ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ. ಆಗುವ ಸಾಧ್ಯತೆ ಇರುತ್ತದೆ. ನೀರಿನಲ್ಲಿ ಬಿದ್ದರೆ ಬಹುತೇಕ ಮೊಬೈಲ್’ಗಳು ಹಾಳಾಗಿಬಿಡುತ್ತವೆ.

ಅನೇಕ ಪ್ರಕರಣಗಳಲ್ಲಿ ನೀರಿನಿಂದಲೇ ಮೊಬೈಲ್ ಹಾಳಾದರೆ, ಕೆಲ ಕೇಸ್’ಗಳಲ್ಲಿ ನಮ್ಮ ಅಜ್ಞಾನದಿಂದಲೇ ಫೋನ್ ಹಾಳು ಮಾಡಿಕೊಳ್ಳುತ್ತೇವೆ. ಅನೇಕರು ತಮ್ಮ ಕೆಲವು ಐಡಿಯಾಗಳಿಂದ ಮನೆಯಲ್ಲಿಯೇ ರಿಪೇರಿ ಮಾಡುವುದಕ್ಕೆ ಪ್ರಯತ್ನ ಪಡುತ್ತಾರೆ. ಫೋನ್ ನ್ನು ಬಿಸಿಲಿನಲ್ಲಿ ಇಡುವದು ಮೈಕ್ರೋವೇವ್ ಆವನ್ ನಲ್ಲಿ ಇಡುವದು ಹೀಗೆ ಬೇರೆ ಬೇರೆ ಯತ್ನ ಮಾಡುವರು. ಇಂತಹ ತಪ್ಪು ಮಾರ್ಗಗಳಿಂದ ಫೋನ್ ಮತ್ತಷ್ಟು ಹಾಳಾಗುವ ಸಾಧ್ಯತೆಗಳೇ ಹೆಚ್ಚಾಗಿ ಇರುತ್ತವೆ.


ನಿಮ್ಮ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟರೆ ನೀವು ಮಾಡಬೇಕಾದ ಮೊದಲ ಕೆಲಸ ಎಂದರೆ, ಅದನ್ನ ಸ್ವಿಚ್ ಆಫ್ ಮಾಡುವುದು. ಹಾಗೆಯೇ ಅದರೊಳಗಿನ ಸಿಮ್ ಕಾರ್ಡ್, ಮೆಮರಿ ಕಾರ್ಡುಗಳನ್ನು ತೆಗೆಯಿರಿ. ಮೊಬೈಲ್ ಸ್ವಿಚ್ ಆಫ್ ಆಗಿರಲಿ, ಬಿಡಲಿ. ನಾವು ತಕ್ಷಣ ಮೊಬೈಲ್ ಸ್ವಿಚ್ ಆಫ್ ಮಾಡಿ ಬ್ಯಾಟರಿಯನ್ನು ತೆಗೆಯಬೇಕು. ಆಕಸ್ಮಾತ್ ರಿಮೊವೆಬಲ್ ಬ್ಯಾಟರಿ ಆಗಿರದಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಬೇಕು. ಇದರಿಂದ ಫೋನ್’ನೊಳಗೆ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯನ್ನ ತಡೆಯಬಹುದು.

ಮೊಬೈಲ್ ಸ್ವಿಚ್ ಆಫ್ ಮಾಡಿದ ಬಳಿಕ ನಿಮ್ಮ ಫೋನ್’ನ ಭಾಗಗಳನ್ನು ಸಾಧ್ಯವಾದಷ್ಟೂ ತೆಗೆದುಹಾಕಿರಿ. ಕವರ್, ಬ್ಯಾಟರಿ, ಸಿಮ್ ಕಾರ್ಡ್ಸ್, ಮೆಮೋರಿ ಕಾರ್ಡ್ ಇತ್ಯಾದಿ ಬಿಡಿಭಾಗಗಳನ್ನ ಫೋನ್’ನಿಂದ ಹೊರತೆಗೆಯಿರಿ.

ಫೋನಿನಲ್ಲಿಯ ಬಿಡಿಭಾಗಗಳನ್ನು ಬೆರ್ಪಡಿಸಿದ ನಂತರ ಅದನ್ನು ಒಣಗಿಸಲು ಟಿಶ್ಯೂ ಪೇಪರ್ ಅಥವಾ ಕಾಟನ್ ಬಟ್ಟೆಯನ್ನು ಉಪಯೋಗಿಸಿರಿ. ಯಾಕೆಂದರೆ ಇದರಿಂದ ಫೋನಿನ ಮೂಲೆ ಮೂಲೆಗಳನ್ನು ಒರೆಸಲು ಸಾಧ್ಯವಾಗುತ್ತದೆ.
ಮೊಬೈಲ್ ನಿಂದ ಮೆಮೊರಿ ಕಾರ್ಡ್ ಹಾಗೂ ಸಿಮ್ ರಿಮೋವ್ ಮಾಡಿ ಬಿಸಿಲಿನಲ್ಲಿ ಇಡಬೇಕು. ಯಾವುದೇ ಕಾರಣಕ್ಕೂ ಮೊಬೈಲ್ ಸ್ವಿಚ್ ಆನ್ ಮಾಡಬೇಡಿ.
ಇಲ್ಲಿ ಓದಿ :-ನಿಮ್ಮ ಮೊಬೈಲ್’ನಲ್ಲಿ ಈ 4 ಆಪ್’ಗಳಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ..?

ಮೊಬೈಲನ್ನ ಒಂದು ಅಕ್ಕಿಯ ಬ್ಯಾಗ್ ಒಳಗೆ ಹಾಕಿ. ಮೊಬೈಲ್ ಸಂಪೂರ್ಣ ಮುಚ್ಚುವಷ್ಟು ಬ್ಯಾಗ್ ನಲ್ಲಿ ಅಕ್ಕಿ ಇರಲಿ. ಎರಡು ಮೂರು ದಿನ ಮೊಬೈಲನ್ನ ಅಲ್ಲೇ ಇಡಿ. ಯಾಕೆಂದರೆ ಅಕ್ಕಿ ಒಂದು ನೀರನ್ನು ಹೀರಿಕೊಳ್ಳುವ ಅದ್ಭುತ ವಸ್ತು. 2 ಅಥವಾ 3 ದಿನಗಳ ಬಳಿಕ ಫೋನ್ ನನ್ನು ತೆಗೆದು ಬ್ಯಾಟರಿ ಹಾಕಿ ಸ್ವಿಚ್ ಆನ್ ಮಾಡಿ.ಇದಕ್ಕೂ ಮುಂಚೆ ಮೊಬೈಲ್’ನ್ನು ಅಪ್ಪಿ ತಪ್ಪಿ ಸ್ವಿಚ್ ಆನ್ ಮಾಡಬೇಡಿ. ನಿಮ್ಮ ಫೋನ್ ಎಂದಿನಂತೆ ವರ್ಕ್ ಆಗುತ್ತದೆ. ಅಲ್ಲಿಯವರೆಗೂ ಕುತೂಹಲಕ್ಕಾಗಿಯಾದರೂ ಮೊಬೈಲ್ ಮುಟ್ಟಲು ಹೋಗಬೇಡಿ.

ಅಪ್ಪಿ ತಪ್ಪಿ ಒದ್ದೆಯಾದ ಮೊಬೈಲ್ ನ್ನು ಹೆಯರ್ ಡ್ರಾಯರ್ ನಿಂದ ಒಣಗಿಸಬೇಡಿ. ಡ್ರಾಯರ್ ನಿಂದ ಹೊರ ಹೊಮ್ಮುವ ಗಾಳಿ ಅತಿಯಾದ ಉಷ್ಣತೆ ಹೊಂದಿರುವದರಿಂದ ಫೋನ್ ನಲ್ಲಿಯ ಸರ್ಕಿಟ್ ಹಾಳಾಗುವ ಸಾಧ್ಯತೆಗಳಿರುತ್ತವೆ. ಇದರಿಂದ ಮೊಬೈಲ್ ಹಾಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.
ಸ್ವಲ್ಪ ಹೊತ್ತು ಮಾತ್ರ ಬಿಸಿಲಿನಲ್ಲಿ ಇಡಿ.ಆದ್ರೆ ಅತಿಯಾದ ಬಿಸಿಲಿನಲ್ಲಿ ಫೋನ್ ಇಡುವದರಿಂದ ಕೆಟ್ಟು ಹೋಗುವ ಸಾಧ್ಯತೆಗಳು ಜಾಸ್ತಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…
ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…