ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ. ಈರುಳ್ಳಿ ಯನ್ನು ಉಪಯೋಗಿಸುವುದರಿಂದ ಒಳ್ಳೆಯ ಜ್ಞಾಪಕ ಶಕ್ತಿ ಮತ್ತು ಬಲವಾದ ನಾಡಿ ವ್ಯವಸ್ಥೆ ಉಂಟಾಗುತ್ತದೆ. ಇದರಿಂದ ಲೈಂಗಿಕ ಆಸಕ್ತಿ ಹೆಚ್ಚಾಗುವುದು.

ಈರುಳ್ಳಿಯನ್ನು ಮಜ್ಜಿಗೆ ಅಥವಾ ಮೊಸರಿನಲ್ಲಿ ಬೆರೆಸಿ ಸೇವಿಸಿದರೆ ಶರೀರಕ್ಕೆ ಸಂಪೂರ್ಣ ಆರೋಗ್ಯ ನೀಡುವ ಹಲವು ಪೋಷಕಾಂಶಗಳು ಸಿಗುವುದು ಎಂದು ಸಂಶೋಧನೆ ತಿಳಿದು ಬಂದಿದೆ. ಈರುಳ್ಳಿಯಲ್ಲಿ ಯಾಂಟಿಬಯೋಟಿಕ್, ಯಾಂಟಿ ಸೆಪ್ಟಿಕ್, ಯಾಂಟಿ ಮೈಕ್ರೋಬಿಯಾಲ್ ಲಕ್ಷಣಗಳು ಇರುವುದರಿಂದ ಸೋಂಕು ಬರದಂತೆ ರಕ್ಷಿಸುತ್ತದೆ. ಈರುಳ್ಳಿ ದೇಹದಲ್ಲಿ ಇನ್ಸುಲಿನ್ ಹಂತವನ್ನು ಹೆಚ್ಚಿಸಲು ಮತ್ತು ರಕ್ತದಲ್ಲಿ ಸಕ್ಕರೆ ಹಂತವನ್ನು ನಿಯಂತ್ರಿಸುವುದರ ಮೂಲಕ ಮಧುಮೇಹ ಚಿಕಿತ್ಸೆಯಲ್ಲಿ ಸಹಾಯವಾಗುತ್ತದೆ.

ಈರುಳ್ಳಿಯಲ್ಲಿ ಸಲ್ಫರ್, ಫೈಬರ್, ಪೊಟಾಷಿಯಂ, ವಿಟಮಿನ್ ಬಿ, ವಿಟಮಿನ್ ಸಿ ಯಥೇಚ್ಛವಾಗಿರುತ್ತವೆ. ಹಾಗೆಯೇ ಕೊಬ್ಬು, ಕೊಲೆಸ್ಟ್ರಾಲ್ ಇರುತ್ತದೆ. ಈರುಳ್ಳಿ ರಸ ಮತ್ತು ಜೇನು ತುಪ್ಪದ ಮಿಶ್ರಣವನ್ನು ತೆಗೆದುಕೊಂಡರೆ ಜ್ವರ, ಸಾಧಾರಣ ನೆಗಡಿ, ಕೆಮ್ಮು, ಗಂಟಲು ನೋವು, ಅಲರ್ಜಿಯಂತಹ ಸಮಸ್ಯೆಗಳು ತಕ್ಷಣ ಉಪಶಮನವಾಗುತ್ತದೆ.ಈರುಳ್ಳಿ ರಸವನ್ನು ಕಿವಿ ಮತ್ತು ಕಣ್ಣಿನ ಸಮಸ್ಯೆಗಳನ್ನು ಗುಣಪಡಿಸಲುಉಪಯೋಗಿಸುತ್ತಾರೆ. ಹಲ್ಲು ನೋವು ಮತ್ತು ಹುಳುಕು ಹಲ್ಲಿನ ನೋವು ನಿವಾರಣೆಗೆ ಈರುಳ್ಳಿ ರಸವನ್ನು ಉಪಯೋಗಿಸುತ್ತಾರೆ.

ಈರುಳ್ಳಿಯನ್ನು ವಾಸನೆ ಸೇವನೆಯಿಂದ ಮೂಗಿನಿಂದ ಬರುವ ರಕ್ತಸ್ರಾವವನ್ನು ನಿಲ್ಲಿಸಬಹುದು ಅಥವಾ ಅತಿಯಾಗಿ ರಕ್ತ ಸೋರುವುದನ್ನು ಕಡಿಮೆ ಮಾಡಬಹುದು. ಈರುಳ್ಳಿ ನಿದ್ರಾಹೀನತೆ ಅಥವಾ ನಿದ್ರೆ ಖಾಯಿಲೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಇದು ತಪ್ಪದೆ ಒಳ್ಳೆಯ ನಿದ್ರೆಯನ್ನು ತರುತ್ತದೆ. ಜೀರ್ಣಕ್ರಿಯೆಯ ಸಮಸ್ಯೆಗಳಿದ್ದಲ್ಲಿ ಈರುಳ್ಳಿಯನ್ನು ತಿಂದರೆ ಜೀರ್ಣಕ್ರಿಯೆಗೆ ಸಹಾಯ ಮಾಡುವ ಜೀರ್ಣ ರಸಗಳ ಉತ್ಪತ್ತಿಗೆ ಸಹಾಯವಾಗುತ್ತದೆ.

ಈರುಳ್ಳಿ ರಸವನ್ನು ಸುಟ್ಟು ಚರ್ಮ ಅಥವಾ ಕ್ರಿಮಿಗಳ ಕಡಿತ ಅಥವಾ ಜೇನು ನೊಣಗಳ ಕಡಿತವನ್ನು ಗುಣಪಡಿಸುವಲ್ಲಿ ಸಹಾಯವಾಗುತ್ತದೆ. ಪ್ರತಿದಿನ ಈರುಳ್ಳಿ ತಿಂದರೆ ಹೃದಯ ಖಾಯಿಲೆಗೆ ಕಾರಣವಾದ ಕೆಟ್ಟ ಕೊಲೆಸ್ಟ್ರಾಲ್ ನಶಿಸುತ್ತದೆ. ಅಲ್ಲದೆ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಿ ಕೊರೋನರೀ ಖಾಯಿಲೆಯಿಂದ ನಮ್ಮನ್ನು ರಕ್ಷಿಸುತ್ತದೆ. ಕೀಲುಗಳಲ್ಲಿ ಅರ್ಥರೈಟಿಸ್ ಕಡಿಮೆ ಮಾಡಲು ಈರುಳ್ಳಿ ಸಹಾಯವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್ ಹೆಸರಿನ ಮೊದಲು ಮತ್ತು ಕೊನೆಗೆ…
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ
ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…