ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ.

ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ.
ಮಾರ್ಗ ಮಧ್ಯ ತೊಂದರೆಯಾದರೂ, ಆ ತೊಂದರೆಗಳನ್ನು ನಿವಾರಿಸಿಕೊಂಡು ಮುಂದೆ ಸಾಗಿದ ಹನುಮಂತನ ಏಕಶಿಲಾ ವಿಗ್ರಹಕ್ಕೆ, ಮಾರ್ಗ ಮಧ್ಯ ಸಿಕ್ಕ ಸೂಲಿಬೆಲೆ ಗ್ರಾಮದ ಜನರು ಅಭೂತಪೂರ್ವ ಸ್ವಾಗತ ಕೋರಿದರು.

ಎಲ್ಲೋ ಪ್ರತಿಸ್ಟಾಪಾನೆ ಮಾಡಲು ತೆಗೆದುಕೊಂಡು ಹೋಗುತ್ತಿದ್ದ ಹನುಮಂತನ ಮೂರ್ತಿಗೆ ತಮಟೆ ನಗಾರಿಗಳೊಂದಿಗೆ, ಪಟಾಕಿಗಳನ್ನು ಸಿಡಿಸುತ್ತ, ರಸ್ತೆಗೆ ನೀರನ್ನು ಹಾಕುವ ಮುಖಾಂತರ ಭರ್ಜರಿಯಾಗಿ ರಾಮ ಭಕ್ತನನ್ನು ಸ್ವಾಗತಿಸಿದರು.
ಜಾತ್ರೆಯಾಗಿ ರೂಪಗೊಂಡ ಸೂಲಿಬೆಲೆ ಗ್ರಾಮದಲ್ಲಿ, ಮತ್ತೊಮ್ಮೆ ರಾಮನವಮಿಯನ್ನು ಆಚರಿಸುತ್ತಾ, ಪ್ರಸಾದ ಪಾನಕಗಳನ್ನು ಸಹ ನೀಡಿದರು.ಭಕ್ತಿಯ ಪರಾಕಾಸ್ಟತೆ ಹೇಗಿತ್ತೆಂದರೆ ಆಂಜನೇಯನ ನಮ್ಮೂರಿನಲ್ಲೇ ಪ್ರತಿಸ್ಟಾಪಾನೆ ಆಗುತ್ತಿದೆ ಏನೋ, ಅನ್ನುವಷ್ಟರಮಟ್ಟಿಗೆ ಸಂಭ್ರಮಿಸಿ, ಕುಣಿದು ಕುಪ್ಪಳಿಸಿ ಹನುಮಂತನನ್ನು ಬೀಳ್ಕೊಟ್ಟರು.

62 ಅಡಿ ಎತ್ತರದ ಈ ವೀರಾಂಜನೇಯನ ಮೂರ್ತಿ ಬೆಂಗಳೂರಿನ ಎಚ್ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇಗುಲದ ಪ್ರಾಂಗಣದಲ್ಲಿ ಮುಂದಿನ ವರ್ಷ ರಾಮನವಮಿಯಂದು ಪ್ರತಿಷ್ಠಾಪನೆಗೊಳ್ಳಲಿದೆ.

ಕೋಲಾರ ಜಿಲ್ಲೆಯ ನರಸಾಪುರ ಹೋಬಳಿಯ ಬೆಳತೂರು ಗ್ರಾ.ಪಂ.ವ್ಯಾಪ್ತಿಯ ಭೈರಸಂದ್ರ ಗ್ರಾಮದಲ್ಲಿ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ್ಯ ನೇತೃತ್ವದಲ್ಲಿ ಕೆತ್ತನೆ ಕಾರ್ಯ ಕಳೆದ 3 ವರ್ಷದಿಂದ ನಡೆಯುತ್ತಿದ್ದು, ಈಗಾಗಲೇ ಶೇ.60ರಷ್ಟು ಕೆತ್ತನೆ ಪೂರ್ಣಗೊಂಡಿದೆ.

ಇಂತಹ ಒಂದು ಏಕಾಶಿಲಾ ಹನುಮನ ಮೂರ್ತಿಯನ್ನು ಪ್ರತಿಸ್ಟಾಪಾನೆ ಮಾಡಬೇಕೆಂದು ನಿರ್ಧರಿಸಿದ ಶ್ರೀ ರಾಮಚೈತನ್ಯ ವರ್ಧಿನಿ ಟ್ರಸ್ಟ್ ಖ್ಯಾತ ಶಿಲ್ಪಿ ಶಿವಾರಪಟ್ಟಣದ ಪಿ. ರಾಜಶೇಖರಾಚಾರ್ಯ ನೇತೃತ್ವದಲ್ಲಿ ಶಿಲೆ ಹುಡುಕಲು ಆರಂಭಿಸಿದರು.ಸತತ ಮೂರು ತಿಂಗಳ ಸುತ್ತಾಟದ ನಂತರ, ಭೈರಸಂದ್ರ ಗ್ರಾಮದ ರೈತ ಬಿ.ಎಂ.ಮುನಿರಾಜು ಅವರ ತೋಟದಲ್ಲಿ ಇದ್ದಂತಹ ಬೃಹತ್ ಬಂಡೆ ಆಯ್ಕೆ ಮಾಡಿ, 2015ನೇ ಇಸವಿಯಲ್ಲಿ ಕೆತ್ತನೆ ಮಾಡಲು ಪ್ರಾರಂಬಿಸಿದರು.

62 ಅಡಿ ಉದ್ದ, 25 ಅಡಿ ಅಗಲ, 750 ಟನ್ ತೂಕದ ಆಂಜನೇಯ ವಿಗ್ರಹ ಸಾಗಾಟಕ್ಕೆ ಮೂರು ಎಂಜಿನ್ಗಳ ಬೃಹತ್ ಟ್ರಕ್ ಅನ್ನು ತಂತ್ರಜ್ಞರ ನೆರವಿನಿಂದ ಸ್ಥಳದಲ್ಲೇ ಜೋಡಿಸಲಾಯಿತು.ಆದರೆ ಈ ಟ್ರಕ್ ಚಲಿಸುವುದು ಘಂಟೆಗೆ 3 ಕಿ.ಮೀ. ಮಾತ್ರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.