೇಲ್ ಆಗಿ ಮನೆಯಲ್ಲಿ ಇದ್ದ.

ಕೆಲವು ಸಮಯದ ನಂತರ ಒಬ್ಬ ಒಳ್ಳೆಯ ಶಿಕ್ಷಕರ ಕಣ್ಣು ಈ ಮುಸ್ತಫಾನ ಮೇಲೆ ಬೀಳುತ್ತದೆ ಮತ್ತು ಆ ಶಿಕ್ಷಕ ಮುಸ್ತಫಾನನ್ನ ಮನೆಗೆ ಕರೆದುಕೊಂಡು ಹೋಗಿ ಪಾಠವನ್ನ ಹೇಳಿಕೊಡುತ್ತಿದ್ದರು ಮತ್ತು ಇದರಿಂದ ಮುಸ್ತಫಾ ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕ ಪಡೆದು ಪಾಸ್ ಆದನು. ನಂತರ ಹೇಗೋ ಕಷ್ಟಪಟ್ಟು ಉನ್ನತ ಶಿಕ್ಷಣವನ್ನ ಮಾಡಿದ ಮುಸ್ತಫಾ ಇಂಜಿನಿಯರಿಂಗ್ ಓದುತ್ತಾನೆ ಮತ್ತು ಮತ್ತು ಒಳ್ಳೆಯ ಪ್ರತಿಭೆ ಇವರಲ್ಲಿ ಇದ್ದ ಕಾರಣ ಮುಸ್ತಫಾಗೆ ಅಮೇರಿಕಾದಲ್ಲಿ ಉದ್ಯೋಗ ಸಿಕ್ಕಿತು. ಸುಮಾರು ಐದು ವರ್ಷ ಅಮೇರಿಕಾದಲ್ಲಿ ಕೆಲಸ ಮಾಡಿದ ಮುಸ್ತಫಾ ತಂದೆ ತಾಯಿಯನ್ನ ಬಿಟ್ಟಿರಲು ಮನಸ್ಸಿಲ್ಲದೆ ಊರಿಗೆ ವಾಪಾಸ್ ಬಂದು ಕೆಲಸಕ್ಕಾಗಿ ಹುಡುಕಾಡುತ್ತಾನೆ, ಆದರೆ ಎಲ್ಲಿಯೂ ಕೆಲಸ ಸಿಗಲಿಲ್ಲ.

ಕೆಲಸ ಇಲ್ಲದೆ ಮನೆಯಲ್ಲಿ ಇದ್ದ ಮುಸ್ತಫಾ ಒಂದು ದಿನ ತನ್ನ ಮಾವನ ಮನೆಗೆ ಹೋಗುತ್ತಾನೆ, ಇನ್ನು ಮಾವನ ಮನೆಗೆ ಹೋದಾಗ ಮಾವ ಪಕ್ಕದಲ್ಲಿ ಇದ್ದ ಅಂಗಡಿಯಿಂದ ದೋಸೆ ಹಿಟ್ಟಿನ ಪ್ಯಾಕೆಟ್ ತಂದು ಮುಸ್ತಫಾಗೆ ದೋಸೆ ಮಾಡಿಕೊಟ್ಟರು. ಇನ್ನು ದೋಸೆ ತಿನ್ನುವಾಗ ಮುಸ್ತಫಾಗೆ ಒಂದು ಒಳ್ಳೆಯ ಉಪಾಯ ಹೊಳೆಯುತ್ತದೆ, ಹಾಗಾದರೆ ಆ ಉಪಾಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ದೋಸೆ ತಿನ್ನುವಾಗ ಮುಸ್ತಫಾಗೆ ನಾನು ಏಕೆ ದೋಸೆ ಮತ್ತು ಇಡ್ಲಿ ಹಿಟ್ಟುಗಳನ್ನ ತಯಾರಿಸಿ ಮಾರಾಟ ಮಾಡಬಾರದು ಎಂದು ಮುಸ್ತಫಾಗೆ ಅನಿಸಿತು.

ಈ ಆಲೋಚನೆ ಬಂದಿದ್ದೆ ತಡ ಮುಸ್ತಫಾ ಅವರು ತನ್ನ ಸಂಬಂಧಿಕರನ್ನ ತನ್ನ ಜೊತೆ ಸೇರಿಸಿಕೊಂಡು 25 ಸಾವಿರ ರೂಪಾಯಿಯನ್ನ ಹೂಡಿಕೆ ಮಾಡಿ ID ಅನ್ನುವ ಕಂಪನಿಯ ಹೆಸರಿನಲ್ಲಿ ದೋಸೆ ಮತ್ತು ಇಡ್ಲಿ ಹಿಟ್ಟನ್ನ ತಯಾರು ಮಾಡಲು ಶುರು ಮಾಡಿದರು. ಸ್ನೇಹಿತರೆ ID ಅಂದರೆ ಇಡ್ಲಿ ಮತ್ತು ದೋಸೆ ಎಂದು ಅರ್ಥ, ನಿರ್ದಿಷ್ಟ ಗುರಿಯನ್ನ ಇಟ್ಟುಕೊಂಡು ಅದನ್ನ ಸಾಧಿಸಲು ಕಷ್ಟಪಟ್ಟ ಮುಸ್ತಫಾ ಈಗ 10 ಸಾವಿರ ಶಾಪ್ ಗಳಿಗೆ ಇಡ್ಲಿ ಮತ್ತು ದೋಸೆ ಹಿಟ್ಟನ್ನ ಸಪ್ಲೈ ಮಾಡುತ್ತಿದ್ದು ಸುಮಾರು ಒಂದು ಸಾವಿರ ಜನರಿಗೆ ಕೆಲಸವನ್ನ ಕೊಟ್ಟಿದ್ದಾರೆ. ಮೊದಲ ವರ್ಷ ಸುಮಾರು ನೂರು ಕೋಟಿ ರೂಪಾಯಿ ವ್ಯವಹಾರ ಮಾಡಿದ ಮುಸ್ತಫಾ 2019 ರಲ್ಲಿ 400 ಕೋಟಿ ರೂಪಾಯಿ ವ್ಯವಹಾರ ಮಾಡಿ ಈಗ ಕೋಟಿ ಕೋಟಿ ಸಂಪಾದನೆಯನ್ನ ಮಾಡುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ನಿಮ್ಮ ಈ ದಿನದ ರಾಶಿ ಫಲ ಹೇಗಿದೆ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…

  • ಗ್ಯಾಜೆಟ್

    ಜಗತ್ತಿನಾದ್ಯಂತ ವೈರಲ್ ಆಗಿರುವ ಈ ಆಪ್ನಿಂದ, ನೀವು ಯಾರಿಗೆ ಯಾವುದೇ ತರದ ಮೆಸೇಜ್ ಮಾಡಿದ್ರೂ ಸಹ, ಯಾರು ಮಾಡಿದ್ದು ಅಂತ ತಿಳಿಯೋದಿಲ್ಲ!ಹೇಗೆ ಗೊತ್ತಾ?ಈ ಲೇಖನಿ ಓದಿ…

    ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.

  • ಸುದ್ದಿ

    ಪಬ್‌ಜಿಗೆ ಆಡ್ತಿದ್ದ ಯುವಕ ಮಾಡಿದ್ದೇನು ಗೊತ್ತಾ..?

    ಪಬ್‌ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್‌ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್‌ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…

  • ಸುದ್ದಿ

    ಗಾಂಧೀಜಿ ಫೋಟೋವನ್ನು ಬಿಯರ್ ಬಾಟಲುಗಳ ಮೇಲೆ ಹಾಕಿದ ತಪ್ಪಿಗೆ ಶಿಕ್ಷೆಯಾಗಿ ಕ್ಷಮೆ ಕೇಳಿದ ಇಸ್ರೇಲ್ ಕಂಪನಿ…!

    ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್‍ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್‍ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…

  • ಜ್ಯೋತಿಷ್ಯ

    ದುರ್ಗಾ ಶಕ್ತಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…

  • bank

    ಎಟಿಎಂ ನಲ್ಲಿ ‘ನೋಟು’ ಬರದಿದ್ರೆ ಏನು ಮಾಡಬೇಕು…?

    ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…