ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.
ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ.

ವಿಶೇಷ ನಾಣ್ಯದ ವಿಶೇಷತೆ ಹೀಗಿದೆ:
ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗೆ ಸತ್ಯಮೇವ ಜಯತೆ ಎಂಬ ಪದಗಳಿರಲಿವೆ. ಎಡಭಾಗದಲ್ಲಿ “ಭಾರತ್” ಎಂಬ ಪದವನ್ನು ದೇವನಾಗರಿ ಲಿಪಿಯಲ್ಲಿ ಮತ್ತು ಬಲಭಾಗದಲ್ಲಿ “ಇಂಡಿಯಾ” ಎಂಬ ಪದವನ್ನು ಇಂಗ್ಲಿಷ್ನಲ್ಲಿ ಬರೆಯಲಾಗುತ್ತದೆ. ರೂಪಾಯಿ ಚಿಹ್ನೆ ಮತ್ತು ಸಿಂಹದ ಲಾಂಛನದ ಕೆಳಗೆ ಅಂತಾರಾಷ್ಟ್ರೀಯ ಅಂಕಿಗಳಲ್ಲಿ 75ರ ಮುಖಬೆಲೆಯ ಮೌಲ್ಯವನ್ನೂ ಹೊಂದಿರಲಿದೆ. ನ್ಯಾಣದ ಮತ್ತೊಂದು ಬದಿಯಲ್ಲಿ ಸಂಸತ್ ಸಂಕೀರ್ಣದ ಫೋಟೋ ಇರಲಿದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ದೇವನಾಗರಿ ಲಿಪಿಯಲ್ಲಿ ಸಂಸದ್ ಸಂಕುಲ್ ಎಂದು ಹಾಗೂ ಕೆಳಗಿನ ಪರಿಧಿಯಲ್ಲಿ “ಪಾರ್ಲಿಮೆಂಟ್ ಕಾಂಪ್ಲೆಕ್ಸ್” ಎಂದು ಇಂಗ್ಲಿಷ್ನಲ್ಲಿ ಬರೆಯಲಾಗುತ್ತದೆ.
ನಾಣ್ಯವು 44 ಮಿಲಿಮೀಟರ್ ವ್ಯಾಸವನ್ನು ಹೊಂದಿರುವ ವೃತ್ತಾಕಾರದ ಆಕಾರದಲ್ಲಿರುತ್ತದೆ ಮತ್ತು ಅದರ ಅಂಚುಗಳ ಉದ್ದಕ್ಕೂ 200 ಸರಣಿಗಳನ್ನು ಹೊಂದಿರುತ್ತದೆ. 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಒಳಗೊಂಡಿರುವ ನಾಲ್ಕು ಭಾಗಗಳ ಮಿಶ್ರಲೋಹದಿಂದ 35-ಗ್ರಾಂ ನಾಣ್ಯವನ್ನು ತಯಾರಿಸಲಾಗುತ್ತದೆ.

ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದರೆ, ಸುಮಾರು 20 ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ.

ಭಾರತದ ಹೊಸ ಸಂಸತ್ ಕಟ್ಟಡದ ಲೋಕಾರ್ಪಣೆ ಸಂದರ್ಭದ ನೆನಪಿಗಾಗಿ ಮೋದಿ ಸರ್ಕಾರವು ರೂ 75 ನಾಣ್ಯವನ್ನು ಬಿಡುಗಡೆ ಮಾಡಲಿದೆ.
35 ಗ್ರಾಂ ತೂಗುವ ನಾಣ್ಯವು 44 ಎಂಎಂ ವ್ಯಾಸ ಹೊಂದಿದ್ದು ವೃತ್ತಾಕಾರದಲ್ಲಿರುತ್ತದೆ ಎಂದು ಹಣಕಾಸು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ.
ನಾಣ್ಯದ ಮುಂಭಾಗದಲ್ಲಿ ಅಶೋಕ ಸ್ತಂಭದ ಸಿಂಹ ಲಾಂಛನ ಮತ್ತು ಅದರ ಕೆಳಗೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗಿದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಗಿರಿ ಲಿಪಿಯಲ್ಲಿ ಬರೆಯಲಾಗಿದ್ದರೆ, ಬಲಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್ನಲ್ಲಿ ಬರೆಯಲಾಗಿದೆ.
ರೂಪಾಯಿಯ ಚಿಹ್ನೆಯೊಂದಿಗೆ 75 ಅನ್ನು ಇಂಗ್ಲಿಷ್ ಅಂಕಿಗಳಲ್ಲಿ ಬರೆಯಲಾಗಿದೆ. ನಾಣ್ಯದ ಹಿಂಭಾಗದಲ್ಲಿ ಸಂಸತ್ತಿನ ಸಂಕೀರ್ಣದ ಚಿತ್ರವಿರುತ್ತದೆ. ನಾಣ್ಯದ ಮೇಲಿನ ಪರಿಧಿಯಲ್ಲಿ ‘ಸಂಸದ್ ಸಂಕುಲ್’ ಎಂದು ಬರೆಯಲಾಗಿದ್ದರೆ ಕೆಳಗಿನ ಪರಿಧಿಯಲ್ಲಿ ಇಂಗ್ಲಿಷ್ ನಲ್ಲಿ ‘ಸಂಸತ್ತಿನ ಸಂಕೀರ್ಣ’ ಎಂದು ಬರೆಯಲಾಗುತ್ತದೆ.
ಸಂಸದ್ ಸಂಕುಲ್ ನ ಕೆಳಗಡೆ ಇಂಗ್ಲೀಷ್ ಅಂಕಿಯಲ್ಲಿ 2023 ಎಂದು ನಮೂದಿಸಲಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.
ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…
![]()
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…