ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.
ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ.

ವಿಶೇಷ ನಾಣ್ಯದ ವಿಶೇಷತೆ ಹೀಗಿದೆ:
ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗೆ ಸತ್ಯಮೇವ ಜಯತೆ ಎಂಬ ಪದಗಳಿರಲಿವೆ. ಎಡಭಾಗದಲ್ಲಿ “ಭಾರತ್” ಎಂಬ ಪದವನ್ನು ದೇವನಾಗರಿ ಲಿಪಿಯಲ್ಲಿ ಮತ್ತು ಬಲಭಾಗದಲ್ಲಿ “ಇಂಡಿಯಾ” ಎಂಬ ಪದವನ್ನು ಇಂಗ್ಲಿಷ್ನಲ್ಲಿ ಬರೆಯಲಾಗುತ್ತದೆ. ರೂಪಾಯಿ ಚಿಹ್ನೆ ಮತ್ತು ಸಿಂಹದ ಲಾಂಛನದ ಕೆಳಗೆ ಅಂತಾರಾಷ್ಟ್ರೀಯ ಅಂಕಿಗಳಲ್ಲಿ 75ರ ಮುಖಬೆಲೆಯ ಮೌಲ್ಯವನ್ನೂ ಹೊಂದಿರಲಿದೆ. ನ್ಯಾಣದ ಮತ್ತೊಂದು ಬದಿಯಲ್ಲಿ ಸಂಸತ್ ಸಂಕೀರ್ಣದ ಫೋಟೋ ಇರಲಿದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ದೇವನಾಗರಿ ಲಿಪಿಯಲ್ಲಿ ಸಂಸದ್ ಸಂಕುಲ್ ಎಂದು ಹಾಗೂ ಕೆಳಗಿನ ಪರಿಧಿಯಲ್ಲಿ “ಪಾರ್ಲಿಮೆಂಟ್ ಕಾಂಪ್ಲೆಕ್ಸ್” ಎಂದು ಇಂಗ್ಲಿಷ್ನಲ್ಲಿ ಬರೆಯಲಾಗುತ್ತದೆ.
ನಾಣ್ಯವು 44 ಮಿಲಿಮೀಟರ್ ವ್ಯಾಸವನ್ನು ಹೊಂದಿರುವ ವೃತ್ತಾಕಾರದ ಆಕಾರದಲ್ಲಿರುತ್ತದೆ ಮತ್ತು ಅದರ ಅಂಚುಗಳ ಉದ್ದಕ್ಕೂ 200 ಸರಣಿಗಳನ್ನು ಹೊಂದಿರುತ್ತದೆ. 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಒಳಗೊಂಡಿರುವ ನಾಲ್ಕು ಭಾಗಗಳ ಮಿಶ್ರಲೋಹದಿಂದ 35-ಗ್ರಾಂ ನಾಣ್ಯವನ್ನು ತಯಾರಿಸಲಾಗುತ್ತದೆ.

ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದರೆ, ಸುಮಾರು 20 ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ಭಾರತದ ಹೊಸ ಸಂಸತ್ ಕಟ್ಟಡದ ಲೋಕಾರ್ಪಣೆ ಸಂದರ್ಭದ ನೆನಪಿಗಾಗಿ ಮೋದಿ ಸರ್ಕಾರವು ರೂ 75 ನಾಣ್ಯವನ್ನು ಬಿಡುಗಡೆ ಮಾಡಲಿದೆ.
35 ಗ್ರಾಂ ತೂಗುವ ನಾಣ್ಯವು 44 ಎಂಎಂ ವ್ಯಾಸ ಹೊಂದಿದ್ದು ವೃತ್ತಾಕಾರದಲ್ಲಿರುತ್ತದೆ ಎಂದು ಹಣಕಾಸು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.
ನಾಣ್ಯದ ಮುಂಭಾಗದಲ್ಲಿ ಅಶೋಕ ಸ್ತಂಭದ ಸಿಂಹ ಲಾಂಛನ ಮತ್ತು ಅದರ ಕೆಳಗೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗಿದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಗಿರಿ ಲಿಪಿಯಲ್ಲಿ ಬರೆಯಲಾಗಿದ್ದರೆ, ಬಲಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್ನಲ್ಲಿ ಬರೆಯಲಾಗಿದೆ.
ರೂಪಾಯಿಯ ಚಿಹ್ನೆಯೊಂದಿಗೆ 75 ಅನ್ನು ಇಂಗ್ಲಿಷ್ ಅಂಕಿಗಳಲ್ಲಿ ಬರೆಯಲಾಗಿದೆ. ನಾಣ್ಯದ ಹಿಂಭಾಗದಲ್ಲಿ ಸಂಸತ್ತಿನ ಸಂಕೀರ್ಣದ ಚಿತ್ರವಿರುತ್ತದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ‘ಸಂಸದ್ ಸಂಕುಲ್’ ಎಂದು ಬರೆಯಲಾಗಿದ್ದರೆ ಕೆಳಗಿನ ಪರಿಧಿಯಲ್ಲಿ ಇಂಗ್ಲಿಷ್ ನಲ್ಲಿ ‘ಸಂಸತ್ತಿನ ಸಂಕೀರ್ಣ’ ಎಂದು ಬರೆಯಲಾಗುತ್ತದೆ.
ಸಂಸದ್ ಸಂಕುಲ್ ನ ಕೆಳಗಡೆ ಇಂಗ್ಲೀಷ್ ಅಂಕಿಯಲ್ಲಿ 2023 ಎಂದು ನಮೂದಿಸಲಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…
2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…