ಸುದ್ದಿ

62 ಅಡಿ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದೊಳಗೆ ಪ್ರವೇಶಿಸದಂತೆ ತಡೆ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

593

ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ.

ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು  ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು.

ಇಲ್ಲಿ ಓದಿ :- ಈ ಊರಿನ ಜನ ಕೊಟ್ರು, ಬ್ರಹತ್ ಆಂಜನೇಯನ ವಿಗ್ರಹಕ್ಕೆ ಹೇಗಿತ್ತು  ಅದ್ದೂರಿ ಸ್ವಾಗತ.!ಈ ವಿಡಿಯೋ ನೋಡಿ..

ಟ್ರಕ್ ಮೂಲಕ ತರುತ್ತಿದ್ದ 750 ಟನ್ ತೂಕದ ವೀರಾಂಜನೇಯ ಮೂರ್ತಿಗೆ ಹೊಸಕೋಟೆಯ ದಂಡುಪಾಳ್ಯದಲ್ಲಿ, ಚುನಾವಣಾ ನೀತಿ ಸಂಹಿತೆ ಹೆಸರಲ್ಲಿ ಪೊಲೀಸರು ದಿಗ್ಬಂಧನ ಹೇರಿದ್ದರು.ನಂತರ ಈ ವಿಘ್ನಗಳನ್ನು ದೂರ ಮಾಡಿಕೊಂಡು ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಹತ್ತಿರಕ್ಕೆ ಸಾಗಿಸಲಾಗಿದೆ.ಆದರೆ ಅಲ್ಲಿಯೂ ಮತ್ತೊಂದು ವಿವಾದ ಶುರುವಾಗಿದೆ.

ಇಲ್ಲಿ ಓದಿ :-62 ಅಡಿಯ ವಿಗ್ರಹ ಬಂದದ್ದು ಎಲ್ಲಿಂದ.?ಶಿಲ್ಪಿ ಯಾರು.?ಶಿಲೆ ಸಿಕ್ಕಿದ್ದು ಹೇಗೆ.?ಇಲ್ಲಿದೆ ಸಂಪೂರ್ಣ ಮಾಹಿತಿ..

ಹನುಮಂತನನ್ನು ಇದೆ ಬಿಡದ, ಏನಿದು ಈ ವಿವಾದ…?

ಈಗಾಗಲೇ ಬೆಂಗಳೂರಿನ ಎಚ್‍ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಕೋದಂಡರಾಮಸ್ವಾಮಿ ದೇಗುಲದ ಪ್ರಾಂಗಣದಲ್ಲಿ 62 ಅಡಿ ಎತ್ತರದ ಬೃಹತ್ ಆಂಜನೇಯ ವಿಗೃಹವನ್ನು ಪ್ರತಿಷ್ಠಾಪನೆ ಮಾಡಲು ಶ್ರೀರಾಮ ದೇಗುಲದ ಟ್ರಸ್ಟಿಗಳ ನಿರ್ಧರಿಸಿದ್ದಾರೆ.

62 ಅಡಿ ಹನುಮಾನ್ ವಿಗ್ರಹ, 300 ಚಕ್ರದ ಟ್ರಕ್ ಹೇಗಿದೆ ಈ ವಿಡಿಯೋ ನೋಡಿ…

ಆದರೆ ಕೋದಂಡ ರಾಮ ದೇಗುಲಕ್ಕೆ ಸಂಭಂದಪಟ್ಟಂತೆ ಕೇಸ್ ನ್ಯಾಯಾಲಯದಲ್ಲಿ ಇರುವುದರಿಂದ ಬೃಹತ್ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದ ಒಳಗಡೆ ಆಂಜನೇಯನ ಮೂರ್ತಿಯನ್ನು ತರದಂತೆ ತಹಶೀಲ್ದಾರ್ ತಡೆಯೊಡ್ಡಿದ್ದಾರೆ.

ಇದರಿಂದ ಕೋಪಗೊಂಡಿರುವ ಭಕ್ತರು ಮತ್ತು ಅಧಿಕಾರಿಳ ನಡುವೆ ವಾಗ್ವಾದ ಏರ್ಪಟ್ಟಿದೆ.ಇದು ರಾಜಕೀಯ ಪ್ರೇರಿತವಾಗಿದ್ದು, ಇದಕ್ಕೆ ಯಾರೋ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿ ಭಕ್ತರು ಪ್ರತಿಭಟನೆಯೊಂದಿಗೆ ರಸ್ತೆ ತಡೆ ಕೂಡ ನಡೆಸಿದ್ದಾರೆ.

ಹನುಮಂತನ ವಿಗ್ರಹವನ್ನು ಸಾಗಿಸುವಾಗ ಅಡ್ಡ ಬಂದ ರಸ್ತೆಯ ಡಿವೈಡರ್’ಗಳನ್ನೂ ಕೆಡವಿದ್ದಾರೆ.ಎಷ್ಟೇ ಗಲಾಟೆ ಆದರೂ ನಾವು ದೇವಸ್ಥಾನದ ಒಳಗಡೆ ವಿಗ್ರಹ ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ ಎಂದು ಡಿಸಿಯವರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊಡಗು ನೆರೆ ಸಂತಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ ಎಂದು ಹೇಳಿಕೆ ನೀಡಿದ ಹರ್ಷಿಕಾ ಪೂಣಚ್ಚ….!

    ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…

  • ಆಧ್ಯಾತ್ಮ

    ಮಹಿಳೆಯರು ತೆಂಗಿನ ಕಾಯಿ ಒಡೆಯಬಾರದು ಏಕೆ ಗೊತ್ತಾ?ಇಲ್ಲಿದೆ ನೋಡಿ ಕಾರಣ…

    ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…

  • ಸುದ್ದಿ

    ಕಣ್ಣಿಗೆ ನೀಲಿ ಟ್ಯಾಟೂ ಹಾಕಿಸಿಕೊಂಡ ಮಾಡೆಲ್ ನಂತರ ಏನಾಯ್ತು ಗೊತ್ತಾ,?ಇದನ್ನೊಮ್ಮೆ ಓದಿ,.!

    ಟ್ಯಾಟೂ ಎಂದರೆ  ಯಾರಿಗೆ  ತಾನೇ ಇಷ್ಟ ಇರಲ್ಲ  ಹೇಳಿ, ಈಗಿನ  ಕಾಲದಲ್ಲಿ ಎಲ್ಲರಿಗೂ  ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ  ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು  ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್‌ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…

  • ಉದ್ಯೋಗ

    ಕರ್ನಾಟಕ ಪೌರಾಡಳಿತ ನಿದೇಶನಾಲಯದಲ್ಲಿ 50000ರೂ ವೇತನದ ಹುದ್ದೆಗಳು…ಅರ್ಜಿ ಸಲ್ಲಿಸಲು ಈ ಲೇಖನ ಓದಿ…

    ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.

  • ಪ್ರೇಮ, ಸಂಬಂಧ, ಸ್ಪೂರ್ತಿ

    ಸಾವು ಬದುಕಿನ ಮಧ್ಯೆ ಹೋರಾಟ, ತಂದೆಗೆ ಲಿವರ್ ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿ.

    ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.