ಗ್ಯಾಜೆಟ್

ನಿಮ್ಮ ಮೊಬೈಲ್ ನೀರಿಗೆ ಬಿದ್ರೆ,ಏನ್ ಮಾಡಬೇಕು..?ಏನ್ ಮಾಡಬಾರದು..?ತಿಳಿಯಲು ಈ ಲೇಖನ ನೋಡಿ…

800

ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ.  ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ. ಆಗುವ ಸಾಧ್ಯತೆ ಇರುತ್ತದೆ. ನೀರಿನಲ್ಲಿ ಬಿದ್ದರೆ ಬಹುತೇಕ ಮೊಬೈಲ್’ಗಳು ಹಾಳಾಗಿಬಿಡುತ್ತವೆ.

ಅನೇಕ ಪ್ರಕರಣಗಳಲ್ಲಿ ನೀರಿನಿಂದಲೇ ಮೊಬೈಲ್ ಹಾಳಾದರೆ, ಕೆಲ ಕೇಸ್’ಗಳಲ್ಲಿ ನಮ್ಮ ಅಜ್ಞಾನದಿಂದಲೇ ಫೋನ್ ಹಾಳು ಮಾಡಿಕೊಳ್ಳುತ್ತೇವೆ. ಅನೇಕರು ತಮ್ಮ ಕೆಲವು ಐಡಿಯಾಗಳಿಂದ ಮನೆಯಲ್ಲಿಯೇ ರಿಪೇರಿ ಮಾಡುವುದಕ್ಕೆ ಪ್ರಯತ್ನ ಪಡುತ್ತಾರೆ. ಫೋನ್ ನ್ನು ಬಿಸಿಲಿನಲ್ಲಿ ಇಡುವದು ಮೈಕ್ರೋವೇವ್ ಆವನ್ ನಲ್ಲಿ ಇಡುವದು ಹೀಗೆ ಬೇರೆ ಬೇರೆ ಯತ್ನ ಮಾಡುವರು. ಇಂತಹ ತಪ್ಪು ಮಾರ್ಗಗಳಿಂದ ಫೋನ್ ಮತ್ತಷ್ಟು ಹಾಳಾಗುವ ಸಾಧ್ಯತೆಗಳೇ ಹೆಚ್ಚಾಗಿ ಇರುತ್ತವೆ.

ಇದನ್ನ ಸರಿ ಮಾಡುವುದಕ್ಕೆ ಸಾವಿರಾರು ರೂಪಾಯಿಗಳು ಖರ್ಚು ಮಾಡುತ್ತಾರೆ. ಆದರೆ ಇನ್ಮುಂದೆ ಹಾಗೇ ಮಾಡಬೇಡಿ. ಅದನ್ನ ಸರಿಪಡಿಸುವ ಟ್ರಿಕ್ಸ್ ನಾವು ಹೇಳಿ ಕೊಡುತ್ತೇವೆ…

1. ಮೊಬೈಲ್ ಸ್ವಿಚ್ ಆಫ್ ಮಾಡಿ…

ನಿಮ್ಮ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟರೆ ನೀವು ಮಾಡಬೇಕಾದ ಮೊದಲ ಕೆಲಸ ಎಂದರೆ, ಅದನ್ನ ಸ್ವಿಚ್ ಆಫ್ ಮಾಡುವುದು. ಹಾಗೆಯೇ ಅದರೊಳಗಿನ ಸಿಮ್ ಕಾರ್ಡ್, ಮೆಮರಿ ಕಾರ್ಡುಗಳನ್ನು ತೆಗೆಯಿರಿ. ಮೊಬೈಲ್ ಸ್ವಿಚ್ ಆಫ್ ಆಗಿರಲಿ, ಬಿಡಲಿ. ನಾವು ತಕ್ಷಣ ಮೊಬೈಲ್ ಸ್ವಿಚ್ ಆಫ್ ಮಾಡಿ ಬ್ಯಾಟರಿಯನ್ನು ತೆಗೆಯಬೇಕು. ಆಕಸ್ಮಾತ್ ರಿಮೊವೆಬಲ್ ಬ್ಯಾಟರಿ ಆಗಿರದಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಬೇಕು. ಇದರಿಂದ ಫೋನ್’ನೊಳಗೆ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯನ್ನ ತಡೆಯಬಹುದು.

2. ನಿಮ್ಮ ಫೋನ್’ನ ಭಾಗಗಳನ್ನುಬಿಚ್ಚಿಡಿ…

ಮೊಬೈಲ್ ಸ್ವಿಚ್ ಆಫ್ ಮಾಡಿದ ಬಳಿಕ ನಿಮ್ಮ ಫೋನ್’ನ ಭಾಗಗಳನ್ನು ಸಾಧ್ಯವಾದಷ್ಟೂ ತೆಗೆದುಹಾಕಿರಿ. ಕವರ್, ಬ್ಯಾಟರಿ, ಸಿಮ್ ಕಾರ್ಡ್ಸ್, ಮೆಮೋರಿ ಕಾರ್ಡ್ ಇತ್ಯಾದಿ ಬಿಡಿಭಾಗಗಳನ್ನ ಫೋನ್’ನಿಂದ ಹೊರತೆಗೆಯಿರಿ.

ಫೋನಿನಲ್ಲಿಯ ಬಿಡಿಭಾಗಗಳನ್ನು ಬೆರ್ಪಡಿಸಿದ ನಂತರ ಅದನ್ನು ಒಣಗಿಸಲು ಟಿಶ್ಯೂ ಪೇಪರ್ ಅಥವಾ ಕಾಟನ್ ಬಟ್ಟೆಯನ್ನು ಉಪಯೋಗಿಸಿರಿ. ಯಾಕೆಂದರೆ ಇದರಿಂದ ಫೋನಿನ ಮೂಲೆ ಮೂಲೆಗಳನ್ನು ಒರೆಸಲು ಸಾಧ್ಯವಾಗುತ್ತದೆ.

3.  ಬಿಸಿಲಿನಲ್ಲಿ ಇಡಿ…

ಮೊಬೈಲ್ ನಿಂದ ಮೆಮೊರಿ ಕಾರ್ಡ್ ಹಾಗೂ ಸಿಮ್ ರಿಮೋವ್ ಮಾಡಿ ಬಿಸಿಲಿನಲ್ಲಿ ಇಡಬೇಕು. ಯಾವುದೇ ಕಾರಣಕ್ಕೂ ಮೊಬೈಲ್ ಸ್ವಿಚ್ ಆನ್ ಮಾಡಬೇಡಿ.

ಇಲ್ಲಿ ಓದಿ :-ನಿಮ್ಮ ಮೊಬೈಲ್’ನಲ್ಲಿ ಈ 4 ಆಪ್’ಗಳಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ..?

4.   ಅಕ್ಕಿಯೊಳಗೆ ಇಡಿ…

ಮೊಬೈಲನ್ನ ಒಂದು ಅಕ್ಕಿಯ ಬ್ಯಾಗ್ ಒಳಗೆ ಹಾಕಿ. ಮೊಬೈಲ್ ಸಂಪೂರ್ಣ ಮುಚ್ಚುವಷ್ಟು ಬ್ಯಾಗ್ ನಲ್ಲಿ ಅಕ್ಕಿ ಇರಲಿ. ಎರಡು ಮೂರು ದಿನ ಮೊಬೈಲನ್ನ ಅಲ್ಲೇ ಇಡಿ. ಯಾಕೆಂದರೆ ಅಕ್ಕಿ ಒಂದು ನೀರನ್ನು ಹೀರಿಕೊಳ್ಳುವ ಅದ್ಭುತ ವಸ್ತು. 2 ಅಥವಾ 3 ದಿನಗಳ ಬಳಿಕ ಫೋನ್ ನನ್ನು ತೆಗೆದು ಬ್ಯಾಟರಿ ಹಾಕಿ ಸ್ವಿಚ್ ಆನ್ ಮಾಡಿ.ಇದಕ್ಕೂ ಮುಂಚೆ ಮೊಬೈಲ್’ನ್ನು ಅಪ್ಪಿ ತಪ್ಪಿ ಸ್ವಿಚ್ ಆನ್ ಮಾಡಬೇಡಿ. ನಿಮ್ಮ ಫೋನ್ ಎಂದಿನಂತೆ ವರ್ಕ್ ಆಗುತ್ತದೆ. ಅಲ್ಲಿಯವರೆಗೂ ಕುತೂಹಲಕ್ಕಾಗಿಯಾದರೂ ಮೊಬೈಲ್ ಮುಟ್ಟಲು ಹೋಗಬೇಡಿ.

5.  ಇದನ್ನು ಮಾಡಲೇಬೇಡಿ..!

ಅಪ್ಪಿ ತಪ್ಪಿ ಒದ್ದೆಯಾದ ಮೊಬೈಲ್ ನ್ನು ಹೆಯರ್ ಡ್ರಾಯರ್ ನಿಂದ ಒಣಗಿಸಬೇಡಿ. ಡ್ರಾಯರ್ ನಿಂದ ಹೊರ ಹೊಮ್ಮುವ ಗಾಳಿ ಅತಿಯಾದ ಉಷ್ಣತೆ ಹೊಂದಿರುವದರಿಂದ ಫೋನ್ ನಲ್ಲಿಯ ಸರ್ಕಿಟ್ ಹಾಳಾಗುವ ಸಾಧ್ಯತೆಗಳಿರುತ್ತವೆ. ಇದರಿಂದ  ಮೊಬೈಲ್ ಹಾಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.

6.  ಅತೀ ಹೆಚ್ಚು ಬಿಸಿಲಿನಲ್ಲಿ ಇಡಬೇಡಿ…

ಸ್ವಲ್ಪ ಹೊತ್ತು ಮಾತ್ರ ಬಿಸಿಲಿನಲ್ಲಿ ಇಡಿ.ಆದ್ರೆ ಅತಿಯಾದ ಬಿಸಿಲಿನಲ್ಲಿ ಫೋನ್ ಇಡುವದರಿಂದ ಕೆಟ್ಟು ಹೋಗುವ ಸಾಧ್ಯತೆಗಳು ಜಾಸ್ತಿ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಭಿಮಾನಿಗಳು ಕೊಟ್ಟ ಹೆಸರನ್ನೇ ತಮ್ಮ ಮಗಳಿಗೆ ಇಡಲಿದ್ದಾರೆ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್!ಆ ಹೆಸರೇನು ಗೊತ್ತಾ?

    ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…

  • inspirational

    ಆಸ್ಪತ್ರೆಯಲ್ಲಿ ಬಿಲ್ ಪಾವತಿಸದೇ ಇರದ ಕಾರಣ ಪ್ರಭಾಕರ್ ಅವರ ಮೃತದೇಹವನ್ನು ಹೊರಗೆ ಬಿಟ್ಟಿರಲಿಲ್ಲ, ಆಗ ಬಂದವರು ಯಾರು ಗೊತ್ತಾ?

    ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…

  • ಜ್ಯೋತಿಷ್ಯ

    ದೇವಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…

  • ಸುದ್ದಿ

    16ರ ಬಾಲಕಿಗೆ ಬಾಲ್ಯ ವಿವಾಹ ಸಂಬ್ರಮ – ಮದುಮಗ ಸೇರಿದಂತೆ 6 ಮಂದಿ ಅರೆಸ್ಟ್……!

    ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…

  • ಸುದ್ದಿ

    ಜಾತಿ ವಿಚಾರ ಮಾತನಾಡಿದ ಜೆಡಿಎಸ್ ಶಿವರಾಮೇಗೌಡರಿಗೆ ಟಾಂಗ್ ಕೊಟ್ಟ MTB ನಾಗರಾಜ್..!

    ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್‍ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್‍, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…