News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

62 ಅಡಿ ಉದ್ದದ ಹನುಮನ ವಿಗ್ರಹ ಬಂದದ್ದು ಎಲ್ಲಿಂದ?ಶಿಲೆ ಸಿಕ್ಕಿದ್ದು ಹೇಗೆ?ಕೆತ್ತಿದ್ದು ಯಾರು?ಇಲ್ಲಿದೆ ಸಂಪೂರ್ಣ ಮಾಹಿತಿ ಓದಿ ಶೇರ್ ಮಾಡಿ…

1805

ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ.

ಹನುಮನಿಗೆ ಅಭೂತಪೂರ್ವ ಸ್ವಾಗತ

ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ.

ಮಾರ್ಗ ಮಧ್ಯ ತೊಂದರೆಯಾದರೂ, ಆ ತೊಂದರೆಗಳನ್ನು ನಿವಾರಿಸಿಕೊಂಡು ಮುಂದೆ ಸಾಗಿದ ಹನುಮಂತನ ಏಕಶಿಲಾ ವಿಗ್ರಹಕ್ಕೆ, ಮಾರ್ಗ ಮಧ್ಯ ಸಿಕ್ಕ ಸೂಲಿಬೆಲೆ ಗ್ರಾಮದ ಜನರು ಅಭೂತಪೂರ್ವ ಸ್ವಾಗತ ಕೋರಿದರು.

ಎಲ್ಲೋ ಪ್ರತಿಸ್ಟಾಪಾನೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಹನುಮಂತನ ಮೂರ್ತಿಗೆ ರಾಮನವಮಿ ಹಬ್ಬ

ಎಲ್ಲೋ ಪ್ರತಿಸ್ಟಾಪಾನೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಹನುಮಂತನ ಮೂರ್ತಿಗೆ ತಮಟೆ ನಗಾರಿಗಳೊಂದಿಗೆ, ಪಟಾಕಿಗಳನ್ನು ಸಿಡಿಸುತ್ತ, ರಸ್ತೆಗೆ ನೀರನ್ನು ಹಾಕುವ ಮುಖಾಂತರ ಭರ್ಜರಿಯಾಗಿ ರಾಮ ಭಕ್ತನನ್ನು ಸ್ವಾಗತಿಸಿದರು.

ಊರಿನ ಗ್ರಾಮಸ್ತರು ಹನುಮಂತನ ವಿಗ್ರಹವನ್ನು ಸ್ವಾಗತಿಸಿದ್ದು ಹೇಗೆ ಗೊತ್ತಾ ಈ ವಿಡಿಯೋ ನೋಡಿ…

ಜಾತ್ರೆಯಾಗಿ ರೂಪಗೊಂಡ ಸೂಲಿಬೆಲೆ ಗ್ರಾಮದಲ್ಲಿ, ಮತ್ತೊಮ್ಮೆ ರಾಮನವಮಿಯನ್ನು ಆಚರಿಸುತ್ತಾ, ಪ್ರಸಾದ ಪಾನಕಗಳನ್ನು ಸಹ ನೀಡಿದರು.ಭಕ್ತಿಯ ಪರಾಕಾಸ್ಟತೆ ಹೇಗಿತ್ತೆಂದರೆ ಆಂಜನೇಯನ ನಮ್ಮೂರಿನಲ್ಲೇ ಪ್ರತಿಸ್ಟಾಪಾನೆ ಆಗುತ್ತಿದೆ ಏನೋ, ಅನ್ನುವಷ್ಟರಮಟ್ಟಿಗೆ ಸಂಭ್ರಮಿಸಿ, ಕುಣಿದು ಕುಪ್ಪಳಿಸಿ  ಹನುಮಂತನನ್ನು ಬೀಳ್ಕೊಟ್ಟರು.

ಪ್ರತಿಸ್ಟಾಪಾನೆ ಎಲ್ಲಿ..?

62 ಅಡಿ ಎತ್ತರದ  ಈ ವೀರಾಂಜನೇಯನ ಮೂರ್ತಿ ಬೆಂಗಳೂರಿನ ಎಚ್‌ಬಿಆರ್‌ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇಗುಲದ ಪ್ರಾಂಗಣದಲ್ಲಿ ಮುಂದಿನ ವರ್ಷ ರಾಮನವಮಿಯಂದು ಪ್ರತಿಷ್ಠಾಪನೆಗೊಳ್ಳಲಿದೆ.

ಶಿಲ್ಪಿ ಯಾರು..?

ಕೋಲಾರ ಜಿಲ್ಲೆಯ ನರಸಾಪುರ ಹೋಬಳಿಯ ಬೆಳತೂರು ಗ್ರಾ.ಪಂ.ವ್ಯಾಪ್ತಿಯ ಭೈರಸಂದ್ರ ಗ್ರಾಮದಲ್ಲಿ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ‍್ಯ ನೇತೃತ್ವದಲ್ಲಿ ಕೆತ್ತನೆ ಕಾರ‍್ಯ ಕಳೆದ 3 ವರ್ಷದಿಂದ ನಡೆಯುತ್ತಿದ್ದು, ಈಗಾಗಲೇ ಶೇ.60ರಷ್ಟು ಕೆತ್ತನೆ ಪೂರ್ಣಗೊಂಡಿದೆ.

ಈ ಏಕಶಿಲೆ ಸಿಕ್ಕಿದ್ದು ಹೇಗೆ ಮತ್ತು ಎಲ್ಲಿ..?

ಇಂತಹ ಒಂದು ಏಕಾಶಿಲಾ ಹನುಮನ ಮೂರ್ತಿಯನ್ನು ಪ್ರತಿಸ್ಟಾಪಾನೆ ಮಾಡಬೇಕೆಂದು ನಿರ್ಧರಿಸಿದ ಶ್ರೀ ರಾಮಚೈತನ್ಯ ವರ್ಧಿನಿ ಟ್ರಸ್ಟ್‌ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ‍್ಯ ನೇತೃತ್ವದಲ್ಲಿ ಶಿಲೆ ಹುಡುಕಲು ಆರಂಭಿಸಿದರು.ಸತತ ಮೂರು ತಿಂಗಳ ಸುತ್ತಾಟದ ನಂತರ, ಭೈರಸಂದ್ರ ಗ್ರಾಮದ ರೈತ ಬಿ.ಎಂ.ಮುನಿರಾಜು ಅವರ ತೋಟದಲ್ಲಿ ಇದ್ದಂತಹ ಬೃಹತ್‌ ಬಂಡೆ ಆಯ್ಕೆ ಮಾಡಿ, 2015ನೇ ಇಸವಿಯಲ್ಲಿ ಕೆತ್ತನೆ ಮಾಡಲು ಪ್ರಾರಂಬಿಸಿದರು.

62 ಅಡಿ ಉದ್ದದ ಹನುಮನನ್ನು ಸಾಗಿಸಿದ ಟ್ರಕ್ ಹೇಗಿತ್ತು ಗೊತ್ತಾ..?ಈ ವಿಡಿಯೋ ನೋಡಿ…

ಮೂರ್ತಿ ಸಾಗಿಸಲು ವಿಶೇಷ ವಾಹನ

62 ಅಡಿ ಉದ್ದ, 25 ಅಡಿ ಅಗಲ, 750 ಟನ್‌ ತೂಕದ ಆಂಜನೇಯ ವಿಗ್ರಹ ಸಾಗಾಟಕ್ಕೆ ಮೂರು ಎಂಜಿನ್‌ಗಳ ಬೃಹತ್‌ ಟ್ರಕ್‌ ಅನ್ನು ತಂತ್ರಜ್ಞರ ನೆರವಿನಿಂದ ಸ್ಥಳದಲ್ಲೇ ಜೋಡಿಸಲಾಯಿತು.ಆದರೆ ಈ ಟ್ರಕ್ ಚಲಿಸುವುದು ಘಂಟೆಗೆ 3 ಕಿ.ಮೀ. ಮಾತ್ರ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೈಸೂರು ದಸರಾ ವೇದಿಕೆಯಲ್ಲೇ ದಾಂಪತ್ಯ ಜೀವನಕ್ಕೆ ಮುನ್ನುಡಿ ಬರೆದ ‘ಬಿಗ್ ಬಾಸ್’ ಖ್ಯಾತಿಯ ಚಂದನ್ ಶೆಟ್ಟಿ ಹಾಗು ನಿವೇದಿತಾ….!

    ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…

  • ಜ್ಯೋತಿಷ್ಯ

    2019ರ ಈ ವರ್ಷದಲ್ಲಿ ಈ ರಾಶಿಗಳಿಗೆ ರಾಜಯೋಗ ಬರಲಿದೆ..!ನಿಮ್ಮ ರಾಶಿ ಯಾವುದು ನೋಡಿ…

    ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…

  • ಉಪಯುಕ್ತ ಮಾಹಿತಿ

    ಬೆಳೆ ದರ್ಶಕ್-2020ಆಪ್

    ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…

  • ಸುದ್ದಿ

    ‘ಹುಷಾರ್’ ಹೆತ್ತವರನ್ನು ನಿರ್ಲಕ್ಷಿಸಿದರೆ ಜೈಲು ಪಾಲು ಗ್ಯಾರಂಟಿ..ಎಚ್ಚರ..!

    ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ನಿಮ್ಮ ಈ ದಿನದ ರಾಶಿ ಫಲ ಹೇಗಿದೆ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…