News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕಾನೂನು

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

163

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ
20 ವರ್ಷ ಸಜೆ-30 ಸಾವಿರ ದಂಡ
ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.


ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ಸ್ಪೇಷಲ್ ಸಿ.(ಪೋಕ್ಸೋ) 98/2022 ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನಾಗೇಂದ್ರ @ ಚಿನ್ನಿ ಎಂಬಾತನಿಗೆ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.30 ಸಾವಿರ ರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.


ನೊಂದ ಬಾಲಕಿಗೆ ರೂ. 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಾಂಶುಪಾಲರ ಮೂರು ಷರತ್ತು ಒಪ್ಪಿ ಎಂಜಿನಿಯರಿಂಗ್ ಸೇರಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ

    ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್‍ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…

  • ದೇವರು-ಧರ್ಮ

    ಈ ದೇವಸ್ಥಾನದಲ್ಲಿ ದೇವರಿಗೆ ಕೊಡೋ ಕಾಣಿಕೆ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..?ಏನದು..?ಮುಂದೆ ಓದಿ…

    ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.

  • ಸುದ್ದಿ

    ಕಂಡಕ್ಟರ್‌ನಿಂದ ಬಸ್ಸಲ್ಲೇ ಸಂಗೀತ ಸುರಿಮಳೆ – ಯಾದಗಿರಿಯ ಪರಶುರಾಮ್ ಈಗ ಪಬ್ಲಿಕ್ ಹೀರೋ……

    ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…

  • ಸಿನಿಮಾ

    ‘ಹೆಬ್ಬುಲಿ’ ಜಾಗಕ್ಕೆ ‘ಚಕ್ರವರ್ತಿ’ ಎಂಟ್ರಿ! ‘ಸಂತೋಷ್’ ಯಾರಿಗೆ?

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…

  • karnataka

    ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

  • ಸುದ್ದಿ

    ಪ್ರವಾಹದಲ್ಲಿ ಕೊಚ್ಚಿ ಹೋದ ಅರ್ಚಕ , ಎರಡು ದಿನ ಸೇತುವೆ ಕೆಳಗೆ ಇದ್ದು ಬದುಕಿ ಬಂದಿದ್ಹೇಗೆ..?

    ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…