ವಿಚಿತ್ರ ಆದರೂ ಸತ್ಯ

8 ಮದುವೆಯಾದ ಈ ವ್ಯಕ್ತಿ ಹೆಂಡತಿಯರಿಗೆ ಕೂಡುತ್ತಿದ್ದ ಕಾಟ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

236

ಸಾರಿಗೆ ಉದ್ಯಮಿಯೊಬ್ಬ ಎಂಟು ಮದುವೆಯಾಗಿ ಸುಮಾರು 4.5 ಕೋಟಿ ರೂ. ಹಣದೊಂದಿಗೆ ಪರಾರಿಯಾಗಿರುವ ಘಟನೆ ತಮಿಳುನಾಡಿನ ಕೊಯಿಮತ್ತೂರಿನಲ್ಲಿ ನಡೆದಿದೆ.

57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

ಈ ವಿಚಾರ ತಿಳಿದ ಇಂದಿರಾ ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಪುರುಷೋತ್ತಮ್ ಇತಿಹಾಸ ಕಂಡು ಬೆಚ್ಚಿಬಿದ್ದಿದ್ದಾರೆ. ಈತ ಇಂದಿರಾರನ್ನು ಮದುವೆಯಾಗುವುದಕ್ಕೂ ಮುನ್ನ ಮೂವರು ಮಹಿಳೆಯರನ್ನು ಮದುವೆಯಾಗಿದ್ದು, ಅಲ್ಲದೇ ಆತ ಮದುವೆಯಾಗಿದ್ದ ಇಂದಿರಾ ಅವರು ಸೇರಿ ಮೂವರು ಮಹಿಳೆಯರ ಬಳಿ ಒಟ್ಟಾರೆ 4.5 ಕೋಟಿ ಹಣ ವಂಚಿಸಿ ಪರಾರಿಯಾಗಿದ್ದಾನೆ. ಆದರೆ ಇಂದಿರಾ ಅವರನ್ನು ಮದುವೆಯಾದ ಬಳಿಕ ಮತ್ತೆ ಮೂರು ಮದುವೆಯಾಗಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುನ್ನ ಮದುವೆಯಾಗಿದ್ದ ಕುಮದವಳ್ಳಿ ಎಂಬ ಮಹಿಳೆ ದೂರಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ಪುರುಷೋತ್ತಮ್ ತನ್ನ ಆಸ್ತಿ ಕುರಿತು ನ್ಯಾಯಾಲಯದಲ್ಲಿ ದೂರು ದಾಖಲಾಗಿದ್ದು, ಈ ಆಸ್ತಿ ತನ್ನ ಹೆಸರಿಗೆ ಬಂದರೆ 17 ಈ ವಿಚಾರ ತಿಳಿದ ಇಂದಿರಾ ಕೂಡಲೇನೀಡಿದ್ದಾರೆ. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಪುರುಷೋತ್ತಮ್ ಇತಿಹಾಸ ಕಂಡು ಬೆಚ್ಚಿಬಿದ್ದಿದ್ದಾರೆ.

 

ಈತ ಇಂದಿರಾರನ್ನು ಮದುವೆಯಾಗುವುದಕ್ಕೂ ಮುನ್ನ ಮೂವರು ಮಹಿಳೆಯರನ್ನು ಮದುವೆಯಾಗಿದ್ದು, ಅಲ್ಲದೇ ಆತ ಮದುವೆಯಾಗಿದ್ದ ಇಂದಿರಾ ಅವರು ಸೇರಿ ಮೂವರು ಮಹಿಳೆಯರ ಬಳಿ ಒಟ್ಟಾರೆ 4.5 ಕೋಟಿ ಹಣ ವಂಚಿಸಿ ಪರಾರಿಯಾಗಿದ್ದಾನೆ. ಆದರೆ ಇಂದಿರಾ ಅವರನ್ನು ಮದುವೆಯಾದ ಬಳಿಕ ಮತ್ತೆ ಮೂರು ಮದುವೆಯಾಗಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ಪುರುಷೋತ್ತಮ್ ವೈವಾಹಿಕ ಸಂಸ್ಥೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಸ್ಥೆ ನಡೆಸುತ್ತಿರುವ ಮೋಹನ್ ಹಾಗೂ ವಿಜಯ ಕುಮಾರಿ ಎಂಬವರ ಜೊತೆ ಸೇರಿ ಈ ಕೃತ್ಯ ನಡೆಸಿದ್ದಾನೆ. ಈತನಿಂದ ಹಣ ಪಡೆದು ಸಂಸ್ಥೆ ಮಾಲೀಕರು ಈತನಿಗೆ ಹೆಚ್ಚು ಹಣ ಹೊಂದಿರುವ ಶ್ರೀಮಂತ ಮಹಿಳೆಯರನ್ನು ಪರಿಚಯ ಮಾಡಿಸುತ್ತಿದ್ದರು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಇಂದಿರಾ ಹಾಗೂ ಮೂವರು ಮಹಿಳೆಯರು ನೀಡಿದ ದೂರಿನ ಮೇರೆಗೆ ಪುರುಷೋತ್ತಮ್ ವಿರುದ್ಧ ಕೊಯಮತ್ತೂರು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಪುರುಷೋತ್ತಮ್ ಹಲವು ಮದುವೆಗಳನ್ನು ಕಾನೂನಾತ್ಮಕವಾಗಿ ರಿಜಿಸ್ಟರ್ ಸಹ ಮಾಡಿಸಿದ್ದು, ಹೆಚ್ಚು ಶ್ರೀಮಂತ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ. ಈತನ ಮೇಲೆ ಈಗಾಗಲೇ 18 ವಂಚನೆ ಪ್ರಕರಣಗಳು ದಾಖಲಾಗಿವೆ ಎಂದು ಕೊಯಮತ್ತೂರು ಪೂರ್ವ ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಮಾಸುತಾ ಬೇಗಂ ಹೇಳಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…

  • ಜ್ಯೋತಿಷ್ಯ

    ಚಂದ್ರಗ್ರಹಣ ದೋಷ ನಿವಾರಣೆಗೆ ಇಲ್ಲಿದೆ ಪರಿಹಾರ ಏನೆಂದು ತಿಳಿಯಿರಿ….!

    ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…

  • ಉಪಯುಕ್ತ ಮಾಹಿತಿ, ದೇವರು

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…

  • ಸುದ್ದಿ

    ಅಸ್ಸಾಂನ 700 ಹಳ್ಳಿ ಜಲಾವೃತ-ಅಪಾಯದ ತುದಿ ಮೀರಿ ಹರಿಯುತ್ತಿರೋ ಬ್ರಹ್ಮಪುತ್ರ…..ಜನ ಜೀವನ ಅಸ್ತ ವ್ಯಸ್ತ….!

    ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…

  • ವ್ಯಕ್ತಿ ವಿಶೇಷಣ

    ರೋಗಿಗಳ ಹತ್ತಿರ ಬರಿ 2 ರೂ ಪಡೆದು ಈ ಡಾಕ್ಟರ್ ಉತ್ತಮ ಚಿಕೆತ್ಸೆಯನ್ನು ನೀಡುತ್ತಾರೆ ..!ತಿಳಿಯಲು ಈ ಲೇಖನ ಓದಿ..

    ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.

  • ಸುದ್ದಿ

    ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

    ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….