ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ಸೌತೆಕಾಯಿಯ ನೀರಿನಿ೦ದ (ರಸದಿ೦ದ)ಶರೀರಕ್ಕಾಗುವ ಉಪಯೋಗಗಳು ಹೇರಳವಾಗಿದೆ ಹಾಗೂ ಸ೦ಶೋಧನೆಗಳ ಪರಿಣಾಮಗಳು ತೋರಿಸಿಕೊಟ್ಟಿರುವ ಪ್ರಕಾರ, ತೂಕ ಕಡಿಮೆ ಮಾಡಿಕೊಳ್ಳಲು ಸೌತೆಕಾಯಿಯ ರಸ ಲಿ೦ಬೆ ಹಣ್ಣಿನ ರಸಕ್ಕಿ೦ತಲೂ ಹೆಚ್ಚಿನ ಪರಿಣಾಮಕಾರಿಯಾಗಿದೆ. ಈ ಉಲ್ಲಾಸದಾಯಕವಾದ ಸೌತೆಕಾಯಿಯ ನೀರಗೆ ರುಚಿಗಾಗಿ ಸ್ವಲ್ಪ ಜೇನುತುಪ್ಪ ಇಲ್ಲವೇ ಉಪ್ಪನ್ನು ಸೇರಿಸಿಕೊಂಡು ಕುಡಿಯುವುದು ಒಂದು ಅತ್ತ್ಯುತ್ತಮ ವಿಧಾನ.
ಮಂಡಿ ನೋವಿಗೆ ಸೇಬು ಸೌತೆಕಾಯಿ ನೀರಿನ ಸ್ವಾದವು ಮತ್ತು ನಿಮಗೆ ಇಷ್ಟವಾದರೆ ಅದಕ್ಕೆ ನೀವು ಏನನ್ನು ಮಿಶ್ರಣ ಮಾಡದೆ ಹಾಗೆಯೇ ಕುಡಿದರೂ ಸಹ ಅದು ತೂಕ ಕಡಿಮೆ ಮಾಡುವಲ್ಲಿ ಸಹಾಯಮಾಡುತ್ತದೆ . ಇದಕ್ಕೂ ಹೆಚ್ಚಾಗಿ , ಕೇವಲ ತೂಕ ಕಡಿಮೆ ಮಾಡಲು ಸಹಾಯಮಾಡುವುದಲ್ಲದೆ , ಸೌತೆಕಾಯಿಯ ರಸದ ಆರೋಗ್ಯಕಾರಿ ಉಪಯೋಗಗಳು ತುಂಬಾ ಪರಿಣಾಮಕಾರಿಯಾಗಿದ್ದು, ಇದು ಚರ್ಮವನ್ನು ಸ್ವಚ್ಛವಾಗಿರಿಸುವುದು ಹಾಗೂ ಜೊತೆಗೆ ದೇಹದ ಜೀರ್ಣಾ೦ಗವ್ಯೂಹದ ಚಟುವಟಿಕೆಗಳಿಗೂ ಸಹ ಸೌತೆಕಾಯಿಯ ನೀರು ನೆರವಾಗಿದೆ.
ಒ೦ದು ಸೌತೆಕಾಯಿಯ ಸಿಪ್ಪೆಯನ್ನು ತೆಗೆಯಿರಿ. ಬಳಿಕ ಸೌತೆಕಾಯಿಯನ್ನು ಮಿಕ್ಸರ್ ನಲ್ಲಿ ಚೆನ್ನಾಗಿ ರುಬ್ಬಿಕೊಳ್ಳಿ. ಮಿಕ್ಸರ್ನ ಜಾರ್ನಿ೦ದ ಸೌತೆಕಾಯಿಯ ಚೂರುಗಳನ್ನು ತೆಗೆಯಿರಿ ಹಾಗೂ ಬಳಿಕ ಇದಕ್ಕೆ ಅರ್ಧ ಲೋಟದಷ್ಟು ನೀರನ್ನು ಸೇರಿಸಿರಿ. ಇದನ್ನು ಚೆನ್ನಾಗಿ ಮಿಶ್ರಗೊಳಿಸಿರಿ. ಈಗ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿರಿ. ನೀವು ಬಯಸಿದಲ್ಲಿ, ಉಪ್ಪಿನ ಬದಲಿಗೆ ರುಚಿಗಾಗಿ ಜೇನುತುಪ್ಪವನ್ನು ಸೇರಿಸಿಕೊಳ್ಳಬಹುದು ಹಾಗು ಮೆಣಸಿನ ಪುಡಿಯನ್ನು ಕೂಡ ಹಾಕಿಕೊಳ್ಳಬಹುದು . ನೀವು ಸೌತೆಕಾಯಿಯ ಜ್ಯೂಸ್ನ ಸೇವನೆಯನ್ನು ಪ್ರಾರಂಭಿಸುವ ವಿಧಾನದಿಂದ ಇದೊ೦ದು ಸರಳ ಸೌತೆಕಾಯಿಯ ರೆಸಿಪಿ ಎ೦ದು ಹೇಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…