ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು
8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು
ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ
ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು
ಅಥವಾ
8147500500
ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು
https://sevasindhugs1.karnataka.gov.in/gl-stat-sp/Slot_Track
ದಯವಿಟ್ಟು ನಿಮಗೆ ತಿಳಿಸಿದ ನೊಂದಣಿ ಸಮಯದಲ್ಲಿಯೇ ಬರತಕ್ಕದ್ದು.
ಗೃಹ ಲಕ್ಷ್ಮೀ – ಕುಟುಂಬದ ಮಹಿಳೆಗೆ ಪ್ರತಿ ತಿಂಗಳು ರೂ 2000/-
ದಯವಿಟ್ಟು ಈ ಸಂದೇಶವನ್ನು ಕೊನೆಯವರೆಗೂ ಗಮನವಿಟ್ಟು ಓದಿ. ಯಾವುದೇ ಗೊಂದಲ ಬೇಡ.
ಗೃಹ ಲಕ್ಷ್ಮೀ ಯೋಜನೆ ಗೆ ಅರ್ಜಿ ಸಲ್ಲಿಸಲು ದಿನಾಂಕ 19/07/2023 ರಿಂದ ಚಾಲನೆ .
ಗೃಹ ಲಕ್ಷ್ಮೀ ಯೋಜನೆ ಗೆ ಅರ್ಜಿ ಸಲ್ಲಿಸಲು ಕುಟುಂಬದ ಯಜಮಾನಿಯ ಆಧಾರ್ ಲಿಂಕ್ ಆದ ಮೊಬೈಲ್ ಗೆ ಯಾವ ದಿನಾಂಕ ಅರ್ಜಿ ಸಲ್ಲಿಸಬೇಕು ಎಂಬ ಮೆಸೇಜ್ ಬರುತ್ತದೆ. ಆದುದರಿಂದ ಕುಟುಂಬದ ಯಜಮಾನಿಯ ಮೊಬೈಲ್ ರೀಚಾರ್ಜ್ ಮುಗಿದಿದ್ದರೆ ತಕ್ಷಣ ರೀಚಾರ್ಜ್ ಮಾಡಿಸಿ ಇಡಿ. ಮೊಬೈಲ್ ನಲ್ಲಿ ಮೆಸೇಜ್ ಪುಲ್ ಆಗಿದ್ದರೆ ಎಲ್ಲಾ ಮೆಸೇಜ್ ಡಿಲೀಟ್ ಮಾಡಿ ಇಡಿ. ಇಲ್ಲದಿದ್ದರೆ ಮೆಸೇಜ್ ಬರುವುದಿಲ್ಲ. ಮೊಬೈಲ್ ನಲ್ಲಿ ಬಂದ ಮೆಸೇಜಿನಲ್ಲಿ ಹೇಳಿದ ದಿನದಂದು ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರ ಕ್ಕೆ ಹೋಗಿ ಅಥವಾ ಸರಕಾರ ನೇಮಿಸಿದ ಪ್ರಜಾಪ್ರತಿನಿಧಿ ಮೂಲಕ ಅರ್ಜಿ ಸಲ್ಲಿಸಬೇಕು.
ದಯವಿಟ್ಟು ಗಮನಿಸಿ ಬೇರೆ ಎಲ್ಲಿಯೂ ಅರ್ಜಿ ಸಲ್ಲಿಸಿದ್ದರೆ ಆ ಅರ್ಜಿ ತಿರಸ್ಕೃತ ಗೊಳ್ಳುತ್ತದೆ. ಒಮ್ಮೆ ಅರ್ಜಿ ರಿಜೆಕ್ಟ್ ಆದರೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಖಂಡಿತಾ ಇಲ್ಲ. ದಯವಿಟ್ಟು ಯಾವುದೇ ತಪ್ಪು ಮಾಡಿ ಪಶ್ಚಾತ್ತಾಪ ಪಡಬೇಡಿ. ಅರ್ಜಿ ಸಲ್ಲಿಸಿದ ನಂತರ ಮಂಜೂರಾತಿ ಪತ್ರ ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ಅರ್ಜಿ ಸಲ್ಲಿಸಿದ್ದರೆ ಅಂಚೆ ಮೂಲಕ ಅರ್ಜಿ ಮನೆಗೆ ತಲುಪಲಿದೆ. ಗೃಹ ಲಕ್ಷ್ಮೀ ಯೋಜನೆ ಗೆ ಅರ್ಜಿ ಸಲ್ಲಿಸಲು ಕುಟುಂಬದ ಯಜಮಾನಿಯ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಗಂಡನ ಆಧಾರ್ ಕಾರ್ಡ್ ( ಜೀವಂತ ಇದ್ದರೆ ಮಾತ್ರ) ತರಬೇಕು. ಕಡ್ಡಾಯವಾಗಿ ಮೆಸೇಜ್ ನಲ್ಲಿ ನಿಗದಿ ಪಡಿಸಿದ ದಿನಾಂಕದಂದೇ ಅರ್ಜಿ ಸಲ್ಲಿಸಬೇಕು. ಒಂದು ವೇಳೆ ಆತ ದಿನ ಅರ್ಜಿ ಸಲ್ಲಿಸಲು ಸಾಧ್ಯ ಆಗದಿದ್ದರೆ ಮರುದಿನ ಸಂಜೆ 5 ಗಂಟೆಯಿಂದ 7 ಗಂಟೆಯ ಒಳಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ. ದಯವಿಟ್ಟು ಯಾವುದೇ ರೀತಿಯ ಗೊಂದಲ ಬೇಡ. ಈ ಸಂದೇಶವನ್ನು ಸರಿಯಾಗಿ ಅರ್ಥ ಮಾಡಿಕೊಂಡು ಇತರರಿಗೂ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…
ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…
KOLAR NEWS PAPER 25-12-2022
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…