News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

518

ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ.

ವೃಷಭ:-

ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು ಕಠಿಣ ಮನಸ್ಥಿತಿಯಲ್ಲಿರಬಹುದು. ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ನಿಮ್ಮ ದುಡುಕಿನ ವರ್ತನೆಯನ್ನು ನಿಯಂತ್ರಿಸಿಕೊಳ್ಳಿ ಇದು ಒಳ್ಳೆಯ ಸ್ನೇಹವನ್ನು ಹಾಳುಮಾಡಬಹುದು.

ಮಿಥುನ:

ನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ.ಪ್ರೀತಿಪಾತ್ರರೊಡನೆ ನೀವು ಸಮಯ ಕಳೆಯದಿದ್ದರೆ ಅವರಿಗೆ ಕೋಪ ಬರಬಹುದು. ಕೆಲವು ಸಣ್ಣ ಪ್ರವಾಸಗಳು ಉತ್ತಮ ಫಲಿತಾಂಶ ನೀಡುತ್ತವೆ. ನಿಮ್ಮ ಪ್ರೇಮಿಯ ಅನಗತ್ಯ ಬೇಡಿಕೆಗಳಿಗೆ ಮಣಿಯಬೇಡಿ. ನೀವು ತೀರ್ಥಯಾತ್ರಗೂ ತೆರಳಬಹುದು. ಮಕ್ಕಳು ಉತ್ತಮವಾಗಿ ಬೆಳೆಯುತ್ತಾರೆ. ಇಂದು, ನೀವು ಏನೂ ಕಾರಣವಿಲ್ಲದೇ ನಿಮ್ಮ ಸಂಗಾತಿಯ ಜೊತೆ ಜಗಳವಾಡಬಹುದು.

ಕಟಕ :-

ಇಂದು ನೀವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ನಿಮ್ಮ ಜೀವನದಲ್ಲಿ ತೆರೆಮರೆಯಲ್ಲಿ ನಡೆಯುತ್ತಿದೆ..ಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ. ಮುಂದಿನ ಕೆಲವು ದಿನಗಳಲ್ಲಿ ನಿಮಗೆ ಒಳ್ಳೆಯ ಅವಕಾಶಗಳು ಸಿಗಲಿವೆ.ಮಕ್ಕಳಿಂದ ನೋವು, ಆರೋಗ್ಯದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಉತ್ತಮ ಹೆಸರು.

 ಸಿಂಹ:

ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಸ್ಥಿರಾಸ್ತಿ-ವಾಹನದಿಂದ ನಷ್ಟ, ಸಾಲದ ಸುಳಿಗೆ ಸಿಲುಕುವಿರಿ, ಕೆಲಸಗಾರರಿಂದ ತೊಂದರೆ, ಇಂದು ನಿಮ್ಮ ಅಚ್ಚುಮೆಚ್ಚಿನವರನ್ನು ಕ್ಷಮಿಸಲು ಮರೆಯಬೇಡಿ.ಅಧಿಕಾರಿಗಳಿಂದ ಕಿರಿಕಿರಿ, ನಿದ್ರೆ ಹೆಚ್ಚು ಮಾಡುವಿರಿ.

ಕನ್ಯಾ :-

ಇಂದು ನೀವು ಕೆಲಸದಲ್ಲಿ ನಿಮ್ಮ ಫೋನ್ ಪಕ್ಕಕ್ಕಿಡದಿದ್ದರೆ ನೀವು ಒಂದು ಪ್ರಮಾದ ಎಸಗಬಹುದು. ಪತ್ರ ವ್ಯವಹಾರಗಳಲ್ಲಿ ಲಾಭ, ಉದ್ಯೋಗ ಬದಲಾವಣೆ, ಗೃಹ ಬದಲಾವಣೆಗೆ ಅನುಕೂಲ, ಹಣಕಾಸು ಅಡೆತಡೆ, ಪ್ರತಿ ದಿನ ಪ್ರೀತಿಯಲ್ಲಿ ಬೀಳುವ ನಿಮ್ಮ ಸ್ವಭಾವವನ್ನು ಬದಲಾಯಿಸಿ.ದಾಂಪತ್ಯದಲ್ಲಿ ಕಲಹ, ಶತ್ರುಗಳ ವಿರುದ್ಧ ಜಯ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ.

ತುಲಾ:

ಸಹನೆ ಮತ್ತು ಸಮಯಾವಧಾನಗಳಿಂದ ಕೆಲ ಸ್ಥಳಗಳಲ್ಲಿ ವಿಶೇಷ ಜನಪ್ರಿಯತೆಯನ್ನು ಗಳಿಸುವಿರಿ. ಉದ್ಯೋಗ ಪ್ರಾಪ್ತಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸ್ನೇಹಿತರೇ ಶತ್ರುವಾಗುವರು, ಅನಗತ್ಯ ವಾದ-ವಿವಾದ, ಸ್ಥಿರಾಸ್ತಿ ಮಾರಾಟದಿಂದ ಲಾಭ. ಆಂಜನೇಯ ಸ್ತೋತ್ರವನ್ನು ತಪ್ಪದೆ ಪಠಿಸಿ.ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ.

ವೃಶ್ಚಿಕ :-

ವಿದೇಶ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಜಯ. ಮನೆಯಲ್ಲಿ ಒತ್ತಡ ನಿಮಗೆ ಸಿಟ್ಟು ತರಿಸಬಹುದು. ನಾಳೆ ಬಹಳ ತಡವಾಗುವುದರಿಂದ ನೀವು ನಿಮ್ಮ ಪ್ರಿಯತಮೆಗೆ ನಿಮ್ಮ ಸಂದೇಶವನ್ನು ಕೂಡಲೇ ತಿಳಿಸಬೇಕು. ವೃಥಾ ಸುಮ್ಮನೆ ಖರ್ಚಿನ ದಾರಿಗಳನ್ನು ಹುಡುಕಲು ಹೋಗದಿರಿ.ವಿವಾದಗಳಿರಲಿ ಅಥವಾ ಕಚೇರಿ ರಾಜಕೀಯವಿರಲಿ; ನೀವು ಇಂದು ಎಲ್ಲದರಲ್ಲೂ ಅದ್ಭುತವಾಗಿರುತ್ತೀರಿ

ಧನಸ್ಸು:

ಅತಿಯಾದ ನಿದ್ರಾಭಾವ, ಶರೀರದಲ್ಲಿ ಸೋಮಾರಿತನ, ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ ಬಿಡುವಿನ ಸಮಯ ಕಳೆಯಲು ಪ್ರಯತ್ನಿಸಬೇಕು.ದುಶ್ಚಟಗಳಿಂದ ತೊಂದರೆಗೆ ಸಿಲುಕುವಿರಿ, ಸ್ಥಿರಾಸ್ತಿ ವ್ಯವಹಾರದಲ್ಲಿ ಸಮಸ್ಯೆ, ಆರ್ಥಿಕ ಸಂಕಷ್ಟ. ನೀವು ಹಳೆಯ ಗೆಳೆಯರನ್ನು ಭೇಟಿ ಮಾಡುವಿರಿ.

ಮಕರ :-

ವ್ಯಾಪಾರ-ಉದ್ಯಮದಲ್ಲಿ ಅನುಕೂಲ, ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಆರ್ಥಿಕ ಸಂಕಷ್ಟಕ್ಕೆ ಮುಕ್ತಿ, ಪ್ರೇಮ ವಿಚಾರವಾಗಿ ಕಲಹ. ಇಂದು ನೀವು ಮಾಡಿದ ಕೆಲಸಕ್ಕೆ ಬೇರೆಯವರು ಗೌರವ ತೆಗೆದುಕೊಳ್ಳಬಹುದು. ಸ್ನೇಹಿತರಿಂದ ಸಹಕಾರ,  ಅತಿ ವೇಗದ ಚಾಲನೆ ಮತ್ತು ಅಪಾಯ ರಸ್ತೆ ಸಂದರ್ಭದಲ್ಲಿ ಸೇವಿಸಬಾರದು. ದುರ್ಗಾದೇವಿಯ ಪ್ರಾರ್ಥನೆ ಮಾಡಿ ಮತ್ತು ಶಿವ ಪಂಚಾಕ್ಷ ರಿ ಮಂತ್ರ ಪಠಿಸಿ.

ಕುಂಭ:-

ಉದ್ಯೋಗದಲ್ಲಿ ಬೇಸರ, ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ. ಆಲಸ್ಯ ಮನೋಭಾವ, ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ. ಸಹೋದ್ಯೋಗಿಗಳಿಗೆ ಖರ್ಚು, ರೋಗ ಬಾಧೆ. ಭಗವಂತನ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ.

ಮೀನ:-

ಹೆಣ್ಮಕ್ಕಳಿಂದ ಸಹಕಾರ, ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ.ಆರ್ಥಿಕ ಪರಿಸ್ಥಿತಿ ಚೇತರಿಕೆ, ದೂರ ಪ್ರಯಾಣ, ಸ್ನೇಹಿತರು ನಿಜವಾಗಿಯೂ ಈ ಸಂದರ್ಭದಲ್ಲಿ ಸಹಾಯ ಮಾಡುವರು.ದೇವತಾ ಕಾರ್ಯಕ್ಕಾಗಿ ಖರ್ಚು, ಈ ದಿನ ಅದೃಷ್ಟ ಪ್ರಾಪ್ತಿ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುವುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ,ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….ಶೇರ್ ಮಾಡಿ…

    ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….

  • ಸುದ್ದಿ

    ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿ, ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತ ಶ್ವಾನ.

    ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…

  • ಸುದ್ದಿ

    ಎಚ್ಚರಿಕೆ ಕಾವೇರಿ ನೀರು ಬಿಟ್ಟರೆ ಜನ ದಂಗೆ ಏಳ್ತಾರೆ: ಮಾದೇಗೌಡ ……!

    ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…

  • Health, ಆರೋಗ್ಯ

    ಕಿಡ್ನಿ ಸಮಸ್ಯೆ ಇರುವವರು ಅವಶ್ಯವಾಗಿ ಈ ಆಹಾರವನ್ನು ಸೇವಿಸಬೇಕು

    ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…

  • ಸುದ್ದಿ

    ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

    ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…

  • ಹಣ ಕಾಸು

    ಚಿಲ್ಲರೆ ಅಭಾವ ತಪ್ಪಿಸಲು ಅತೀ ಶೀಘ್ರದಲ್ಲಿ ಬರಲಿವೆ 200 ರುಪಾಯಿ ನೋಟುಗಳು!

    ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.