ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…!

ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ.

ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು ಮನವಿ ಮಾಡಿಕೊಂಡಿದ್ದಾನೆ.

ನಂತರ ಮಾತನಾಡಿದ ಮಲೈಸ್ವಾಮಿ, ನನಗಿನ್ನೂ ಜಸ್ಟ್ 16 ವರ್ಷ. ನಾನು ಹುಟ್ಟಿದ್ದು 2004 ರ ಏಪ್ರಿಲ್ 4 ರಂದು. ಸಿಂಧು ಅವರ ಇತ್ತೀಚಿನ ಸಾಧನೆಯಿಂದ ನಾನು ಪ್ರೇರೇಪಿತನಾಗಿದ್ದು, ಆಕೆಯನ್ನು ನನ್ನ ಜೀವನ ಸಂಗಾತಿಯನ್ನಾಗಿ ಮಾಡಿಕೊಳ್ಳಬೇಕೆಂದು ಬಯಸಿದ್ದೇನೆ ಎಂದು ಹೇಳಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..