ಸುದ್ದಿ

70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…ಮುಂದೆ ನೋಡಿ ನಿಮ್ಮ ಬಾಲ್ಯದ ಜೀವನಕ್ಕೆ ಮತ್ತೆ ಹೋಗೋದು ಗ್ಯಾರಂಟಿ…

649

ಈಗಿನಂತೆ ಆಗ ಯಾವುದೇ ಇಂಟರ್ನೆಟ್ ಇರಲಿಲ್ಲ.ಯಾವುದೇ ಮೊಬೈಲ್,ವೀಡಿಯೊ ಗೇಮ್ಸ್, ಈಗಿರುವ ಇನ್ನೂ ಅನೇಕ ಸೌಲಭ್ಯಗಳು ಇರಲಿಲ್ಲ.ಆದರೂ 1970 ಮತ್ತು 80ರ ದಶಕದಲ್ಲಿ ಬೆಳೆದ ಮಕ್ಕಳಾಗಿದ್ರೆ, ಆಗಿನ ಬಾಲ್ಯದ ನೆನಪುಗಳು ಅದ್ಭುತ…ನೀವೇನಾದ್ರೂ 70 ಮತ್ತು 80ರ ದಶಕದಲ್ಲಿ ಬೆಳೆದಿದ್ರೆ, ಕೆಳಗಿರುವ ಈ ಚಿತ್ರಗಳನ್ನು ನೋಡುತ್ತಾ ನಿಮ್ಮ ಬಾಲ್ಯದ ನೆನಪುಗಳನ್ನು ನೆನೆಪಿಸಿಕೊಳ್ಳಿ…

1. ಇದನ್ನ ಹೇಗೆ ರಿಪೇರಿ ಮಾಡ್ಬೇಕು ಅಂತ ಗೊತ್ತಿದೆ.

source

2. ಓದೋದು ತಲೆಗೆ ಅತ್ತಲಿ ಅಂತ, ಬುಕ್’ಗಳಲ್ಲಿ ಹೂಗಳನ್ನು ಇಡೋದು ಮಾಮೂಲಿ ಆಗಿತ್ತು.

3.  ಗೆಲ್ಲೋದಕ್ಕೆ ಎರಡೇ ನಂಬರ್ ಬಾಕಿ…ಆದ್ರೆ ಹಾವು ಕಾಯ್ತಾಯಿದೆ…ಛೆ…


source

4. ನಮ್ಮಲ್ಲಿ ಇದ್ದ ವಸ್ತುಗಳಿಂದಲೇ, ನಾವು ಹೊಸತೊಂದು ಕಂಡುಹಿಡಿಯತ್ತಿದ್ದೆವು.


source

5. ಇದು ಏನಂತ ಗೊತ್ತಿದ್ರೆ, ಕಾಮೆಂಟ್ ಮಾಡಿ…

6. ಡಿಡಿ ವಾಹಿನಿಯಲ್ಲಿ ಬರುತ್ತಿದ್ದ ವಿಕ್ರಮ್ ಬೇತಾಳ ಎಲ್ಲರ ಅಚ್ಚು ಮೆಚ್ಚು…


source

7. ಟಿವಿಯನ್ನು ಅಂತೂ ನಾಬ್ ನಿಂದಲೇ ಆನ್ ಮಾಡಬೇಕಿತ್ತು…

8. ಟಿವಿ ಸಿಗ್ನಲ್ ಚೆನ್ನಾಗಿ ಬಂದಿಲ್ಲ ಅಂದ್ರೆ, ದಿನವೆಲ್ಲಾ ಆಂಟೆನಾ ಅಜೆಸ್ಟ್ ಮಾಡೋದ್ರಲ್ಲೇ ಟೈಮ್ ಹೋಗ್ತಿತ್ತು…ಆದರೂ ಬಿಡ್ತಾ ಇರಲಿಲ್ಲ…

9. ಈ ನಾಣ್ಯಗಳೇ ಆಗಿನ ನಮ್ಮ ಪಾಕೆಟ್ ಮನಿಯಾಗಿತ್ತು…

10. ಆಗಿನ ಪತ್ರಿಕೆಗಳಲ್ಲಿ ಬರುತ್ತಿದ್ದ ಡಕಾಯಿತೆ ಪೂಲನ್ ದೇವಿ ನ್ಯೂಸ್…

11. ಮೇಲೆ ಹಾರಿ ಹೋಗುತ್ತಿದ್ದ ಫ್ಲೈಟ್’ಗೆ ಕಲ್ಲು ಹೊಡೆಯೋದೆ ನಮ್ ಕೆಲಸ, ಆದ್ರೆ ಒಂದು ಕಲ್ಲು ಫ್ಲೈಟ್ ಹತ್ತಿರ ಹೋಗ್ತಿರಲಿಲ್ಲ…

12. ಆಗಿನ ಎಲ್ಲರ ಫೇವರಿಟ್ ಕಾರು…

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಸಿದ್ದರಾಮಯ್ಯ ಮಣಿಸಲು ಕೋಲಾರ ಜನ ಶಪಥ! ಸಂಸದ ಮುನಿಸ್ವಾಮಿ

    ‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್‌ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…

  • ಸುದ್ದಿ

    ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

    ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…

  • ಜ್ಯೋತಿಷ್ಯ

    ಪರಮೇಶ್ವರನಿಗೆ ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…

  • ಸುದ್ದಿ

    ಗೂಗಲ್ ಕಂಪನಿ 200 ಮೇಕೆಗಳನ್ನು ನೇಮಿಸಿಕೊಂಡು,ಸಂಬಳ ಸಮೇತ ಹೊಟ್ಟೆ ತುಂಬಾ ಆಹಾರ ಕೊಡ್ತಾ ಇದೆ..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…

  • ರೆಸಿಪಿ

    ಚಳಿಗಾಲಕ್ಕೆ ಬಿಸಿ ಬಿಸಿ ಹಳ್ಳಿ ಶೈಲಿಯ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಮಾಡುವ ವಿಧಾನ ನೋಡಿ…

    ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…