News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕಾನೂನು

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

161

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ
20 ವರ್ಷ ಸಜೆ-30 ಸಾವಿರ ದಂಡ
ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.


ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ಸ್ಪೇಷಲ್ ಸಿ.(ಪೋಕ್ಸೋ) 98/2022 ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನಾಗೇಂದ್ರ @ ಚಿನ್ನಿ ಎಂಬಾತನಿಗೆ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.30 ಸಾವಿರ ರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.


ನೊಂದ ಬಾಲಕಿಗೆ ರೂ. 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಹಳ್ಳಿ ಹುಡುಗಿ ದ್ವಿತೀಯ ಪಿಯುಸಿನಲ್ಲಿ ರಾಜ್ಯಕ್ಕೆ ಪ್ರಥಮ..!

    ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್‌ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್‌ನಲ್ಲಿ ಪಂಕ್ಚರ್ ಹಾಕುವ ಕೆಲಸ…

  • Uncategorized

    ಹಳ್ಳಿ ಹುಡುಗರಿಂದ ಕ್ರಿಕೆಟ್ ಕನ್ನಡದಲ್ಲಿ ಲೈವ್ ಕಾಮೆಂಟ್ರಿ

    ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಹಂತ ಪ್ರವೇಶಿಸಿತು. 237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್‌ ಅಲಿ ಮತ್ತು ಫಕ್ರ್ ಜಮಾನ್‌ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74…

  • ವಿಸ್ಮಯ ಜಗತ್ತು

    7 ವರ್ಷದ ಈ ಪುಟ್ಟ ಪೋರ, ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ! ಇದು ತಮಾಷೆ ವಿಚಾರ ಅಲ್ಲ !!!

    ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.

  • ರಾಜಕೀಯ

    2014ರ ಏಪ್ರಿಲ್‌‌ನಿಂದ 2017ರವರೆಗೆ ಮೋದಿ ಸರ್ಕಾರ ವ್ಯಯಿಸಿದ್ದು ಎಷ್ಟು ಸಾವಿರ ಕೋಟಿ ಹಣ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ 4 ರೋಗಗಳನ್ನು ಗುಣಪಡಿಸುವ ಅದ್ಭುತ ಶಕ್ತಿ ಈ ಸೊಪ್ಪಿನಲ್ಲಿದೆ..!

    ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…

  • ಜ್ಯೋತಿಷ್ಯ

    `ಜೈ ಶ್ರೀರಾಮ್’ ಹೇಳುವಂತೆ ಸತತ 7 ಗಂಟೆ ಥಳಿಸಿ ಯುವಕ ದುರ್ಮರಣ……!

    ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್‍ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…