ಆರೋಗ್ಯ

ನೀವು ತಿಳಿದಿರದ ಕಮರಾಕ್ಷಿ ಮರದ ಉಪಯೋಗಗಳ ಬಗ್ಗೆ ತಿಳಿಯಲು ಈ ಲೇಖನ ಓದಿ..

694

ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್‌, ಚೀನಾ ತೈವಾನ್‌, ಕ್ವೀನ್ಸ್‌ಲ್ಯಾಂಡ್‌ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

ಔಷಧೀಯ ಗುಣಗಳು:

ಹಣ್ಣು ಸ್ವಲ್ಪ ಒಗರು. ಅವುಗಳನ್ನು ತಿನ್ನುತ್ತಿದ್ದಲ್ಲಿ ಹಸಿವು ಹೆಚ್ಚಾಗುತ್ತದೆ.

ಈ ಹಣ್ಣುಗಳಿಂದ ತಯಾರಿಸಿದ ಪಾನಕ ಮತ್ತು ಶರಬತ್ತುಗಳನ್ನು ಕುಡಿಯುತ್ತಿದ್ದಲ್ಲಿ ದಣಿವು ದೂರಗೊಂಡು
ಶರಿರದಲ್ಲಿನ ಊತ, ಜ್ವರದ ತಾಪಗಳು ಉಪಶಮನಗೊಳ್ಳುತ್ತವೆ.


ಈ ಪಾನೀಯಗಳು ಶೈತ್ಯಕಾರಕವಿರುತ್ತವೆ. ಮೂಲವ್ಯಾಧಿ, ಸ್ಕರ್ವಿ, ಅತಿಸಾರ, ಪಿತ್ತರಸದ ತೊಂದರೆಗಳಿಗೆ ಈ ಹಣ್ಣುಗಳ ಸೇವನೆ ಲಾಭದಾಯಕ.
ಹಣ್ಣುಗಳಿಗೆ ಆ‍ಯ್‌ಸ್ಕಾರ್ಬಿಕ್‌ ಆಮ್ಲದ ಆಮ್ಲಜನೀಕರಣವನ್ನು ತಡೆಹಿಡಿಯುವ ಗುಣವಿದೆ ಎನ್ನಲಾಗಿದೆ.

ಫಿಲಿಪ್ಪೈನ್ಸ್‌ನಲ್ಲಿ ಇವುಗಳ ಎಲೆ ಮತ್ತು ಚಿಗುರು ಕುಡಿಗಳನ್ನು ಅರೆದು ಸಿಡುಬು ರೋಗಿಗಳೆಗೆ ಕೊಡುವುದುಂಟು.
ಅವುಗಳ ಸೇವನೆ ಹೊಟ್ಟೆಯಲ್ಲಿನ ಹುಳುಗಳಿಗೆ ಒಳ್ಳೆಯ ಔಷಧಿ, ತಲೆನೋವು ಇದ್ದಲ್ಲಿ ಎಲೆ ಮತ್ತು ಚಿಗುರುಗಳನ್ನು ತಿನ್ನುವುದು ಒಳ್ಳೆಯದು.

ಇತರ ಉಪಯೋಗಗಳು:

ಈ ಹಣ್ಣು ಸಾರು ಮಾಡುವಲ್ಲಿ ಹುಣಿಸೇಹಣ್ಣಿನ ಬದಲಾಗಿ ಬಳಸುವುದುಂಟು.
ಹಣ್ಣುಗಳಿಂದ ರುಚಿಕರ ಜಾಮ್‌, ಜೆಲ್ಲಿ, ಚಟ್ನಿ, ಉಪ್ಪಿನ ಕಾಯಿ ಮುಂತಾಗಿ ತಯಾರಿಸುತ್ತಾರೆ.
ಈ ಹಣ್ಣುಗಳ ರಸಹಿಂಡಿ ಬಟ್ಟೆಗಳ ಲಿನನ್ ಬಟ್ಟೆಗಳ ಮೇಲಿನ ಕರೆಗಳನ್ನು ಹೋಗಲಾಡಿಸುವುದುಂಟು.
ಹಿತ್ತಾಳೆ ಪಾತ್ರೆ ಪರಡಿಗಳನ್ನು ಬೆಳಗಿ ಅವುಗಳ ಮೇಲಿನ ಕಲೆ, ತುಕ್ಕು ಮುಂತಾಗಿ ಹೋಗಲಾಡಿಸಲು ಇವು ಬಲು ಉಪಯುಕ್ತ.
ಮರದ ಒಳಕಟ್ಟಿಗೆಯನ್ನು ಪೀಠೋಪಕರಣಗಳನ್ನು ತಯಾರಿಸಲು ಬಳಸುತ್ತಾರೆ.


ಮರಗಳಿಂದ ಉದುರಿಬಿದ್ದ ಎಲೆ, ಹೂವು ಮಣ್ಣಿಗೆ ಒಳ್ಳೆಯ ಹೊದಿಕೆಯಾಗುತ್ತವೆ.
ಅವು ದಿನಕಳೆದಂತೆ ಕೊಳೆತು ಗೊಬ್ಬರವಾಗಬಲ್ಲವು.
ಈ ಮರಗಳು ಒಳ್ಳೆಯ ನೆರಳು ಹಾಗೂ ಅಲಂಕಾರಕ ಸಸ್ಯಗಳಾಗಿವೆ.
ಬೀಜದಿಂದ ಪಡೆದ ಸಸಿಗಳನ್ನು ತೋಟದ ಸುತ್ತಂಚಿನಲ್ಲಿ ಉದ್ದಕ್ಕೆ ನೆಟ್ಟು ಬೆಳೆಸಿದರೆ ಅವು ಒಳ್ಳೆಯ ಗಾಳಿ ತಡೆಯಾಗಬಲ್ಲವು ಮತ್ತು ಮಣ್ಣು ಕೊಚ್ಚಿಹೋಗುವುದನ್ನು ತಡೆಯಬಲ್ಲವು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಈ ಪುಟ್ಟ ದೇಶ ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ!ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ರೆ ನಾನು ನಿಮ್ಮ ಸ್ನೇಹಿತ ಎಂಬುದು ಈ ದೇಶದ ನಿಯಮ!ಮುಂದೆ ಓದಿ ಶೇರ್ ಮಾಡಿ..

    ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…

  • ಸುದ್ದಿ

    ಆನ್‍ಲೈನ್ ಫುಡ್ ಪ್ರಿಯರೆ ದಯವಿಟ್ಟು ಇದನ್ನೊಮ್ಮೆ ಓದಿ, ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,.!

    ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್‍ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್‍ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್‍ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಕರಾವಳಿ…

  • ಸುದ್ದಿ

    ಇನ್ಮುಂದೆ ಹೊಸ ಅಂಕಪಟ್ಟಿ ಪಡೆಯಬೇಕೆಂದರೆ ಆಧಾರ್‌ ಕಡ್ಡಾಯ,.!

    ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್‌ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…

  • ಸುದ್ದಿ

    ರಾಯಲ್ ಆಗಿದೆ ‘Bigg Boss House’; ಇದನ್ನೊಮ್ಮೆ ನೋಡಿ,.!

    ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಉಪಯುಕ್ತ ಮಾಹಿತಿ

    ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…