News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕಾನೂನು

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

163

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ
20 ವರ್ಷ ಸಜೆ-30 ಸಾವಿರ ದಂಡ
ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.


ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ಸ್ಪೇಷಲ್ ಸಿ.(ಪೋಕ್ಸೋ) 98/2022 ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನಾಗೇಂದ್ರ @ ಚಿನ್ನಿ ಎಂಬಾತನಿಗೆ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.30 ಸಾವಿರ ರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.


ನೊಂದ ಬಾಲಕಿಗೆ ರೂ. 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮಕರ ಸಂಕ್ರಾಂತಿ ಹಬ್ಬಕ್ಕೆ ಸರಿಯಾದ ಕ್ರಮದಲ್ಲಿ ಎಳ್ಳು ಬೆಲ್ಲ ಮಾಡುವ ವಿಧಾನ.

    ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…

  • ಸುದ್ದಿ

    ಆಕಾಶದಿಂದ ಪಾತಾಳಕ್ಕೆ ಇಳಿದ ಈರುಳ್ಳಿ, ಕೇಜಿಗೆ ಈರುಳ್ಳಿ 25 ರೂಪಾಯಿ.!

    ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್‌ಗಳಲ್ಲಿ ಒಂದು…

  • ಗ್ಯಾಜೆಟ್

    ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ ನಡುಕ ಹುಟ್ಟಿಸಿದ ನೂತನ ಈ ಜಿಯೋ ಫೋನ್ ಬೆಲೆ!ಈ ಲೇಖನಿ ಓದಿ ಶಾಕ್ ಆಗ್ತೀರಾ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.

  • ಜ್ಯೋತಿಷ್ಯ

    ನಂಜುಂಡೇಶ್ವರನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…

  • ಸುದ್ದಿ

    ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ…

  • ಶ್ರದ್ಧಾಂಜಲಿ

    ಪ್ರಧಾನಿ ನರೇಂದ್ರ ಮೋದಿಯವರ ತಾಯಿ ನಿಧನ

    ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ  ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ‌ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ  ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…