ಕಾನೂನು

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

159

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ
20 ವರ್ಷ ಸಜೆ-30 ಸಾವಿರ ದಂಡ
ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.


ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ಸ್ಪೇಷಲ್ ಸಿ.(ಪೋಕ್ಸೋ) 98/2022 ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನಾಗೇಂದ್ರ @ ಚಿನ್ನಿ ಎಂಬಾತನಿಗೆ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.30 ಸಾವಿರ ರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.


ನೊಂದ ಬಾಲಕಿಗೆ ರೂ. 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ, ಸುದ್ದಿ

    ಬಿಗ್ ಬಾಸ್ ಶಾಕಿಂಗ್ ಸುದ್ದಿ.!ರವಿ ಬೆಳಗೆರೆ ಬಿಗ್ ಬಾಸ್ ಕಂಟೆಸ್ಟಂಟ್ ಅಲ್ಲವೇ ಅಲ್ಲ..!ಹಾಗಾದ್ರೆ ಕೊನೆಯ ಸ್ಪರ್ಧಿ ಯಾರು?

    ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • ಸುದ್ದಿ

    ಬ್ರೆಕಿಂಗ್ ಸುದ್ದಿ..ಮುದ್ದಹನುಮೇಗೌಡರು ತಮ್ಮ ನಾಮಪತ್ರ ಹಿಂಪಡೆಯುವುದು ಖಚಿತ.?ಈ ಸುದ್ದಿ ನೋಡಿ

    ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…

  • ಸಿನಿಮಾ

    ಶಾಕಿಂಗ್ ನ್ಯೂಸ್!ಚಾಲೆಂಜಿಂಗ್ ಸ್ಟಾರ್ ಮನೆ ಮೇಲೆ ಕಲ್ಲು ತೂರಾಟ!ಮಾಡಿದ್ದು ಯಾರು?

    ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…