News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕಾನೂನು

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

163

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ
20 ವರ್ಷ ಸಜೆ-30 ಸಾವಿರ ದಂಡ
ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.


ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ಸ್ಪೇಷಲ್ ಸಿ.(ಪೋಕ್ಸೋ) 98/2022 ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನಾಗೇಂದ್ರ @ ಚಿನ್ನಿ ಎಂಬಾತನಿಗೆ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.30 ಸಾವಿರ ರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.


ನೊಂದ ಬಾಲಕಿಗೆ ರೂ. 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಏಳು ವರ್ಷದ ನಂತರವೂ ತನ್ನ ಪೋಷಕನನ್ನು ಗುರುತು ಹಿಡಿದು ಆತನ ಹಿಂದೆ ಬಿದ್ದ ಜಿಂಕೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.

  • ವಿಸ್ಮಯ ಜಗತ್ತು, ಸುದ್ದಿ

    ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

    ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…

  • ಪ್ರೇಮ

    ಸಂಸದ ಮುನಿಸ್ವಾಮಿಗೆ ಕಿಸ್ ಕೊಟ್ಟ ಮಾಜಿ ಸಚಿವ ವರ್ತೂರ್ ಪ್ರಕಾಶ್

    ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…

  • ಸುದ್ದಿ, ಸ್ಪೂರ್ತಿ

    ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

    ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…

  • ಸಂಬಂಧ

    ನಾಗಿಣಿ ಡ್ಯಾನ್ಸ್ ಮಾಡಿದ್ರಿಂದ, ಆಗಬೇಕಿದ್ದ ಮದುವೇನೇ ನಿಂತುಹೋಯಿತು!ಶಾಕ್ ಆಗ್ಬೇಡಿ,ಈ ಲೇಖನಿ ಓದಿ..

    ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.