ಸ್ಪೂರ್ತಿ

6 ನೇ ತರಗತಿ ಫೈಲ್ ಆಗಿದ್ದ ಈ ಹುಡುಗ ಈಗ ಕೋಟಿ ಕೋಟಿ ಅಧಿಪತಿ, ಮಾಡುವ ಕೆಲಸ ಏನು.

109

ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ ಐದನೇ ತರಗತಿಯ ತನಕ ಮಾತ್ರ ಶಾಲೆಗಳು ಇದ್ದ ಕಾರಣ ಹೈ ಸ್ಕೂಲ್ ಓದಲು ದಿನಾಲೂ ಆರು ಕಿಲೋ ಮೀಟರ್ ನಡೆದುಕೊಂಡು ಹೋಗಬೇಕಾಗಿತ್ತು. ಇನ್ನು ಮುಸ್ತಫಾ ಅವರ ತಂದೆ ಮತ್ತು ತಾಯಿ ಕಾಫಿ ತೋಟದಲ್ಲಿ ಕೂಲಿ ಕೆಲಸವನ್ನ ಮಾಡುತ್ತಿದ್ದರು, ಇನ್ನು ತಂದೆ ತಾಯಿಯ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಮುಸ್ತಫಾ ಆರನೇ ತರಗತಿಯಲ್ಲಿ ಫೇಲ್ ಆಗಿ ಮನೆಯಲ್ಲಿ ಇದ್ದ.

ಕೆಲವು ಸಮಯದ ನಂತರ ಒಬ್ಬ ಒಳ್ಳೆಯ ಶಿಕ್ಷಕರ ಕಣ್ಣು ಈ ಮುಸ್ತಫಾನ ಮೇಲೆ ಬೀಳುತ್ತದೆ ಮತ್ತು ಆ ಶಿಕ್ಷಕ ಮುಸ್ತಫಾನನ್ನ ಮನೆಗೆ ಕರೆದುಕೊಂಡು ಹೋಗಿ ಪಾಠವನ್ನ ಹೇಳಿಕೊಡುತ್ತಿದ್ದರು ಮತ್ತು ಇದರಿಂದ ಮುಸ್ತಫಾ ಹತ್ತನೇ ತರಗತಿಯಲ್ಲಿ ಒಳ್ಳೆಯ ಅಂಕ ಪಡೆದು ಪಾಸ್ ಆದನು. ನಂತರ ಹೇಗೋ ಕಷ್ಟಪಟ್ಟು ಉನ್ನತ ಶಿಕ್ಷಣವನ್ನ ಮಾಡಿದ ಮುಸ್ತಫಾ ಇಂಜಿನಿಯರಿಂಗ್ ಓದುತ್ತಾನೆ ಮತ್ತು ಮತ್ತು ಒಳ್ಳೆಯ ಪ್ರತಿಭೆ ಇವರಲ್ಲಿ ಇದ್ದ ಕಾರಣ ಮುಸ್ತಫಾಗೆ ಅಮೇರಿಕಾದಲ್ಲಿ ಉದ್ಯೋಗ ಸಿಕ್ಕಿತು. ಸುಮಾರು ಐದು ವರ್ಷ ಅಮೇರಿಕಾದಲ್ಲಿ ಕೆಲಸ ಮಾಡಿದ ಮುಸ್ತಫಾ ತಂದೆ ತಾಯಿಯನ್ನ ಬಿಟ್ಟಿರಲು ಮನಸ್ಸಿಲ್ಲದೆ ಊರಿಗೆ ವಾಪಾಸ್ ಬಂದು ಕೆಲಸಕ್ಕಾಗಿ ಹುಡುಕಾಡುತ್ತಾನೆ, ಆದರೆ ಎಲ್ಲಿಯೂ ಕೆಲಸ ಸಿಗಲಿಲ್ಲ.

ಕೆಲಸ ಇಲ್ಲದೆ ಮನೆಯಲ್ಲಿ ಇದ್ದ ಮುಸ್ತಫಾ ಒಂದು ದಿನ ತನ್ನ ಮಾವನ ಮನೆಗೆ ಹೋಗುತ್ತಾನೆ, ಇನ್ನು ಮಾವನ ಮನೆಗೆ ಹೋದಾಗ ಮಾವ ಪಕ್ಕದಲ್ಲಿ ಇದ್ದ ಅಂಗಡಿಯಿಂದ ದೋಸೆ ಹಿಟ್ಟಿನ ಪ್ಯಾಕೆಟ್ ತಂದು ಮುಸ್ತಫಾಗೆ ದೋಸೆ ಮಾಡಿಕೊಟ್ಟರು. ಇನ್ನು ದೋಸೆ ತಿನ್ನುವಾಗ ಮುಸ್ತಫಾಗೆ ಒಂದು ಒಳ್ಳೆಯ ಉಪಾಯ ಹೊಳೆಯುತ್ತದೆ, ಹಾಗಾದರೆ ಆ ಉಪಾಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ದೋಸೆ ತಿನ್ನುವಾಗ ಮುಸ್ತಫಾಗೆ ನಾನು ಏಕೆ ದೋಸೆ ಮತ್ತು ಇಡ್ಲಿ ಹಿಟ್ಟುಗಳನ್ನ ತಯಾರಿಸಿ ಮಾರಾಟ ಮಾಡಬಾರದು ಎಂದು ಮುಸ್ತಫಾಗೆ ಅನಿಸಿತು.

ಈ ಆಲೋಚನೆ ಬಂದಿದ್ದೆ ತಡ ಮುಸ್ತಫಾ ಅವರು ತನ್ನ ಸಂಬಂಧಿಕರನ್ನ ತನ್ನ ಜೊತೆ ಸೇರಿಸಿಕೊಂಡು 25 ಸಾವಿರ ರೂಪಾಯಿಯನ್ನ ಹೂಡಿಕೆ ಮಾಡಿ ID ಅನ್ನುವ ಕಂಪನಿಯ ಹೆಸರಿನಲ್ಲಿ ದೋಸೆ ಮತ್ತು ಇಡ್ಲಿ ಹಿಟ್ಟನ್ನ ತಯಾರು ಮಾಡಲು ಶುರು ಮಾಡಿದರು. ಸ್ನೇಹಿತರೆ ID ಅಂದರೆ ಇಡ್ಲಿ ಮತ್ತು ದೋಸೆ ಎಂದು ಅರ್ಥ, ನಿರ್ದಿಷ್ಟ ಗುರಿಯನ್ನ ಇಟ್ಟುಕೊಂಡು ಅದನ್ನ ಸಾಧಿಸಲು ಕಷ್ಟಪಟ್ಟ ಮುಸ್ತಫಾ ಈಗ 10 ಸಾವಿರ ಶಾಪ್ ಗಳಿಗೆ ಇಡ್ಲಿ ಮತ್ತು ದೋಸೆ ಹಿಟ್ಟನ್ನ ಸಪ್ಲೈ ಮಾಡುತ್ತಿದ್ದು ಸುಮಾರು ಒಂದು ಸಾವಿರ ಜನರಿಗೆ ಕೆಲಸವನ್ನ ಕೊಟ್ಟಿದ್ದಾರೆ. ಮೊದಲ ವರ್ಷ ಸುಮಾರು ನೂರು ಕೋಟಿ ರೂಪಾಯಿ ವ್ಯವಹಾರ ಮಾಡಿದ ಮುಸ್ತಫಾ 2019 ರಲ್ಲಿ 400 ಕೋಟಿ ರೂಪಾಯಿ ವ್ಯವಹಾರ ಮಾಡಿ ಈಗ ಕೋಟಿ ಕೋಟಿ ಸಂಪಾದನೆಯನ್ನ ಮಾಡುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹಾಗಲಕಾಯಿಯನ್ನು ನೀವು ತಿನ್ನೋದಿಲ್ವಾ ಹಾಗಾದರೆ ಈ ಹಾಗಲಕಾಯಿಯ ಮಹಿಮೆಯನ್ನು ನೋಡಿ.

    ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…

  • ಸುದ್ದಿ

    ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಗೆ ಸ್ಕೂಲ್ ಶೂ ತೊಡಿಸಿ ಮಾನವೀಯತೆ ಮೆರೆದ ನಟ ಕಿಚ್ಚ ಸುದೀಪ್……!

    ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…

  • ಹಣ ಕಾಸು

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!ಏಕೆ ಗೊತ್ತಾ?ಈ ಲೇಖನ ಓದಿ…

    ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.

  • ಸಿನಿಮಾ

    ಕೊನೆಗೂ ತಮ್ಮ ಮಗಳ ಫೋಟೋವನ್ನು ಬಹಿರಂಗ ಮಾಡಿದ ಯಶ್ ರಾಧಿಕಾ ಪಂಡಿತ್ ದಪತಿ..ಯಾವ ಹೆಸರು ಇಟ್ಟಿದ್ದಾರೆ ನೋಡಿ…

    ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…