ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.
ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ.

ವಿಶೇಷ ನಾಣ್ಯದ ವಿಶೇಷತೆ ಹೀಗಿದೆ:
ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗೆ ಸತ್ಯಮೇವ ಜಯತೆ ಎಂಬ ಪದಗಳಿರಲಿವೆ. ಎಡಭಾಗದಲ್ಲಿ “ಭಾರತ್” ಎಂಬ ಪದವನ್ನು ದೇವನಾಗರಿ ಲಿಪಿಯಲ್ಲಿ ಮತ್ತು ಬಲಭಾಗದಲ್ಲಿ “ಇಂಡಿಯಾ” ಎಂಬ ಪದವನ್ನು ಇಂಗ್ಲಿಷ್ನಲ್ಲಿ ಬರೆಯಲಾಗುತ್ತದೆ. ರೂಪಾಯಿ ಚಿಹ್ನೆ ಮತ್ತು ಸಿಂಹದ ಲಾಂಛನದ ಕೆಳಗೆ ಅಂತಾರಾಷ್ಟ್ರೀಯ ಅಂಕಿಗಳಲ್ಲಿ 75ರ ಮುಖಬೆಲೆಯ ಮೌಲ್ಯವನ್ನೂ ಹೊಂದಿರಲಿದೆ. ನ್ಯಾಣದ ಮತ್ತೊಂದು ಬದಿಯಲ್ಲಿ ಸಂಸತ್ ಸಂಕೀರ್ಣದ ಫೋಟೋ ಇರಲಿದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ದೇವನಾಗರಿ ಲಿಪಿಯಲ್ಲಿ ಸಂಸದ್ ಸಂಕುಲ್ ಎಂದು ಹಾಗೂ ಕೆಳಗಿನ ಪರಿಧಿಯಲ್ಲಿ “ಪಾರ್ಲಿಮೆಂಟ್ ಕಾಂಪ್ಲೆಕ್ಸ್” ಎಂದು ಇಂಗ್ಲಿಷ್ನಲ್ಲಿ ಬರೆಯಲಾಗುತ್ತದೆ.
ನಾಣ್ಯವು 44 ಮಿಲಿಮೀಟರ್ ವ್ಯಾಸವನ್ನು ಹೊಂದಿರುವ ವೃತ್ತಾಕಾರದ ಆಕಾರದಲ್ಲಿರುತ್ತದೆ ಮತ್ತು ಅದರ ಅಂಚುಗಳ ಉದ್ದಕ್ಕೂ 200 ಸರಣಿಗಳನ್ನು ಹೊಂದಿರುತ್ತದೆ. 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಒಳಗೊಂಡಿರುವ ನಾಲ್ಕು ಭಾಗಗಳ ಮಿಶ್ರಲೋಹದಿಂದ 35-ಗ್ರಾಂ ನಾಣ್ಯವನ್ನು ತಯಾರಿಸಲಾಗುತ್ತದೆ.

ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದರೆ, ಸುಮಾರು 20 ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ಭಾರತದ ಹೊಸ ಸಂಸತ್ ಕಟ್ಟಡದ ಲೋಕಾರ್ಪಣೆ ಸಂದರ್ಭದ ನೆನಪಿಗಾಗಿ ಮೋದಿ ಸರ್ಕಾರವು ರೂ 75 ನಾಣ್ಯವನ್ನು ಬಿಡುಗಡೆ ಮಾಡಲಿದೆ.
35 ಗ್ರಾಂ ತೂಗುವ ನಾಣ್ಯವು 44 ಎಂಎಂ ವ್ಯಾಸ ಹೊಂದಿದ್ದು ವೃತ್ತಾಕಾರದಲ್ಲಿರುತ್ತದೆ ಎಂದು ಹಣಕಾಸು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.
ನಾಣ್ಯದ ಮುಂಭಾಗದಲ್ಲಿ ಅಶೋಕ ಸ್ತಂಭದ ಸಿಂಹ ಲಾಂಛನ ಮತ್ತು ಅದರ ಕೆಳಗೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗಿದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಗಿರಿ ಲಿಪಿಯಲ್ಲಿ ಬರೆಯಲಾಗಿದ್ದರೆ, ಬಲಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್ನಲ್ಲಿ ಬರೆಯಲಾಗಿದೆ.
ರೂಪಾಯಿಯ ಚಿಹ್ನೆಯೊಂದಿಗೆ 75 ಅನ್ನು ಇಂಗ್ಲಿಷ್ ಅಂಕಿಗಳಲ್ಲಿ ಬರೆಯಲಾಗಿದೆ. ನಾಣ್ಯದ ಹಿಂಭಾಗದಲ್ಲಿ ಸಂಸತ್ತಿನ ಸಂಕೀರ್ಣದ ಚಿತ್ರವಿರುತ್ತದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ‘ಸಂಸದ್ ಸಂಕುಲ್’ ಎಂದು ಬರೆಯಲಾಗಿದ್ದರೆ ಕೆಳಗಿನ ಪರಿಧಿಯಲ್ಲಿ ಇಂಗ್ಲಿಷ್ ನಲ್ಲಿ ‘ಸಂಸತ್ತಿನ ಸಂಕೀರ್ಣ’ ಎಂದು ಬರೆಯಲಾಗುತ್ತದೆ.
ಸಂಸದ್ ಸಂಕುಲ್ ನ ಕೆಳಗಡೆ ಇಂಗ್ಲೀಷ್ ಅಂಕಿಯಲ್ಲಿ 2023 ಎಂದು ನಮೂದಿಸಲಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್ಸಿ, ಎಸ್ಟಿ ಅಭ್ಯರ್ಥಿಗಳು, 32 ಒಬಿಸಿ, 9…
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.