ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.
ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ.

ವಿಶೇಷ ನಾಣ್ಯದ ವಿಶೇಷತೆ ಹೀಗಿದೆ:
ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗೆ ಸತ್ಯಮೇವ ಜಯತೆ ಎಂಬ ಪದಗಳಿರಲಿವೆ. ಎಡಭಾಗದಲ್ಲಿ “ಭಾರತ್” ಎಂಬ ಪದವನ್ನು ದೇವನಾಗರಿ ಲಿಪಿಯಲ್ಲಿ ಮತ್ತು ಬಲಭಾಗದಲ್ಲಿ “ಇಂಡಿಯಾ” ಎಂಬ ಪದವನ್ನು ಇಂಗ್ಲಿಷ್ನಲ್ಲಿ ಬರೆಯಲಾಗುತ್ತದೆ. ರೂಪಾಯಿ ಚಿಹ್ನೆ ಮತ್ತು ಸಿಂಹದ ಲಾಂಛನದ ಕೆಳಗೆ ಅಂತಾರಾಷ್ಟ್ರೀಯ ಅಂಕಿಗಳಲ್ಲಿ 75ರ ಮುಖಬೆಲೆಯ ಮೌಲ್ಯವನ್ನೂ ಹೊಂದಿರಲಿದೆ. ನ್ಯಾಣದ ಮತ್ತೊಂದು ಬದಿಯಲ್ಲಿ ಸಂಸತ್ ಸಂಕೀರ್ಣದ ಫೋಟೋ ಇರಲಿದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ದೇವನಾಗರಿ ಲಿಪಿಯಲ್ಲಿ ಸಂಸದ್ ಸಂಕುಲ್ ಎಂದು ಹಾಗೂ ಕೆಳಗಿನ ಪರಿಧಿಯಲ್ಲಿ “ಪಾರ್ಲಿಮೆಂಟ್ ಕಾಂಪ್ಲೆಕ್ಸ್” ಎಂದು ಇಂಗ್ಲಿಷ್ನಲ್ಲಿ ಬರೆಯಲಾಗುತ್ತದೆ.
ನಾಣ್ಯವು 44 ಮಿಲಿಮೀಟರ್ ವ್ಯಾಸವನ್ನು ಹೊಂದಿರುವ ವೃತ್ತಾಕಾರದ ಆಕಾರದಲ್ಲಿರುತ್ತದೆ ಮತ್ತು ಅದರ ಅಂಚುಗಳ ಉದ್ದಕ್ಕೂ 200 ಸರಣಿಗಳನ್ನು ಹೊಂದಿರುತ್ತದೆ. 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಒಳಗೊಂಡಿರುವ ನಾಲ್ಕು ಭಾಗಗಳ ಮಿಶ್ರಲೋಹದಿಂದ 35-ಗ್ರಾಂ ನಾಣ್ಯವನ್ನು ತಯಾರಿಸಲಾಗುತ್ತದೆ.

ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದರೆ, ಸುಮಾರು 20 ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ಭಾರತದ ಹೊಸ ಸಂಸತ್ ಕಟ್ಟಡದ ಲೋಕಾರ್ಪಣೆ ಸಂದರ್ಭದ ನೆನಪಿಗಾಗಿ ಮೋದಿ ಸರ್ಕಾರವು ರೂ 75 ನಾಣ್ಯವನ್ನು ಬಿಡುಗಡೆ ಮಾಡಲಿದೆ.
35 ಗ್ರಾಂ ತೂಗುವ ನಾಣ್ಯವು 44 ಎಂಎಂ ವ್ಯಾಸ ಹೊಂದಿದ್ದು ವೃತ್ತಾಕಾರದಲ್ಲಿರುತ್ತದೆ ಎಂದು ಹಣಕಾಸು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.
ನಾಣ್ಯದ ಮುಂಭಾಗದಲ್ಲಿ ಅಶೋಕ ಸ್ತಂಭದ ಸಿಂಹ ಲಾಂಛನ ಮತ್ತು ಅದರ ಕೆಳಗೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗಿದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಗಿರಿ ಲಿಪಿಯಲ್ಲಿ ಬರೆಯಲಾಗಿದ್ದರೆ, ಬಲಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್ನಲ್ಲಿ ಬರೆಯಲಾಗಿದೆ.
ರೂಪಾಯಿಯ ಚಿಹ್ನೆಯೊಂದಿಗೆ 75 ಅನ್ನು ಇಂಗ್ಲಿಷ್ ಅಂಕಿಗಳಲ್ಲಿ ಬರೆಯಲಾಗಿದೆ. ನಾಣ್ಯದ ಹಿಂಭಾಗದಲ್ಲಿ ಸಂಸತ್ತಿನ ಸಂಕೀರ್ಣದ ಚಿತ್ರವಿರುತ್ತದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ‘ಸಂಸದ್ ಸಂಕುಲ್’ ಎಂದು ಬರೆಯಲಾಗಿದ್ದರೆ ಕೆಳಗಿನ ಪರಿಧಿಯಲ್ಲಿ ಇಂಗ್ಲಿಷ್ ನಲ್ಲಿ ‘ಸಂಸತ್ತಿನ ಸಂಕೀರ್ಣ’ ಎಂದು ಬರೆಯಲಾಗುತ್ತದೆ.
ಸಂಸದ್ ಸಂಕುಲ್ ನ ಕೆಳಗಡೆ ಇಂಗ್ಲೀಷ್ ಅಂಕಿಯಲ್ಲಿ 2023 ಎಂದು ನಮೂದಿಸಲಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.