ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ.

ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ.
ಮಾರ್ಗ ಮಧ್ಯ ತೊಂದರೆಯಾದರೂ, ಆ ತೊಂದರೆಗಳನ್ನು ನಿವಾರಿಸಿಕೊಂಡು ಮುಂದೆ ಸಾಗಿದ ಹನುಮಂತನ ಏಕಶಿಲಾ ವಿಗ್ರಹಕ್ಕೆ, ಮಾರ್ಗ ಮಧ್ಯ ಸಿಕ್ಕ ಸೂಲಿಬೆಲೆ ಗ್ರಾಮದ ಜನರು ಅಭೂತಪೂರ್ವ ಸ್ವಾಗತ ಕೋರಿದರು.

ಎಲ್ಲೋ ಪ್ರತಿಸ್ಟಾಪಾನೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಹನುಮಂತನ ಮೂರ್ತಿಗೆ ತಮಟೆ ನಗಾರಿಗಳೊಂದಿಗೆ, ಪಟಾಕಿಗಳನ್ನು ಸಿಡಿಸುತ್ತ, ರಸ್ತೆಗೆ ನೀರನ್ನು ಹಾಕುವ ಮುಖಾಂತರ ಭರ್ಜರಿಯಾಗಿ ರಾಮ ಭಕ್ತನನ್ನು ಸ್ವಾಗತಿಸಿದರು.
ಜಾತ್ರೆಯಾಗಿ ರೂಪಗೊಂಡ ಸೂಲಿಬೆಲೆ ಗ್ರಾಮದಲ್ಲಿ, ಮತ್ತೊಮ್ಮೆ ರಾಮನವಮಿಯನ್ನು ಆಚರಿಸುತ್ತಾ, ಪ್ರಸಾದ ಪಾನಕಗಳನ್ನು ಸಹ ನೀಡಿದರು.ಭಕ್ತಿಯ ಪರಾಕಾಸ್ಟತೆ ಹೇಗಿತ್ತೆಂದರೆ ಆಂಜನೇಯನ ನಮ್ಮೂರಿನಲ್ಲೇ ಪ್ರತಿಸ್ಟಾಪಾನೆ ಆಗುತ್ತಿದೆ ಏನೋ, ಅನ್ನುವಷ್ಟರಮಟ್ಟಿಗೆ ಸಂಭ್ರಮಿಸಿ, ಕುಣಿದು ಕುಪ್ಪಳಿಸಿ ಹನುಮಂತನನ್ನು ಬೀಳ್ಕೊಟ್ಟರು.

62 ಅಡಿ ಎತ್ತರದ ಈ ವೀರಾಂಜನೇಯನ ಮೂರ್ತಿ ಬೆಂಗಳೂರಿನ ಎಚ್ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇಗುಲದ ಪ್ರಾಂಗಣದಲ್ಲಿ ಮುಂದಿನ ವರ್ಷ ರಾಮನವಮಿಯಂದು ಪ್ರತಿಷ್ಠಾಪನೆಗೊಳ್ಳಲಿದೆ.

ಕೋಲಾರ ಜಿಲ್ಲೆಯ ನರಸಾಪುರ ಹೋಬಳಿಯ ಬೆಳತೂರು ಗ್ರಾ.ಪಂ.ವ್ಯಾಪ್ತಿಯ ಭೈರಸಂದ್ರ ಗ್ರಾಮದಲ್ಲಿ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ್ಯ ನೇತೃತ್ವದಲ್ಲಿ ಕೆತ್ತನೆ ಕಾರ್ಯ ಕಳೆದ 3 ವರ್ಷದಿಂದ ನಡೆಯುತ್ತಿದ್ದು, ಈಗಾಗಲೇ ಶೇ.60ರಷ್ಟು ಕೆತ್ತನೆ ಪೂರ್ಣಗೊಂಡಿದೆ.

ಇಂತಹ ಒಂದು ಏಕಾಶಿಲಾ ಹನುಮನ ಮೂರ್ತಿಯನ್ನು ಪ್ರತಿಸ್ಟಾಪಾನೆ ಮಾಡಬೇಕೆಂದು ನಿರ್ಧರಿಸಿದ ಶ್ರೀ ರಾಮಚೈತನ್ಯ ವರ್ಧಿನಿ ಟ್ರಸ್ಟ್ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ್ಯ ನೇತೃತ್ವದಲ್ಲಿ ಶಿಲೆ ಹುಡುಕಲು ಆರಂಭಿಸಿದರು.ಸತತ ಮೂರು ತಿಂಗಳ ಸುತ್ತಾಟದ ನಂತರ, ಭೈರಸಂದ್ರ ಗ್ರಾಮದ ರೈತ ಬಿ.ಎಂ.ಮುನಿರಾಜು ಅವರ ತೋಟದಲ್ಲಿ ಇದ್ದಂತಹ ಬೃಹತ್ ಬಂಡೆ ಆಯ್ಕೆ ಮಾಡಿ, 2015ನೇ ಇಸವಿಯಲ್ಲಿ ಕೆತ್ತನೆ ಮಾಡಲು ಪ್ರಾರಂಬಿಸಿದರು.

62 ಅಡಿ ಉದ್ದ, 25 ಅಡಿ ಅಗಲ, 750 ಟನ್ ತೂಕದ ಆಂಜನೇಯ ವಿಗ್ರಹ ಸಾಗಾಟಕ್ಕೆ ಮೂರು ಎಂಜಿನ್ಗಳ ಬೃಹತ್ ಟ್ರಕ್ ಅನ್ನು ತಂತ್ರಜ್ಞರ ನೆರವಿನಿಂದ ಸ್ಥಳದಲ್ಲೇ ಜೋಡಿಸಲಾಯಿತು.ಆದರೆ ಈ ಟ್ರಕ್ ಚಲಿಸುವುದು ಘಂಟೆಗೆ 3 ಕಿ.ಮೀ. ಮಾತ್ರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…
ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್ನಲ್ಲಿ…
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.