ಸುದ್ದಿ

70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…ಮುಂದೆ ನೋಡಿ ನಿಮ್ಮ ಬಾಲ್ಯದ ಜೀವನಕ್ಕೆ ಮತ್ತೆ ಹೋಗೋದು ಗ್ಯಾರಂಟಿ…

643

ಈಗಿನಂತೆ ಆಗ ಯಾವುದೇ ಇಂಟರ್ನೆಟ್ ಇರಲಿಲ್ಲ.ಯಾವುದೇ ಮೊಬೈಲ್,ವೀಡಿಯೊ ಗೇಮ್ಸ್, ಈಗಿರುವ ಇನ್ನೂ ಅನೇಕ ಸೌಲಭ್ಯಗಳು ಇರಲಿಲ್ಲ.ಆದರೂ 1970 ಮತ್ತು 80ರ ದಶಕದಲ್ಲಿ ಬೆಳೆದ ಮಕ್ಕಳಾಗಿದ್ರೆ, ಆಗಿನ ಬಾಲ್ಯದ ನೆನಪುಗಳು ಅದ್ಭುತ…ನೀವೇನಾದ್ರೂ 70 ಮತ್ತು 80ರ ದಶಕದಲ್ಲಿ ಬೆಳೆದಿದ್ರೆ, ಕೆಳಗಿರುವ ಈ ಚಿತ್ರಗಳನ್ನು ನೋಡುತ್ತಾ ನಿಮ್ಮ ಬಾಲ್ಯದ ನೆನಪುಗಳನ್ನು ನೆನೆಪಿಸಿಕೊಳ್ಳಿ…

1. ಇದನ್ನ ಹೇಗೆ ರಿಪೇರಿ ಮಾಡ್ಬೇಕು ಅಂತ ಗೊತ್ತಿದೆ.

source

2. ಓದೋದು ತಲೆಗೆ ಅತ್ತಲಿ ಅಂತ, ಬುಕ್’ಗಳಲ್ಲಿ ಹೂಗಳನ್ನು ಇಡೋದು ಮಾಮೂಲಿ ಆಗಿತ್ತು.

3.  ಗೆಲ್ಲೋದಕ್ಕೆ ಎರಡೇ ನಂಬರ್ ಬಾಕಿ…ಆದ್ರೆ ಹಾವು ಕಾಯ್ತಾಯಿದೆ…ಛೆ…


source

4. ನಮ್ಮಲ್ಲಿ ಇದ್ದ ವಸ್ತುಗಳಿಂದಲೇ, ನಾವು ಹೊಸತೊಂದು ಕಂಡುಹಿಡಿಯತ್ತಿದ್ದೆವು.


source

5. ಇದು ಏನಂತ ಗೊತ್ತಿದ್ರೆ, ಕಾಮೆಂಟ್ ಮಾಡಿ…

6. ಡಿಡಿ ವಾಹಿನಿಯಲ್ಲಿ ಬರುತ್ತಿದ್ದ ವಿಕ್ರಮ್ ಬೇತಾಳ ಎಲ್ಲರ ಅಚ್ಚು ಮೆಚ್ಚು…


source

7. ಟಿವಿಯನ್ನು ಅಂತೂ ನಾಬ್ ನಿಂದಲೇ ಆನ್ ಮಾಡಬೇಕಿತ್ತು…

8. ಟಿವಿ ಸಿಗ್ನಲ್ ಚೆನ್ನಾಗಿ ಬಂದಿಲ್ಲ ಅಂದ್ರೆ, ದಿನವೆಲ್ಲಾ ಆಂಟೆನಾ ಅಜೆಸ್ಟ್ ಮಾಡೋದ್ರಲ್ಲೇ ಟೈಮ್ ಹೋಗ್ತಿತ್ತು…ಆದರೂ ಬಿಡ್ತಾ ಇರಲಿಲ್ಲ…

9. ಈ ನಾಣ್ಯಗಳೇ ಆಗಿನ ನಮ್ಮ ಪಾಕೆಟ್ ಮನಿಯಾಗಿತ್ತು…

10. ಆಗಿನ ಪತ್ರಿಕೆಗಳಲ್ಲಿ ಬರುತ್ತಿದ್ದ ಡಕಾಯಿತೆ ಪೂಲನ್ ದೇವಿ ನ್ಯೂಸ್…

11. ಮೇಲೆ ಹಾರಿ ಹೋಗುತ್ತಿದ್ದ ಫ್ಲೈಟ್’ಗೆ ಕಲ್ಲು ಹೊಡೆಯೋದೆ ನಮ್ ಕೆಲಸ, ಆದ್ರೆ ಒಂದು ಕಲ್ಲು ಫ್ಲೈಟ್ ಹತ್ತಿರ ಹೋಗ್ತಿರಲಿಲ್ಲ…

12. ಆಗಿನ ಎಲ್ಲರ ಫೇವರಿಟ್ ಕಾರು…

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

  • ಸುದ್ದಿ

    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ರಾನು: ವಿಡಿಯೋ..!

    ಇಂಟರ್‌ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್‌ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…

  • ಮನರಂಜನೆ

    ಲಕ್ಶ್ಮಿ ಹುಟ್ಟುಹಬ್ಬಕ್ಕೆ ಅನುಶ್ರಿ ಕೊಟ್ಟ ಕಾಣಿಕೆ ಏನು ಗೊತ್ತಾ..?ಹುಟ್ಟುಹಬ್ಬ ಆಚರಿಸಿಕೊಂಡ ಹಳ್ಳಿ ಹುಡುಗಿ ಲಕ್ಷ್ಮಿ ಹೇಳಿದ್ದೇನು.?ತಿಳಿಯಲು ಈ ಲೇಖನ ಓದಿ…

    ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…

  • ಉದ್ಯೋಗ

    ರೈಲ್ವೆ ಐಸಿಎಫ್ ನೇಮಕಾತಿ 2020:

     ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್‌ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್‌ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…

  • ವೀಡಿಯೊ ಗ್ಯಾಲರಿ

    ನ್ಯಾಯಬೆಲೆ ಅಂಗಡಿಗಳು ಬಡವರಿಗೆ ಕೊಡುವ ಅಕ್ಕಿಯಲ್ಲಿ ಹೇಗೆಲ್ಲಾ ಮೋಸ ಮಾಡ್ತಾರೆ ಗೊತ್ತಾ.?ತಿಳಿಯಲು ಮುಂದೆ ನೋಡಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…