ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ.
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ.
ಮಾರ್ಗ ಮಧ್ಯ ತೊಂದರೆಯಾದರೂ, ಆ ತೊಂದರೆಗಳನ್ನು ನಿವಾರಿಸಿಕೊಂಡು ಮುಂದೆ ಸಾಗಿದ ಹನುಮಂತನ ಏಕಶಿಲಾ ವಿಗ್ರಹಕ್ಕೆ, ಮಾರ್ಗ ಮಧ್ಯ ಸಿಕ್ಕ ಸೂಲಿಬೆಲೆ ಗ್ರಾಮದ ಜನರು ಅಭೂತಪೂರ್ವ ಸ್ವಾಗತ ಕೋರಿದರು.
ಎಲ್ಲೋ ಪ್ರತಿಸ್ಟಾಪಾನೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಹನುಮಂತನ ಮೂರ್ತಿಗೆ ತಮಟೆ ನಗಾರಿಗಳೊಂದಿಗೆ, ಪಟಾಕಿಗಳನ್ನು ಸಿಡಿಸುತ್ತ, ರಸ್ತೆಗೆ ನೀರನ್ನು ಹಾಕುವ ಮುಖಾಂತರ ಭರ್ಜರಿಯಾಗಿ ರಾಮ ಭಕ್ತನನ್ನು ಸ್ವಾಗತಿಸಿದರು.
ಜಾತ್ರೆಯಾಗಿ ರೂಪಗೊಂಡ ಸೂಲಿಬೆಲೆ ಗ್ರಾಮದಲ್ಲಿ, ಮತ್ತೊಮ್ಮೆ ರಾಮನವಮಿಯನ್ನು ಆಚರಿಸುತ್ತಾ, ಪ್ರಸಾದ ಪಾನಕಗಳನ್ನು ಸಹ ನೀಡಿದರು.ಭಕ್ತಿಯ ಪರಾಕಾಸ್ಟತೆ ಹೇಗಿತ್ತೆಂದರೆ ಆಂಜನೇಯನ ನಮ್ಮೂರಿನಲ್ಲೇ ಪ್ರತಿಸ್ಟಾಪಾನೆ ಆಗುತ್ತಿದೆ ಏನೋ, ಅನ್ನುವಷ್ಟರಮಟ್ಟಿಗೆ ಸಂಭ್ರಮಿಸಿ, ಕುಣಿದು ಕುಪ್ಪಳಿಸಿ ಹನುಮಂತನನ್ನು ಬೀಳ್ಕೊಟ್ಟರು.
62 ಅಡಿ ಎತ್ತರದ ಈ ವೀರಾಂಜನೇಯನ ಮೂರ್ತಿ ಬೆಂಗಳೂರಿನ ಎಚ್ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇಗುಲದ ಪ್ರಾಂಗಣದಲ್ಲಿ ಮುಂದಿನ ವರ್ಷ ರಾಮನವಮಿಯಂದು ಪ್ರತಿಷ್ಠಾಪನೆಗೊಳ್ಳಲಿದೆ.
ಕೋಲಾರ ಜಿಲ್ಲೆಯ ನರಸಾಪುರ ಹೋಬಳಿಯ ಬೆಳತೂರು ಗ್ರಾ.ಪಂ.ವ್ಯಾಪ್ತಿಯ ಭೈರಸಂದ್ರ ಗ್ರಾಮದಲ್ಲಿ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ್ಯ ನೇತೃತ್ವದಲ್ಲಿ ಕೆತ್ತನೆ ಕಾರ್ಯ ಕಳೆದ 3 ವರ್ಷದಿಂದ ನಡೆಯುತ್ತಿದ್ದು, ಈಗಾಗಲೇ ಶೇ.60ರಷ್ಟು ಕೆತ್ತನೆ ಪೂರ್ಣಗೊಂಡಿದೆ.
ಇಂತಹ ಒಂದು ಏಕಾಶಿಲಾ ಹನುಮನ ಮೂರ್ತಿಯನ್ನು ಪ್ರತಿಸ್ಟಾಪಾನೆ ಮಾಡಬೇಕೆಂದು ನಿರ್ಧರಿಸಿದ ಶ್ರೀ ರಾಮಚೈತನ್ಯ ವರ್ಧಿನಿ ಟ್ರಸ್ಟ್ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ್ಯ ನೇತೃತ್ವದಲ್ಲಿ ಶಿಲೆ ಹುಡುಕಲು ಆರಂಭಿಸಿದರು.ಸತತ ಮೂರು ತಿಂಗಳ ಸುತ್ತಾಟದ ನಂತರ, ಭೈರಸಂದ್ರ ಗ್ರಾಮದ ರೈತ ಬಿ.ಎಂ.ಮುನಿರಾಜು ಅವರ ತೋಟದಲ್ಲಿ ಇದ್ದಂತಹ ಬೃಹತ್ ಬಂಡೆ ಆಯ್ಕೆ ಮಾಡಿ, 2015ನೇ ಇಸವಿಯಲ್ಲಿ ಕೆತ್ತನೆ ಮಾಡಲು ಪ್ರಾರಂಬಿಸಿದರು.
62 ಅಡಿ ಉದ್ದ, 25 ಅಡಿ ಅಗಲ, 750 ಟನ್ ತೂಕದ ಆಂಜನೇಯ ವಿಗ್ರಹ ಸಾಗಾಟಕ್ಕೆ ಮೂರು ಎಂಜಿನ್ಗಳ ಬೃಹತ್ ಟ್ರಕ್ ಅನ್ನು ತಂತ್ರಜ್ಞರ ನೆರವಿನಿಂದ ಸ್ಥಳದಲ್ಲೇ ಜೋಡಿಸಲಾಯಿತು.ಆದರೆ ಈ ಟ್ರಕ್ ಚಲಿಸುವುದು ಘಂಟೆಗೆ 3 ಕಿ.ಮೀ. ಮಾತ್ರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.