ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇದರೊಂದಿಗೆ ಅತೀ ಹಿರಿಯ ವಯಸ್ಸಿನಲ್ಲಿ ಮಕ್ಕಳನ್ನು ಹಡೆದರೆಂಬ ಖ್ಯಾತಿಗೆ ಈ ಅಜ್ಜಿ ಪಾತ್ರರಾಗಿದ್ದಾರೆ. ಈ ಮೊದಲು ಪಂಜಾಬಿನ ಅಮೃತ್ ಸರದ 72ರ ವಯಸ್ಸಿನ ದಾಲ್ಜಿಂದರ್ ಕೌರ್ ಎಂಬುವವರು ಮಗುವಿಗೆ ಜನ್ಮ ನೀಡಿದ್ದರು. ಈರಮಟ್ಟಿ ಮಂಗಯಮ್ಮ ಆ ದಾಖಲೆಯನ್ನು ಮುರಿದಿದ್ದಾರೆ.ಇ. ರಾಜಾರಾವ್ (80) ಜತೆ 57 ವರ್ಷಗಳ ಹಿಂದೆ ಮಂಗಮ್ಮ ಮದುವೆಯಾಗಿದ್ದರು. ಅಂದಿನಿಂದ ಇವರಿಗೆ ಮಕ್ಕಳನ್ನು ಹೊಂದಲು ಸಾಧ್ಯವಾಗಿರಲಿಲ್ಲ. ಇದಕ್ಕಾಗಿ ಹಲವು ವರ್ಷಗಳಿಂದ ಈ ದಂಪತಿ ಹರಕೆ ಹೊರದ ದೇವರಿಲ್ಲ, ಹೋಗದ ಆಸ್ಪತ್ರೆಗಳಿಲ್ಲ. ಏನೆ ಮಾಡಿದರೂ ಮಕ್ಕಳನ್ನು ಪಡೆಯಲು ಸಾಧ್ಯವಾಗಿರಲಿಲ್ಲ.

74ರಲ್ಲಿ ಕನಸು ನನಸಾಯ್ತು
ವಯಸ್ಸು 70 ದಾಟಿದರೂ ಮಕ್ಕಳನ್ನು ಪಡೆಯುವ ಆಸೆ ಕೈಬಿಟ್ಟಿರಲಿಲ್ಲ.ಇದೇ ಕೊರಗಿನಲ್ಲಿರುವಾಗ ತಮ್ಮ ಮನೆಯ ಬಳಿಯ ಮಹಿಳೆಯೊಬ್ಬರು ಇನ್ವರ್ಟೋ ಫರ್ಟಿಲೈಷೇಷನ್ (ಐವಿಎಫ್) ಮೂಲಕ ಮಗು ಪಡೆದ ಸುದ್ದಿ ಕೇಳಿದ ಮಂಗಯಮ್ಮ ಇದೇ ಪದ್ಧತಿಯಲ್ಲಿ ಮಗುವನ್ನು ಹೊಂದಲು ಆಸೆ ಚಿಗುರೊಡೆಸಿಕೊಂಡಿದ್ದಾರೆ.ಈಗಿನ ಆಧುನಿಕ ತಂತ್ರಜ್ಞಾನವಿರುವ ವಿಟ್ರೊ ಫಲೀಕರಣ (ಐವಿಎಫ್), ಇಂಟ್ರಾಸೈಟೋಪ್ಲಾಸ್ಮಿಕ್ ವೀರ್ಯಾಣು ಇಂಜೆಕ್ಷನ್ (ಐಸಿಎಸ್ಐ), ಕ್ರಯೋಪ್ರೆಸರ್ವೇಶನ್ ಚಿಕಿತ್ಸೆಯ ಮೂಲಕ ಅವಧಿ ಮೀರಿದ ನಂತರವು ಮಕ್ಕಳನ್ನು ಪಡೆಯಬಹುದು ಎಂದು ಹೈದರಾಬಾದ್ನ ಕೊತ್ತಾಪೇಟ್ನ ಅಹಲ್ಯಾ ಹಾಸ್ಪಿಟಲ್ನ ನಿರ್ದೇಶಕ ಡಾ. ಸನಕಯ್ಯಾಲ ಉಮಾಶಂಕರ್ ಮಾಹಿತಿ ನೀಡಿದ್ದಾರೆ.

ವೈದ್ಯರ ಸಲಹೆ ಮೆರೆಗೆ ಮಗು ಪಡೆಯಲು ನಿರ್ಧರಿಸಿದ್ದಾರೆ. ಆದರೆ 50 ವರ್ಷದ ನಂತರ ಮಹಿಳೆಯರಲ್ಲಿ ಮುಟ್ಟಿನ ಋತುಚಕ್ರವು ಕೊನೆಗೊಳ್ಳುತ್ತದೆ.ಆಗ ಬೇರೊಬ್ಬರ ಅಂಡಾಣು ಪಡೆದು, ಪತಿ ರಾಜಾರಾವ್ ಅವರ ವೀರ್ಯದೊಂದಿಗೆ ಸಮ್ಮಿಳನಗೊಳಿಸಲಾಯಿತು. ಇದಾದ ನಂತರ ಮಂಗಮ್ಮ ಮೊದಲ ತಿಂಗಳಲ್ಲೇ ಗರ್ಭಧರಿಸಿದರು.ಗರ್ಭ ಧರಿಸಿದ ನಂತರದಲ್ಲಿ ಹೃದ್ರೋಗ, ಶ್ವಾಸಕೋಶ, ಹೆರಿಗೆ ಮತ್ತು ಸ್ತ್ರೀರೋಗ ಹಾಗೂ ಪೋಷಣ ತಜ್ಞರನ್ನು ಒಳಗೊಂಡ ವೈದ್ಯರ ತಂಡ ಈರಾಮತ್ತಿ ಅವರ ಆರೋಗ್ಯವನ್ನು ಗಮನಿಸಲಾರಂಭಿಸಿತು. ಅವರಿಗೆ 74 ವರ್ಷವಾದ್ದರಿಂದ ಸಹಜ ಹೆರಿಗೆ ಸಾಧ್ಯವಿಲ್ಲದ ಕಾರಣ ಸಿಸೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಯಿತು.
ಪ್ರಸವದ ನಂತರದಲ್ಲಿ ಗುರುತರವಾದ ಆರೋಗ್ಯ ಸಮಸ್ಯೆಗಳಿರುವಂತೆ ಕಾಣುತ್ತಿಲ್ಲ. ಆದರೆ ಇಳಿವಯಸ್ಸು ಆಗಿರುವುದರಿಂದ ಅವರಿಗೆ ಸ್ತನ್ಯಪಾನ ಮಾಡಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ, ನಾವು ಹಾಲಿನ ಬ್ಯಾಂಕ್ನಿಂದ ಮಕ್ಕಳಿಗೆ ಹಾಲನ್ನು ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.‘ನನಗೆ ತುಂಬ ಖುಷಿಯಾಗಿದೆ. ಪತ್ನಿ ಗರ್ಭ ಧರಿಸಿದ ನಂತರ 9 ತಿಂಗಳು ಆಸ್ಪತ್ರೆಯಲ್ಲೇ ಇದ್ದೆವು.ಹಿಂದೆಯಲ್ಲ ಮಕ್ಕಳಿಗಾಗಿ ಪಟ್ಟ ಕಷ್ಟಕ್ಕೆ ಈಗ ಪ್ರತಿಫಲ ದೊರಕಿದೆ. ಇಬ್ಬರು ಮಕ್ಕಳನ್ನು ತುಂಬ ಚೆನ್ನಾಗಿ ನೋಡಿಕೊಳ್ಳುತ್ತೇವೆ’ ಎಂದು ಪತಿ ರಾಜಾರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ಕೋಲಾರದ ನಗರದಲ್ಲಿ ವಿದೇಶಿ ಎಚ್ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…