ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.
ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ.

ವಿಶೇಷ ನಾಣ್ಯದ ವಿಶೇಷತೆ ಹೀಗಿದೆ:
ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗೆ ಸತ್ಯಮೇವ ಜಯತೆ ಎಂಬ ಪದಗಳಿರಲಿವೆ. ಎಡಭಾಗದಲ್ಲಿ “ಭಾರತ್” ಎಂಬ ಪದವನ್ನು ದೇವನಾಗರಿ ಲಿಪಿಯಲ್ಲಿ ಮತ್ತು ಬಲಭಾಗದಲ್ಲಿ “ಇಂಡಿಯಾ” ಎಂಬ ಪದವನ್ನು ಇಂಗ್ಲಿಷ್ನಲ್ಲಿ ಬರೆಯಲಾಗುತ್ತದೆ. ರೂಪಾಯಿ ಚಿಹ್ನೆ ಮತ್ತು ಸಿಂಹದ ಲಾಂಛನದ ಕೆಳಗೆ ಅಂತಾರಾಷ್ಟ್ರೀಯ ಅಂಕಿಗಳಲ್ಲಿ 75ರ ಮುಖಬೆಲೆಯ ಮೌಲ್ಯವನ್ನೂ ಹೊಂದಿರಲಿದೆ. ನ್ಯಾಣದ ಮತ್ತೊಂದು ಬದಿಯಲ್ಲಿ ಸಂಸತ್ ಸಂಕೀರ್ಣದ ಫೋಟೋ ಇರಲಿದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ದೇವನಾಗರಿ ಲಿಪಿಯಲ್ಲಿ ಸಂಸದ್ ಸಂಕುಲ್ ಎಂದು ಹಾಗೂ ಕೆಳಗಿನ ಪರಿಧಿಯಲ್ಲಿ “ಪಾರ್ಲಿಮೆಂಟ್ ಕಾಂಪ್ಲೆಕ್ಸ್” ಎಂದು ಇಂಗ್ಲಿಷ್ನಲ್ಲಿ ಬರೆಯಲಾಗುತ್ತದೆ.
ನಾಣ್ಯವು 44 ಮಿಲಿಮೀಟರ್ ವ್ಯಾಸವನ್ನು ಹೊಂದಿರುವ ವೃತ್ತಾಕಾರದ ಆಕಾರದಲ್ಲಿರುತ್ತದೆ ಮತ್ತು ಅದರ ಅಂಚುಗಳ ಉದ್ದಕ್ಕೂ 200 ಸರಣಿಗಳನ್ನು ಹೊಂದಿರುತ್ತದೆ. 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಒಳಗೊಂಡಿರುವ ನಾಲ್ಕು ಭಾಗಗಳ ಮಿಶ್ರಲೋಹದಿಂದ 35-ಗ್ರಾಂ ನಾಣ್ಯವನ್ನು ತಯಾರಿಸಲಾಗುತ್ತದೆ.

ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದರೆ, ಸುಮಾರು 20 ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ಭಾರತದ ಹೊಸ ಸಂಸತ್ ಕಟ್ಟಡದ ಲೋಕಾರ್ಪಣೆ ಸಂದರ್ಭದ ನೆನಪಿಗಾಗಿ ಮೋದಿ ಸರ್ಕಾರವು ರೂ 75 ನಾಣ್ಯವನ್ನು ಬಿಡುಗಡೆ ಮಾಡಲಿದೆ.
35 ಗ್ರಾಂ ತೂಗುವ ನಾಣ್ಯವು 44 ಎಂಎಂ ವ್ಯಾಸ ಹೊಂದಿದ್ದು ವೃತ್ತಾಕಾರದಲ್ಲಿರುತ್ತದೆ ಎಂದು ಹಣಕಾಸು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.
ನಾಣ್ಯದ ಮುಂಭಾಗದಲ್ಲಿ ಅಶೋಕ ಸ್ತಂಭದ ಸಿಂಹ ಲಾಂಛನ ಮತ್ತು ಅದರ ಕೆಳಗೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗಿದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಗಿರಿ ಲಿಪಿಯಲ್ಲಿ ಬರೆಯಲಾಗಿದ್ದರೆ, ಬಲಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್ನಲ್ಲಿ ಬರೆಯಲಾಗಿದೆ.
ರೂಪಾಯಿಯ ಚಿಹ್ನೆಯೊಂದಿಗೆ 75 ಅನ್ನು ಇಂಗ್ಲಿಷ್ ಅಂಕಿಗಳಲ್ಲಿ ಬರೆಯಲಾಗಿದೆ. ನಾಣ್ಯದ ಹಿಂಭಾಗದಲ್ಲಿ ಸಂಸತ್ತಿನ ಸಂಕೀರ್ಣದ ಚಿತ್ರವಿರುತ್ತದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ‘ಸಂಸದ್ ಸಂಕುಲ್’ ಎಂದು ಬರೆಯಲಾಗಿದ್ದರೆ ಕೆಳಗಿನ ಪರಿಧಿಯಲ್ಲಿ ಇಂಗ್ಲಿಷ್ ನಲ್ಲಿ ‘ಸಂಸತ್ತಿನ ಸಂಕೀರ್ಣ’ ಎಂದು ಬರೆಯಲಾಗುತ್ತದೆ.
ಸಂಸದ್ ಸಂಕುಲ್ ನ ಕೆಳಗಡೆ ಇಂಗ್ಲೀಷ್ ಅಂಕಿಯಲ್ಲಿ 2023 ಎಂದು ನಮೂದಿಸಲಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….
ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.