ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇದರೊಂದಿಗೆ ಅತೀ ಹಿರಿಯ ವಯಸ್ಸಿನಲ್ಲಿ ಮಕ್ಕಳನ್ನು ಹಡೆದರೆಂಬ ಖ್ಯಾತಿಗೆ ಈ ಅಜ್ಜಿ ಪಾತ್ರರಾಗಿದ್ದಾರೆ. ಈ ಮೊದಲು ಪಂಜಾಬಿನ ಅಮೃತ್ ಸರದ 72ರ ವಯಸ್ಸಿನ ದಾಲ್ಜಿಂದರ್ ಕೌರ್ ಎಂಬುವವರು ಮಗುವಿಗೆ ಜನ್ಮ ನೀಡಿದ್ದರು. ಈರಮಟ್ಟಿ ಮಂಗಯಮ್ಮ ಆ ದಾಖಲೆಯನ್ನು ಮುರಿದಿದ್ದಾರೆ.ಇ. ರಾಜಾರಾವ್ (80) ಜತೆ 57 ವರ್ಷಗಳ ಹಿಂದೆ ಮಂಗಮ್ಮ ಮದುವೆಯಾಗಿದ್ದರು. ಅಂದಿನಿಂದ ಇವರಿಗೆ ಮಕ್ಕಳನ್ನು ಹೊಂದಲು ಸಾಧ್ಯವಾಗಿರಲಿಲ್ಲ. ಇದಕ್ಕಾಗಿ ಹಲವು ವರ್ಷಗಳಿಂದ ಈ ದಂಪತಿ ಹರಕೆ ಹೊರದ ದೇವರಿಲ್ಲ, ಹೋಗದ ಆಸ್ಪತ್ರೆಗಳಿಲ್ಲ. ಏನೆ ಮಾಡಿದರೂ ಮಕ್ಕಳನ್ನು ಪಡೆಯಲು ಸಾಧ್ಯವಾಗಿರಲಿಲ್ಲ.

74ರಲ್ಲಿ ಕನಸು ನನಸಾಯ್ತು
ವಯಸ್ಸು 70 ದಾಟಿದರೂ ಮಕ್ಕಳನ್ನು ಪಡೆಯುವ ಆಸೆ ಕೈಬಿಟ್ಟಿರಲಿಲ್ಲ.ಇದೇ ಕೊರಗಿನಲ್ಲಿರುವಾಗ ತಮ್ಮ ಮನೆಯ ಬಳಿಯ ಮಹಿಳೆಯೊಬ್ಬರು ಇನ್ವರ್ಟೋ ಫರ್ಟಿಲೈಷೇಷನ್ (ಐವಿಎಫ್) ಮೂಲಕ ಮಗು ಪಡೆದ ಸುದ್ದಿ ಕೇಳಿದ ಮಂಗಯಮ್ಮ ಇದೇ ಪದ್ಧತಿಯಲ್ಲಿ ಮಗುವನ್ನು ಹೊಂದಲು ಆಸೆ ಚಿಗುರೊಡೆಸಿಕೊಂಡಿದ್ದಾರೆ.ಈಗಿನ ಆಧುನಿಕ ತಂತ್ರಜ್ಞಾನವಿರುವ ವಿಟ್ರೊ ಫಲೀಕರಣ (ಐವಿಎಫ್), ಇಂಟ್ರಾಸೈಟೋಪ್ಲಾಸ್ಮಿಕ್ ವೀರ್ಯಾಣು ಇಂಜೆಕ್ಷನ್ (ಐಸಿಎಸ್ಐ), ಕ್ರಯೋಪ್ರೆಸರ್ವೇಶನ್ ಚಿಕಿತ್ಸೆಯ ಮೂಲಕ ಅವಧಿ ಮೀರಿದ ನಂತರವು ಮಕ್ಕಳನ್ನು ಪಡೆಯಬಹುದು ಎಂದು ಹೈದರಾಬಾದ್ನ ಕೊತ್ತಾಪೇಟ್ನ ಅಹಲ್ಯಾ ಹಾಸ್ಪಿಟಲ್ನ ನಿರ್ದೇಶಕ ಡಾ. ಸನಕಯ್ಯಾಲ ಉಮಾಶಂಕರ್ ಮಾಹಿತಿ ನೀಡಿದ್ದಾರೆ.

ವೈದ್ಯರ ಸಲಹೆ ಮೆರೆಗೆ ಮಗು ಪಡೆಯಲು ನಿರ್ಧರಿಸಿದ್ದಾರೆ. ಆದರೆ 50 ವರ್ಷದ ನಂತರ ಮಹಿಳೆಯರಲ್ಲಿ ಮುಟ್ಟಿನ ಋತುಚಕ್ರವು ಕೊನೆಗೊಳ್ಳುತ್ತದೆ.ಆಗ ಬೇರೊಬ್ಬರ ಅಂಡಾಣು ಪಡೆದು, ಪತಿ ರಾಜಾರಾವ್ ಅವರ ವೀರ್ಯದೊಂದಿಗೆ ಸಮ್ಮಿಳನಗೊಳಿಸಲಾಯಿತು. ಇದಾದ ನಂತರ ಮಂಗಮ್ಮ ಮೊದಲ ತಿಂಗಳಲ್ಲೇ ಗರ್ಭಧರಿಸಿದರು.ಗರ್ಭ ಧರಿಸಿದ ನಂತರದಲ್ಲಿ ಹೃದ್ರೋಗ, ಶ್ವಾಸಕೋಶ, ಹೆರಿಗೆ ಮತ್ತು ಸ್ತ್ರೀರೋಗ ಹಾಗೂ ಪೋಷಣ ತಜ್ಞರನ್ನು ಒಳಗೊಂಡ ವೈದ್ಯರ ತಂಡ ಈರಾಮತ್ತಿ ಅವರ ಆರೋಗ್ಯವನ್ನು ಗಮನಿಸಲಾರಂಭಿಸಿತು. ಅವರಿಗೆ 74 ವರ್ಷವಾದ್ದರಿಂದ ಸಹಜ ಹೆರಿಗೆ ಸಾಧ್ಯವಿಲ್ಲದ ಕಾರಣ ಸಿಸೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಯಿತು.
ಪ್ರಸವದ ನಂತರದಲ್ಲಿ ಗುರುತರವಾದ ಆರೋಗ್ಯ ಸಮಸ್ಯೆಗಳಿರುವಂತೆ ಕಾಣುತ್ತಿಲ್ಲ. ಆದರೆ ಇಳಿವಯಸ್ಸು ಆಗಿರುವುದರಿಂದ ಅವರಿಗೆ ಸ್ತನ್ಯಪಾನ ಮಾಡಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ, ನಾವು ಹಾಲಿನ ಬ್ಯಾಂಕ್ನಿಂದ ಮಕ್ಕಳಿಗೆ ಹಾಲನ್ನು ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.‘ನನಗೆ ತುಂಬ ಖುಷಿಯಾಗಿದೆ. ಪತ್ನಿ ಗರ್ಭ ಧರಿಸಿದ ನಂತರ 9 ತಿಂಗಳು ಆಸ್ಪತ್ರೆಯಲ್ಲೇ ಇದ್ದೆವು.ಹಿಂದೆಯಲ್ಲ ಮಕ್ಕಳಿಗಾಗಿ ಪಟ್ಟ ಕಷ್ಟಕ್ಕೆ ಈಗ ಪ್ರತಿಫಲ ದೊರಕಿದೆ. ಇಬ್ಬರು ಮಕ್ಕಳನ್ನು ತುಂಬ ಚೆನ್ನಾಗಿ ನೋಡಿಕೊಳ್ಳುತ್ತೇವೆ’ ಎಂದು ಪತಿ ರಾಜಾರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…