ರಾಜಕೀಯ

ಡಿಕೆಶಿ ರೆಬೆಲ್ ನಡುವೆ ವಾಕ್ ಸಮರ..!ಯಾಕೆ?ಏನಾಯ್ತು?ಮುಂದೆ ಓದಿ…

275

ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.

ಅಷ್ಟಕ್ಕೂ ನಡೆದದ್ದೇನು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಇಂದು ಅಂಬರೀಶ್ ಆರೋಗ್ಯ ಸರಿಯಿಲ್ಲ ಎಂದು ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

 

ಇನ್ನು ಈ ಹೇಳಿಕೆಗೆ ತಿರುಗೇಟು ನೀಡಿರುವ ಅಂಬರೀಷ್ ನನಗೆ ಆರೋಗ್ಯ ಸರಿಯಿಲ್ಲವೆನ್ನುವುದು ರಾಜ್ಯಕ್ಕೆ ದೇಶಕ್ಕೆ ಗೊತ್ತಿದೆ. ಅದನ್ನು ಬೇರೆಯವರು ಹೇಳುವ ಅಗತ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಡಿ ಕೆ ಶಿವಕುಮಾರ್ ರವರು ನನಗೆ ಡಯಾಲಿಸಿಸ್ ಮಾಡಲಾಗುತ್ತಿದೆ. ಆರೋಗ್ಯ ಸರಿಯಿಲ್ಲ ಎಂದು ಹೇಳಿದ್ದಾರೆ ಎದು ನನಗೆ ತೀವ್ರ ಬೇಸರವುಂಟು ಮಾಡಿದೆ.

ಇಷ್ಟಕ್ಕೆ ಸುಮ್ಮನಾಗದ ಅಂಬರೀಷ್ ರವರು ನನಗೆ ಒಂದು ರೋಗವಿದೆ. ಆದರೆ, ಅವರಿಗೆ ಹಲವಾರು ರೋಗಗಳಿವೆ ಎಂದು ಟಾಂಗ್ ನೀಡಿದ್ದಾರೆ. ಸಚಿವರು ಇನ್ನೊಬ್ಬರ ಬಗ್ಗೆ ಹೇಳಿಕೆ ನೀಡುವುದು ಬಿಟ್ಟು ತಮ್ಮ ಜೀವನದತ್ತ ಗಮನಹರಿಸಿದರೆ ಸಾಕು ಎಂದು ಅಂಬರೀಷ್ ರವರು ತಿರುಗೇಟು ನೀಡಿದ್ದಾರೆ.

ಅದೇನೇ ಇವರ ಜಗಳವಿದ್ದರೂ, ಮೊದಲು ಪಕ್ಷ ಗೆಲ್ಲಿಸುವತ್ತ ಇವರ ಗಮನವಿರಬೇಕು ಇಂದು ಹಿರಿಯ ರಾಜಕಾರಣಿಗಳು ಇವರಿಗೆ ಬುದ್ದಿ ಹೇಳಿದ್ದಾರೆ. ಇಲ್ಲವಾದರೆ ಪ್ರತಿಪಕ್ಷಗಳ ಬಾಯಿಗೆ ಆಹಾರ ಆಗಬೇಕಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ನಮ್ಮಲ್ಲಿ ಒಗ್ಗಟ್ಟು ಹೆಚ್ಚಬೇಕೇ ವಿನಃ, ಒಗ್ಗಟ್ಟು ಒಡೆಯಬಾರದೆಂದು ಹಿರಿಯರು ಕಿವಿಮಾತೇಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ 21 ವರ್ಷಕ್ಕೆ ಜಗತ್ತಿನ ಎಲ್ಲ ‘ದೇಶ’ ಸುತ್ತಿ ಬಂದಂತಹ ಯುವತಿ…!

    ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್‌ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…

  • Sports, ಕ್ರೀಡೆ

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
    ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.

  • ಸುದ್ದಿ

    ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

    ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…

  • ದೇವರು-ಧರ್ಮ

    ಈ ರಾಜ್ಯದ ದೇವಾಲಯಗಳಲ್ಲಿ ಹೊಸ ವರ್ಷದ ಆಚರಣೆ ಬ್ಯಾನ್..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್‌’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.

  • ಸುದ್ದಿ

    ಎಸ್ ಬಿಐ ಬ್ಯಾಂಕ್ ಗ್ರಾಹಕರಿಗೊಂದು ಶುಭ ಸುದ್ದಿ,.!

    ನವದೆಹಲಿ,  ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್‍ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…