ಸುದ್ದಿ

70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

37

ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…!

ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ.

ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು ಮನವಿ ಮಾಡಿಕೊಂಡಿದ್ದಾನೆ.

ನಂತರ ಮಾತನಾಡಿದ ಮಲೈಸ್ವಾಮಿ, ನನಗಿನ್ನೂ ಜಸ್ಟ್ 16 ವರ್ಷ. ನಾನು ಹುಟ್ಟಿದ್ದು 2004 ರ ಏಪ್ರಿಲ್ 4 ರಂದು. ಸಿಂಧು ಅವರ ಇತ್ತೀಚಿನ ಸಾಧನೆಯಿಂದ ನಾನು ಪ್ರೇರೇಪಿತನಾಗಿದ್ದು, ಆಕೆಯನ್ನು ನನ್ನ ಜೀವನ ಸಂಗಾತಿಯನ್ನಾಗಿ ಮಾಡಿಕೊಳ್ಳಬೇಕೆಂದು ಬಯಸಿದ್ದೇನೆ ಎಂದು ಹೇಳಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕೇರಳದಲ್ಲಿ ಸಿಲುಕಿಕೊಂಡಿದ್ದ 177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್.

    ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…

  • ಸುದ್ದಿ

    ಪೊಲೀಸ್ ಠಾಣೆಯಲ್ಲಿ ಆರೋಪಿಯ ಬರ್ತ್‌ಡೇ ಸೆಲೆಬ್ರೇಷನ್….!

    ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್‌ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್‌ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…

  • ಸುದ್ದಿ

    ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರು ಮಾಡುತ್ತಿರುವ ಮಹಿಳೆ ಈಗ 1 ಕೋಟಿಯ ಒಡತಿ,.! ಏಗೆ ಗೊತ್ತಾ.?

    ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‍ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ ಪಹಣಿ (ಆರ್.ಟಿ.ಸಿ.) ಪತ್ರದ ಮಾಹಿತಿಯನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…