ಸಿನಿಮಾ

32 ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿ, ಇಪ್ಪತ್ತೈದು ವರ್ಷಗಳಿಂದ ಥಿಯೇಟರ್ಗೆ ಕಾಲಿಟ್ಟಿಲ್ಲದ ನಟ..!ತಿಳಿಯಲು ಇದನ್ನು ಓದಿ ..

423

ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್​ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..

ಕಳೆದ 32 ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿರುವ ಅವರು, ಈವರೆಗೆ ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ಹಾಸ್ಯನಟನಾಗಿ ಎಲ್ಲರನ್ನೂ ನಗಿಸುತ್ತಿದ್ದಾರೆ. ಅವರ ಕಾಮಿಡಿ ನೋಡಲೆಂದೇ ಪ್ರೇಕ್ಷಕರು ಮುಗಿ ಬೀಳುತ್ತಾರೆ. ಆದರೆ ಅವರಿಗೆ ಸಿನಿಮಾ ನೋಡಬೇಕು ಎಂದು ಅನ್ನಿಸುವುದೇ ಇಲ್ಲವಂತೆ.

ಕಾರಣ ಏನು ಗೊತ್ತಾ..?

ಇದಕ್ಕೆ ಕಾರಣ ನೀಡುವ ಅವರು, ‘ನಟನೆ ನನ್ನ ವೃತ್ತಿ. ಹೀಗಾಗಿ ನಾನು ಅದನ್ನು ಪ್ರೀತಿಸುತ್ತೇನೆ. ಆದರೆ 3 ಗಂಟೆ ಕೂತು ಚಿತ್ರ ನೋಡುವುದು ತುಂಬ ಕಷ್ಟದ ವಿಚಾರ.

ಸಿನಿಮಾಗಳು ನನಗೆ ಅಸ್ವಾಭಾವಿಕವಾಗಿ ಕಾಣುತ್ತವೆ. ಹೀಗಾಗಿ ನಾನು ಥಿಯೇಟರ್​ಗೆ ಹೋಗುವುದೇ ಇಲ್ಲ. ಈ ವಿಚಾರ ಹೇಳಿಕೊಂಡರೆ ಜನ ನಂಬುವುದಿಲ್ಲ’ ಎಂದಿದ್ದಾರೆ. ಅವರಿಗೆ ನಾಟಕ ಎಂದರೆ ತುಂಬ ಇಷ್ಟವಂತೆ. ಬಿಡುವು ಸಿಕ್ಕಾಗೆಲ್ಲ ನಾಟಕಗಳನ್ನು ನೋಡುತ್ತಾರಂತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

    ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…

  • ಸುದ್ದಿ

    ಅಪರೂಪದ ದೃಶ್ಯ ಪ್ರತಿನಿತ್ಯ ಬೆಕ್ಕಿನ ಮರಿಗೆ ಹಾಲುಣಿಸುತ್ತಿರುವ ನಾಯಿ.

    ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…

  • ಸ್ಪೂರ್ತಿ

    ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಮಾರುತ್ತಿದ್ದ, ಈ ಮಹಿಳೆ ಪೋಲಿಸ್ ಆಫೀಸರ್ ಹಾಗಿದ್ದು ಹೇಗೆ ಗೊತ್ತಾ.?ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ, ಓದಿ ಶೇರ್ ಮಾಡಿ…

    ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…

  • ಉಪಯುಕ್ತ ಮಾಹಿತಿ, ದೇವರು

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…

  • ಸುದ್ದಿ

    ಪತಿಯನ್ನ ಆಸ್ಪತ್ರೆಗೆ ಕಳುಹಿಸಿ, ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ – ಸೆಲ್ಫಿ ವಿಡಿಯೋ ಮಾಡಿ ಮಹಿಳೆ ನೇಣಿಗೆ ಶರಣು…!

    ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್‍ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು….