ಸುದ್ದಿ

70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…ಮುಂದೆ ನೋಡಿ ನಿಮ್ಮ ಬಾಲ್ಯದ ಜೀವನಕ್ಕೆ ಮತ್ತೆ ಹೋಗೋದು ಗ್ಯಾರಂಟಿ…

620

ಈಗಿನಂತೆ ಆಗ ಯಾವುದೇ ಇಂಟರ್ನೆಟ್ ಇರಲಿಲ್ಲ.ಯಾವುದೇ ಮೊಬೈಲ್,ವೀಡಿಯೊ ಗೇಮ್ಸ್, ಈಗಿರುವ ಇನ್ನೂ ಅನೇಕ ಸೌಲಭ್ಯಗಳು ಇರಲಿಲ್ಲ.ಆದರೂ 1970 ಮತ್ತು 80ರ ದಶಕದಲ್ಲಿ ಬೆಳೆದ ಮಕ್ಕಳಾಗಿದ್ರೆ, ಆಗಿನ ಬಾಲ್ಯದ ನೆನಪುಗಳು ಅದ್ಭುತ…ನೀವೇನಾದ್ರೂ 70 ಮತ್ತು 80ರ ದಶಕದಲ್ಲಿ ಬೆಳೆದಿದ್ರೆ, ಕೆಳಗಿರುವ ಈ ಚಿತ್ರಗಳನ್ನು ನೋಡುತ್ತಾ ನಿಮ್ಮ ಬಾಲ್ಯದ ನೆನಪುಗಳನ್ನು ನೆನೆಪಿಸಿಕೊಳ್ಳಿ…

1. ಇದನ್ನ ಹೇಗೆ ರಿಪೇರಿ ಮಾಡ್ಬೇಕು ಅಂತ ಗೊತ್ತಿದೆ.

source

2. ಓದೋದು ತಲೆಗೆ ಅತ್ತಲಿ ಅಂತ, ಬುಕ್’ಗಳಲ್ಲಿ ಹೂಗಳನ್ನು ಇಡೋದು ಮಾಮೂಲಿ ಆಗಿತ್ತು.

3.  ಗೆಲ್ಲೋದಕ್ಕೆ ಎರಡೇ ನಂಬರ್ ಬಾಕಿ…ಆದ್ರೆ ಹಾವು ಕಾಯ್ತಾಯಿದೆ…ಛೆ…


source

4. ನಮ್ಮಲ್ಲಿ ಇದ್ದ ವಸ್ತುಗಳಿಂದಲೇ, ನಾವು ಹೊಸತೊಂದು ಕಂಡುಹಿಡಿಯತ್ತಿದ್ದೆವು.


source

5. ಇದು ಏನಂತ ಗೊತ್ತಿದ್ರೆ, ಕಾಮೆಂಟ್ ಮಾಡಿ…

6. ಡಿಡಿ ವಾಹಿನಿಯಲ್ಲಿ ಬರುತ್ತಿದ್ದ ವಿಕ್ರಮ್ ಬೇತಾಳ ಎಲ್ಲರ ಅಚ್ಚು ಮೆಚ್ಚು…


source

7. ಟಿವಿಯನ್ನು ಅಂತೂ ನಾಬ್ ನಿಂದಲೇ ಆನ್ ಮಾಡಬೇಕಿತ್ತು…

8. ಟಿವಿ ಸಿಗ್ನಲ್ ಚೆನ್ನಾಗಿ ಬಂದಿಲ್ಲ ಅಂದ್ರೆ, ದಿನವೆಲ್ಲಾ ಆಂಟೆನಾ ಅಜೆಸ್ಟ್ ಮಾಡೋದ್ರಲ್ಲೇ ಟೈಮ್ ಹೋಗ್ತಿತ್ತು…ಆದರೂ ಬಿಡ್ತಾ ಇರಲಿಲ್ಲ…

9. ಈ ನಾಣ್ಯಗಳೇ ಆಗಿನ ನಮ್ಮ ಪಾಕೆಟ್ ಮನಿಯಾಗಿತ್ತು…

10. ಆಗಿನ ಪತ್ರಿಕೆಗಳಲ್ಲಿ ಬರುತ್ತಿದ್ದ ಡಕಾಯಿತೆ ಪೂಲನ್ ದೇವಿ ನ್ಯೂಸ್…

11. ಮೇಲೆ ಹಾರಿ ಹೋಗುತ್ತಿದ್ದ ಫ್ಲೈಟ್’ಗೆ ಕಲ್ಲು ಹೊಡೆಯೋದೆ ನಮ್ ಕೆಲಸ, ಆದ್ರೆ ಒಂದು ಕಲ್ಲು ಫ್ಲೈಟ್ ಹತ್ತಿರ ಹೋಗ್ತಿರಲಿಲ್ಲ…

12. ಆಗಿನ ಎಲ್ಲರ ಫೇವರಿಟ್ ಕಾರು…

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ನಷ್ಟು ಸುರಕ್ಷಿತವಾದ ಎಂ-ಆಧಾರ್‌ ಆ್ಯಪ್‌ ಬಿಡುಗಡೆ,ಇದರ ವಿಶೇಷತೆಯಾದರು ಏನು ಗೊತ್ತಾ,.!

    ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್‌ ಆ್ಯಪ್‌ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್‌ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್‌ ಕಾರ್ಡ್‌ ಡೌನ್‌ಲೋಡ್‌, ಆಫ್‌ಲೈನ್‌ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್‌ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್‌ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್‌ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್‌ ಆ್ಯಪ್‌ಅನ್ನು ಲಾಕ್‌…

  • ಸುದ್ದಿ

    ಉಗ್ರರ ದಾಳಿಯ ನಂತರ ವೀರ ಯೋಧರಿಗಾಗಿ ಅತ್ಯಂತ ಮಹತ್ವದ ನಿರ್ಧಾರೆ ತೆಗೆದುಕೊಂಡ ಕೇಂದ್ರ ಸರ್ಕಾರ…

    ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…

  • ವಿಚಿತ್ರ ಆದರೂ ಸತ್ಯ

    10 ವರ್ಷಗಳ ಹಿಂದೆ 16 ಕೆಜಿ ತೂಕವಿದ್ದ ಈ ಯುವತಿ ಈಗ ಹೇಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.

  • ಸುದ್ದಿ

    ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

    ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ.  ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…