ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಿಗೆ ಉದ್ಯಮಿಯೊಬ್ಬ ಎಂಟು ಮದುವೆಯಾಗಿ ಸುಮಾರು 4.5 ಕೋಟಿ ರೂ. ಹಣದೊಂದಿಗೆ ಪರಾರಿಯಾಗಿರುವ ಘಟನೆ ತಮಿಳುನಾಡಿನ ಕೊಯಿಮತ್ತೂರಿನಲ್ಲಿ ನಡೆದಿದೆ.

57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

ಈ ವಿಚಾರ ತಿಳಿದ ಇಂದಿರಾ ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಪುರುಷೋತ್ತಮ್ ಇತಿಹಾಸ ಕಂಡು ಬೆಚ್ಚಿಬಿದ್ದಿದ್ದಾರೆ. ಈತ ಇಂದಿರಾರನ್ನು ಮದುವೆಯಾಗುವುದಕ್ಕೂ ಮುನ್ನ ಮೂವರು ಮಹಿಳೆಯರನ್ನು ಮದುವೆಯಾಗಿದ್ದು, ಅಲ್ಲದೇ ಆತ ಮದುವೆಯಾಗಿದ್ದ ಇಂದಿರಾ ಅವರು ಸೇರಿ ಮೂವರು ಮಹಿಳೆಯರ ಬಳಿ ಒಟ್ಟಾರೆ 4.5 ಕೋಟಿ ಹಣ ವಂಚಿಸಿ ಪರಾರಿಯಾಗಿದ್ದಾನೆ. ಆದರೆ ಇಂದಿರಾ ಅವರನ್ನು ಮದುವೆಯಾದ ಬಳಿಕ ಮತ್ತೆ ಮೂರು ಮದುವೆಯಾಗಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುನ್ನ ಮದುವೆಯಾಗಿದ್ದ ಕುಮದವಳ್ಳಿ ಎಂಬ ಮಹಿಳೆ ದೂರಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ಪುರುಷೋತ್ತಮ್ ತನ್ನ ಆಸ್ತಿ ಕುರಿತು ನ್ಯಾಯಾಲಯದಲ್ಲಿ ದೂರು ದಾಖಲಾಗಿದ್ದು, ಈ ಆಸ್ತಿ ತನ್ನ ಹೆಸರಿಗೆ ಬಂದರೆ 17 ಈ ವಿಚಾರ ತಿಳಿದ ಇಂದಿರಾ ಕೂಡಲೇನೀಡಿದ್ದಾರೆ. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಪುರುಷೋತ್ತಮ್ ಇತಿಹಾಸ ಕಂಡು ಬೆಚ್ಚಿಬಿದ್ದಿದ್ದಾರೆ.

ಈತ ಇಂದಿರಾರನ್ನು ಮದುವೆಯಾಗುವುದಕ್ಕೂ ಮುನ್ನ ಮೂವರು ಮಹಿಳೆಯರನ್ನು ಮದುವೆಯಾಗಿದ್ದು, ಅಲ್ಲದೇ ಆತ ಮದುವೆಯಾಗಿದ್ದ ಇಂದಿರಾ ಅವರು ಸೇರಿ ಮೂವರು ಮಹಿಳೆಯರ ಬಳಿ ಒಟ್ಟಾರೆ 4.5 ಕೋಟಿ ಹಣ ವಂಚಿಸಿ ಪರಾರಿಯಾಗಿದ್ದಾನೆ. ಆದರೆ ಇಂದಿರಾ ಅವರನ್ನು ಮದುವೆಯಾದ ಬಳಿಕ ಮತ್ತೆ ಮೂರು ಮದುವೆಯಾಗಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ಪುರುಷೋತ್ತಮ್ ವೈವಾಹಿಕ ಸಂಸ್ಥೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಸ್ಥೆ ನಡೆಸುತ್ತಿರುವ ಮೋಹನ್ ಹಾಗೂ ವಿಜಯ ಕುಮಾರಿ ಎಂಬವರ ಜೊತೆ ಸೇರಿ ಈ ಕೃತ್ಯ ನಡೆಸಿದ್ದಾನೆ. ಈತನಿಂದ ಹಣ ಪಡೆದು ಸಂಸ್ಥೆ ಮಾಲೀಕರು ಈತನಿಗೆ ಹೆಚ್ಚು ಹಣ ಹೊಂದಿರುವ ಶ್ರೀಮಂತ ಮಹಿಳೆಯರನ್ನು ಪರಿಚಯ ಮಾಡಿಸುತ್ತಿದ್ದರು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಇಂದಿರಾ ಹಾಗೂ ಮೂವರು ಮಹಿಳೆಯರು ನೀಡಿದ ದೂರಿನ ಮೇರೆಗೆ ಪುರುಷೋತ್ತಮ್ ವಿರುದ್ಧ ಕೊಯಮತ್ತೂರು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಪುರುಷೋತ್ತಮ್ ಹಲವು ಮದುವೆಗಳನ್ನು ಕಾನೂನಾತ್ಮಕವಾಗಿ ರಿಜಿಸ್ಟರ್ ಸಹ ಮಾಡಿಸಿದ್ದು, ಹೆಚ್ಚು ಶ್ರೀಮಂತ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ. ಈತನ ಮೇಲೆ ಈಗಾಗಲೇ 18 ವಂಚನೆ ಪ್ರಕರಣಗಳು ದಾಖಲಾಗಿವೆ ಎಂದು ಕೊಯಮತ್ತೂರು ಪೂರ್ವ ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಮಾಸುತಾ ಬೇಗಂ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…
ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ
ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ