ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಡದಿಯ ಕಿರಿಕಿರಿ ಹೆಚ್ಚಲಿದೆ.ಏಕಾಏಕಿ ಹೊಸ ಕಾರ್ಯಗಳನ್ನು ಆರಂಭಿಸುವುದು ಅಷ್ಟು ಸೂಕ್ತವಲ್ಲ. ಸ್ವಲ್ಪ ತಾಳ್ಮೆ ವಹಿಸಿರಿ. ಮುಂದೆ ಒಳಿತಾಗುವುದು. ಸಾಮಾಜಿಕ ಕಾರ್ಯಕರ್ತರಿಗೆ ಯೋಗ್ಯ ಪುರಸ್ಕಾರ ದೊರಕಲಿದೆ.ನೀವು ಪ್ರಮುಖ ಭೂಮಿ ಒಪ್ಪಂದಗಳನ್ನು ಮಾಡಲು ಹಾಗೂ ಮನರಂಜನಾ ಯೋಜನೆಗಳಿಗಾಗಿ ಅನೇಕರನ್ನು ಸಂಘಟಿಸುವ ಒಂದು ಸ್ಥಾನದಲ್ಲಿರುತ್ತೀರಿ. ವೃತ್ತಿರಂಗದಲ್ಲಿ ಮುನ್ನಡೆ ಗೌರವವನ್ನು ಕೊಡಲಿದೆ.

ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ. ಕೆಲಸ, ಕಚೇರಿ ಕೆಲಸಗಳಿಗೆ ಒತ್ತಡ ನಿಮ್ಮನ್ನು ಬಾಧಿಸುವ ಸಾಧ್ಯತೆ ಇದೆ.ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ವೈಯಕ್ತಿಕ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಮಹಿಳೆಯರು ಅಧಿಕ ಮಾತಿನಿಂದಾಗಿ ಸಂಕಷ್ಟಕ್ಕೊಳಗಾಗಬಹುದು. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಮನೆಯವರ ಕೆಲಸ ಕಾರ್ಯಗಳಿಗೆ ಸಹಕಾರ ನೀಡುವ ಮೂಲಕ ಆನಂದ ಅನುಭವಿಸುವಿರಿ.

ನಿಮಗೆ ಸಹಾಯ ಮಾಡಲು ನಾ ಮುಂದು ತಾ ಮುಂದು ಎಂದು ಜನರು ಸಹಕರಿಸುವರು.ಪ್ರಯತ್ನಕ್ಕೆ ತಕ್ಕುದಾದ ಪ್ರತಿಫಲ ದೊರಕಲಿದೆ. ನಿಮ್ಮ ಮಗುವಿಗೆ ಪರೀಕ್ಷೆಯಲ್ಲಿ ಚೆನ್ನಾಗಿ ಮಾಡಲು ಸಾಧ್ಯವಾಗದಿದ್ದಲ್ಲಿ ಅದಕ್ಕೆ ಛೀಮಾರಿ ಹಾಕಬೇಡಿ. ಬದಲಿಗೆ ನೀವು ಮುಂದಿನ ಬಾರಿ ಚೆನ್ನಾಗಿ ಮಾಡುವಂತೆ ಅವರನ್ನು ಪ್ರೋತ್ಸಾಹಿಸಬೇಕು. ಸರ್ಕಾರಿ ಉದ್ಯೋಗಿಗಳಿಗೆ ಇಲಾಖೆಗಳಲ್ಲಿ ಮುಂಬಡ್ತಿ. ನಿಮ್ಮ ಪಾಲುದಾರರು ಅವರ ಮಾತು ನಡೆಸದಿದ್ದರೆ ಬೇಸರಿಸಿಕೊಳ್ಳಬೇಡಿ-ನೀವು ಕುಳಿತುಕೊಂಡು ಮಾತನಾಡಬೇಕಾದ ಅಗತ್ಯವಿದೆ. ಮೀನು ಮುಂತಾದ ಸಮುದ್ರ ಖಾದ್ಯ ಉದ್ಯಮಿಗಳಿಗೆ ಲಾಭದ ನಿರೀಕ್ಷೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ನೀವು ಇಚ್ಚಿಸಿದ ಕಾರ್ಯಗಳು ಕೈಗೂಡುವುದು. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ.

ಹೊಸ ಗ್ರಾಹಕರೊಂದಿಗೆ ಮಾತುಕತೆಗೆ ಇದೊಂದು ಅದ್ಭುತ ದಿನ. ತೃಪ್ತಿದಾಯಕ ದಾಂಪತ್ಯ ಜೀವನ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕಚೇರಿಯ ಅಧಿಕಾರಿಗಳೊಡನೆ ವಿನಾಕಾರಣ ಮನಃಸ್ತಾಪ ಮಾಡಿಕೊಳ್ಳದಿರಿ. ನೀವು ಹಾಗೂ ನಿಮ್ಮ ಪ್ರೀತಿಪಾತ್ರರು ಒಬ್ಬರೊನ್ನಬ್ಬರು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಮಯ ವ್ಯಯಿಸಬೇಕು. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ ಒದಗಿಬರುವುದು.

ವೃತ್ತಿ ಸಮಸ್ಯೆಗಳು ಉಲ್ಬಣಗೊಂಡರೂ ಕ್ರಮೇಣ ಪರಿಹಾರ ಕಂಡುಕೊಳ್ಳುವವು. ಆರೋಗ್ಯ ವಿಷಯಗಳಲ್ಲಿ ನಿಮ್ಮ ಬಗ್ಗೆ ನೀವೇ ನಿರ್ಲಕ್ಷ್ಯ ಮಾಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಪ್ರಾಪ್ತಿ. ವಾಹನ ಸವಾರರು ಎಚ್ಚರಿಕೆ ಯಿಂದಿರುವುದು ಒಳಿತು. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ನಿಮ್ಮ ವೈವಾಹಿಕ ಜೀವನ ದೈನಂದಿನ ಅಗತ್ಯಗಳ ನೆರವೇರಿಸುವಿಕೆಯ ಕೊರತೆಯಿಂದಾಗಿ ಇಂದು ಒತ್ತಡಕ್ಕೊಳಗಾಗಬಹುದು. ಚಾಣಾಕ್ಷ ಮತಿಗಳಾದ ನೀವು ಯೋಚಿಸದೆ ಯಾವ ಕೆಲಸವನ್ನು ಮಾಡಲಾರಿರಿ. ಇಂದು ಹೂಡಿಕೆಗಳನ್ನು ಮಾಡಬಾರದು.

ವಿಶೇಷ ವ್ಯಕ್ತಿಗಳ ಪರಿಚಯದಿಂದ ಪ್ರಭಾವಿತರಾಗಿ ಮನಸ್ಸಿನಲ್ಲಿ ಉಲ್ಲಾಸ ಮೂಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ. ಹೆಣ್ಣುಮಕ್ಕಳ ವಿಚಾರದಲ್ಲಿ ಸ್ವಲ್ಪಮಟ್ಟಿನ ಮುತುವರ್ಜಿ ವಹಿಸುವುದು ಉತ್ತಮ. ವದಂತಿಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಗ್ರಹಗಳ ಪ್ರತಿಕೂಲ ಸಂಚಾರದ ದೆಸೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಹಾಗಾಗಿ ದೊಡ್ಡ ಕಾರ್ಯಗಳನ್ನು ಆರಂಭಿಸುವುದು ಸೂಕ್ತವಲ್ಲ. ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ನೀವು ಇಂದು ಏನು ಮಾಡಬೇಕು ಅಥವಾ ಮಾಡಬಾರದು ಎಂಬುದನ್ನು ನಿಮ್ಮ ಕುಟುಂಬದ ಸದಸ್ಯರು ನಿರ್ಧರಿಸಲು ಬಿಡಬೇಡಿ. ಗುರುಹಿರಿಯರ ಆಶೀರ್ವಾದವನ್ನು ಪಡೆಯಿರಿ.

ಹಿರಿಯರ ಮಾತುಗಳಿಗೆ ಅಗೌರವ ತೋರದಿರಿ. ಮಕ್ಕಳ ಪ್ರಗತಿಯು ನಿಮಗೆ ಸಂತಸವನ್ನು ನೀಡುವುದು. ಯಾವುದೇ ಸಂಕಷ್ಟಗಳು ಬಂದರೂ ಹಿರಿಯರ ಮಾತುಗಳಿಂದಾಗಿ ಪರಿಹಾರ ಕಂಡುಕೊಳ್ಳುವವು. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಒತ್ತಡ ಹೇರದಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯ ಜೊತೆಗಿನ ಸಂಬಂಧ ನಿಮ್ಮ ಕಚೇರಿ ಕೆಲಸದ ಕಾರಣ ಹಾಳಾಗಬಹುದು.

ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ಇನ್ನೂ ಸ್ವಲ್ಪ ದಿನದಲ್ಲಿ ನಿಮ್ಮ ಸಮಸ್ಯೆಗಳು ತಿಳಿಗೊಳ್ಳುವುದು. ಮಂಗಳ ಕಾರ್ಯಗಳಲ್ಲಿ ಭಾಗಿಯಾಗುವ ಸುಯೋಗ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಪ್ರವಾಸ ಕಾರ್ಯಕ್ರಮವನ್ನು ಮುಂದೂಡುವುದು ಒಳಿತು. ಕೆಲಸಕ್ಕೆ ಸಂಬಂಧಿಸಿದಂತೆ ಈ ದಿನ ಒಳ್ಳೆಯದಿರುವಂತೆ ಕಾಣುತ್ತದೆ. ಗುರುವಿನ ಸ್ತೋತ್ರವನ್ನು ಪಠಿಸಿ.

ಉತ್ತಮ ಕೆಲಸಗಳಿಗಾಗಿ ಮುನ್ನುಗ್ಗಿ ಯಶಸ್ಸನ್ನು ಸಾಧಿಸುವಿರಿ.ನಿಮಗೆ ತಿಳಿಯದಂತೆ ಕೆಲವು ಹಿತಶತ್ರುಗಳ ಕಾಟ ಆರಂಭವಾಗುವುದು. ಬದಲಾಗುತ್ತಿರುವ ಕಾಲಕ್ಕೆ ಹೊಂದಿಕೊಳ್ಳಲು ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಮುಖ್ಯ.ಬೂದಿ ಮುಚ್ಚಿದ ಕೆಂಡದಂತೆ ಇರುವ ಕೆಲವರು ಏಕಾಏಕಿ ನಿಮ್ಮ ಮೇಲೆ ಏರಿ ಬರುವ ಸಂದರ್ಭವಿರುತ್ತದೆ. ನಕಾರಾತ್ಮಕ ಆಲೋಚನೆಗಳು ಮಾನಸಿಕ ಕಾಯಿಲೆಗಳಾಗುವ ಮೊದಲೇ ನೀವು ಅವುಗಳನ್ನು ನಾಶಮಾಡಬೇಕು. ಹಣಕಾಸಿನ ವ್ಯವಹಾರ ಅಷ್ಟೊಂದು ಲಾಭ ತರಲಾರದು. ಕುಟುಂಬ ಸಮೇತರಾಗಿ ಕ್ಷೇತ್ರ ದರ್ಶನ ಮಾಡುವ ಅವಕಾಶ. ಪ್ರೀತಿಯ ವ್ಯವಹಾರಗಳಲ್ಲಿ ಬಲವಂತ ಮಾಡುವುದನ್ನು ತಪ್ಪಿಸಿ.

ಪತ್ನಿ ವರ್ಗದವರಿಂದ ನೆರವಿನ ನಿರೀಕ್ಷೆ. ಖರ್ಚಿನ ದೃಷ್ಟಿಯಿಂದ ಹೊಸದಾದ ಒತ್ತಡ ಎದುರಾದರೂ ಬೇರೆ ರೂಪಗಳಿಂದ ಹಣವು ಹರಿದು ಬರುವುದರಿಂದ ಅನುಕೂಲವಾಗುವುದು. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ನಿಮ್ಮ ಕಾರ್ಯಗಳು ಸುಗಮವಾಗುವುದು. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನಿಮ್ಮ ಸಂತಸಕ್ಕೆ ಮಡದಿ ಮಕ್ಕಳು ಸಹಾಯ ಮಾಡುವರು.

ಸ್ನೇಹಿತರಿಂದಾಗಿ ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ. ತಾಳ್ಮೆಗೂ ಒಂದು ಮಿತಿ ಇರುತ್ತದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದಾಗಿ ಉತ್ತಮ ಕಾರ್ಯನಿರ್ವಹಣೆ. ಮನರಂಜನೆ ಮತ್ತು ವೈಭೋಗಗಳ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ. ನೆನೆಗುದಿಗೆ ಬಿದ್ದಿದ್ದ ಕಾರ್ಯಕ್ಕೆ ಚಾಲನೆ ದೊರೆಯುವುದು. ನಿಮ್ಮ ಬಾಸ್ ಇಂದು ನಿಜವಾಗಿಯೂ ಕೆಟ್ಟ ಮನಸ್ಥಿತಿಯೊಡನೆ ಬರಬಹುದು ಹಾಗೂ ಅದನ್ನು ನೀವು ನಿರ್ವಹಿಸುವುದು ನಿಮಗೆ ಕಷ್ಟಕರವಾಗಬಹುದು. ದೂರದ ನೆಂಟರ ಆಗಮನ ಸಾಧ್ಯತೆ. ಹಾಗಾಗಿ ಕೋಪಗೊಳ್ಳುವುದರಲ್ಲಿ ಒಂದು ಅರ್ಥವಿರುತ್ತದೆ.

ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗಿ ನೆಮ್ಮದಿ ದೊರಕುವುದು. ನಿಮ್ಮ ಕಷ್ಟದ ದಿನಗಳು ಕೆಲವೇ ದಿನಗಳಲ್ಲಿ ಕರಗಿ ಹೋಗಲಿವೆ. ಒಬ್ಬ ಕುಟುಂಬದ ಸದಸ್ಯರ ಆರೋಗ್ಯದ ಸ್ಥಿತಿ ಸ್ವಲ್ಪ ಒತ್ತಡಕ್ಕೆ ಕಾರಣವಾಗುತ್ತದೆ. ಮಹಿಳೆಯರು ಸಮಾರಂಭಗಳಲ್ಲಿ ಭಾಗಿಯಾದಾಗ ಆಭರಣಗಳ ಬಗ್ಗೆ ಎಚ್ಚರಿಕೆ. ನಿಮ್ಮನ್ನು ವಿರೋಧಿಸುತ್ತಿದ್ದವರು ನಿಮಗೆ ಹಣಕಾಸಿನ ಸಹಾಯ ಮಾಡಲು ಮುಂದೆ ಬರುವರು. ರಾಜಕೀಯದಲ್ಲಿರುವವರಿಗೆ ಯಶಸ್ಸು. ನೀವು ಸ್ವಲ್ಪ ಪ್ರೀತಿ ಹಂಚಿಕೊಂಡಲ್ಲಿ ಇಂದು ನಿಮ್ಮ ಪ್ರಿಯತಮೆ ನಿಮ್ಮ ದೇವತೆಯಾಗುತ್ತಾಳೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…
ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.
ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…