ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ.

ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ.
ಮಾರ್ಗ ಮಧ್ಯ ತೊಂದರೆಯಾದರೂ, ಆ ತೊಂದರೆಗಳನ್ನು ನಿವಾರಿಸಿಕೊಂಡು ಮುಂದೆ ಸಾಗಿದ ಹನುಮಂತನ ಏಕಶಿಲಾ ವಿಗ್ರಹಕ್ಕೆ, ಮಾರ್ಗ ಮಧ್ಯ ಸಿಕ್ಕ ಸೂಲಿಬೆಲೆ ಗ್ರಾಮದ ಜನರು ಅಭೂತಪೂರ್ವ ಸ್ವಾಗತ ಕೋರಿದರು.

ಎಲ್ಲೋ ಪ್ರತಿಸ್ಟಾಪಾನೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಹನುಮಂತನ ಮೂರ್ತಿಗೆ ತಮಟೆ ನಗಾರಿಗಳೊಂದಿಗೆ, ಪಟಾಕಿಗಳನ್ನು ಸಿಡಿಸುತ್ತ, ರಸ್ತೆಗೆ ನೀರನ್ನು ಹಾಕುವ ಮುಖಾಂತರ ಭರ್ಜರಿಯಾಗಿ ರಾಮ ಭಕ್ತನನ್ನು ಸ್ವಾಗತಿಸಿದರು.
ಜಾತ್ರೆಯಾಗಿ ರೂಪಗೊಂಡ ಸೂಲಿಬೆಲೆ ಗ್ರಾಮದಲ್ಲಿ, ಮತ್ತೊಮ್ಮೆ ರಾಮನವಮಿಯನ್ನು ಆಚರಿಸುತ್ತಾ, ಪ್ರಸಾದ ಪಾನಕಗಳನ್ನು ಸಹ ನೀಡಿದರು.ಭಕ್ತಿಯ ಪರಾಕಾಸ್ಟತೆ ಹೇಗಿತ್ತೆಂದರೆ ಆಂಜನೇಯನ ನಮ್ಮೂರಿನಲ್ಲೇ ಪ್ರತಿಸ್ಟಾಪಾನೆ ಆಗುತ್ತಿದೆ ಏನೋ, ಅನ್ನುವಷ್ಟರಮಟ್ಟಿಗೆ ಸಂಭ್ರಮಿಸಿ, ಕುಣಿದು ಕುಪ್ಪಳಿಸಿ ಹನುಮಂತನನ್ನು ಬೀಳ್ಕೊಟ್ಟರು.

62 ಅಡಿ ಎತ್ತರದ ಈ ವೀರಾಂಜನೇಯನ ಮೂರ್ತಿ ಬೆಂಗಳೂರಿನ ಎಚ್ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇಗುಲದ ಪ್ರಾಂಗಣದಲ್ಲಿ ಮುಂದಿನ ವರ್ಷ ರಾಮನವಮಿಯಂದು ಪ್ರತಿಷ್ಠಾಪನೆಗೊಳ್ಳಲಿದೆ.

ಕೋಲಾರ ಜಿಲ್ಲೆಯ ನರಸಾಪುರ ಹೋಬಳಿಯ ಬೆಳತೂರು ಗ್ರಾ.ಪಂ.ವ್ಯಾಪ್ತಿಯ ಭೈರಸಂದ್ರ ಗ್ರಾಮದಲ್ಲಿ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ್ಯ ನೇತೃತ್ವದಲ್ಲಿ ಕೆತ್ತನೆ ಕಾರ್ಯ ಕಳೆದ 3 ವರ್ಷದಿಂದ ನಡೆಯುತ್ತಿದ್ದು, ಈಗಾಗಲೇ ಶೇ.60ರಷ್ಟು ಕೆತ್ತನೆ ಪೂರ್ಣಗೊಂಡಿದೆ.

ಇಂತಹ ಒಂದು ಏಕಾಶಿಲಾ ಹನುಮನ ಮೂರ್ತಿಯನ್ನು ಪ್ರತಿಸ್ಟಾಪಾನೆ ಮಾಡಬೇಕೆಂದು ನಿರ್ಧರಿಸಿದ ಶ್ರೀ ರಾಮಚೈತನ್ಯ ವರ್ಧಿನಿ ಟ್ರಸ್ಟ್ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ್ಯ ನೇತೃತ್ವದಲ್ಲಿ ಶಿಲೆ ಹುಡುಕಲು ಆರಂಭಿಸಿದರು.ಸತತ ಮೂರು ತಿಂಗಳ ಸುತ್ತಾಟದ ನಂತರ, ಭೈರಸಂದ್ರ ಗ್ರಾಮದ ರೈತ ಬಿ.ಎಂ.ಮುನಿರಾಜು ಅವರ ತೋಟದಲ್ಲಿ ಇದ್ದಂತಹ ಬೃಹತ್ ಬಂಡೆ ಆಯ್ಕೆ ಮಾಡಿ, 2015ನೇ ಇಸವಿಯಲ್ಲಿ ಕೆತ್ತನೆ ಮಾಡಲು ಪ್ರಾರಂಬಿಸಿದರು.

62 ಅಡಿ ಉದ್ದ, 25 ಅಡಿ ಅಗಲ, 750 ಟನ್ ತೂಕದ ಆಂಜನೇಯ ವಿಗ್ರಹ ಸಾಗಾಟಕ್ಕೆ ಮೂರು ಎಂಜಿನ್ಗಳ ಬೃಹತ್ ಟ್ರಕ್ ಅನ್ನು ತಂತ್ರಜ್ಞರ ನೆರವಿನಿಂದ ಸ್ಥಳದಲ್ಲೇ ಜೋಡಿಸಲಾಯಿತು.ಆದರೆ ಈ ಟ್ರಕ್ ಚಲಿಸುವುದು ಘಂಟೆಗೆ 3 ಕಿ.ಮೀ. ಮಾತ್ರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು ಇದು…
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.